ಮುಖ್ಯಾಂಶಗಳು
Home » Archives for April 2025

ಆನ್ ಲೈನ್ ನಲ್ಲಿ ಒರಿಜಿನಲ್ ಪಹಣಿ ಪಡೆಯುವ ವಿಧಾನ

ಆತ್ಮೀಯ ವಂದನೆಗಳು ರೈತ ಬಾಂಧವರೇ, ರೈತರಿಗಾಗಿ ಉಪಯುಕ್ತ ಯೋಜನೆಗಳನ್ನು ಹಾಗೂ ಇನ್ನಿತರ ಮಾಹಿತಿಗಳನ್ನು ಸುಲಭ ಭಾಷೆಯಲ್ಲಿ ನೀಡುವ ಕೃಷಿ ವಾಣಿ ಜಾಲತಾಣಕ್ಕೆ ಸುಸ್ವಾಗತ. ಸರ್ಕಾರವು ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಸತತವಾಗಿ ಜಾರಿಗೆ ತರುತ್ತಿದೆ. ಕೃಷಿ ಈಗಿನ ದಿನಮಾನಗಳಲ್ಲಿ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಮೂಂಚೂಣಿವಹಿಸಿದೆ. ರೈತರು ತಮ್ಮ ಕೃಷಿ ಜೀವನದಲ್ಲಿ ತಿಳಿದುಕೊಳ್ಳಲೇಬೇಕಾದ ಮುಖ್ಯ ವಿಷಯಗಳಲ್ಲಿ ಜಮೀನಿನ ಪೊಡಿ ಅಥವಾ ಪಹಣಿಯ ಬಗೆಗಿನ ಮಾಹಿತಿಯು ಸಹ ಒಂದಾಗಿದೆ. ಇಂದು ನಾವು ಒರಿಜಿನಲ್ ಪಹಣಿ ಅಂದರೆ RTC…

Read More

ನಿಮ್ಮ ಜಮೀನಿನ ಜಂಟಿ ಪಹಣಿ ಮಾಡುವು ವಿಧಾನ ತಿಳಿಯಿರಿ

ನಮಸ್ಕಾರ ಪ್ರೀಯ ರೈತ ಭಾಂದವರೇ, ರೈತರು ತಮ್ಮ ದಿನನಿತ್ಯ ಜೀವನದಲ್ಲಿ ತಿಳಿದುಕೊಳ್ಳಲೇಬೇಕಾದ ಮುಖ್ಯ ವಿಷಯಗಳಲ್ಲಿ ಜಮೀನಿನ ಪೊಡಿ ಅಥವಾ ಪಹಣಿಯ ಬಗೆಗಿನ ಮಾಹಿತಿಯು ಸಹ ಒಂದು. ರೈತರು ತಮ್ಮ ಜಮೀನಿನ ಜಂಟಿ ಮಾಲೀಕರಗಿದ್ದಾರೆ ಅದನ್ನು ತಿದ್ದುಪಡಿಸಿ ಸ್ವಂತ ಅಥವಾ ಏಕ ಮಾಲೀಕತ್ವವಾಗಿ ಬದಲಾಯಿಸಲು ಅವಕಾಶವಿದೆ. ಸಾಮಾನ್ಯವಾಗಿ ರೈತರು ತಮ್ಮ ಜಮೀನನ್ನು ಅಸಮವಾಗಿ ಹಂಚಿಕೊಂಡಿರುತ್ತಾರೆ. ಅವರ ಅನುಸಾರಕ್ಕೆ ತಕ್ಕಂತೆ ತಮ್ಮ ಜಮೀನನ್ನು ಇಟ್ಟುಕೊಂಡಿರುತ್ತಾರೆ. ಅವರು ಹೊಲದ ಅಳತೆ ಮಾಡಿರುವುದಿಲ್ಲ ಮತ್ತು ಪ್ರತಿ ರೈತರ ವಿಸ್ತೀರ್ಣಕ್ಕ ತಕ್ಕಂತೆ ಹೊಲದ ನಕ್ಷೆ…

Read More

ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಿ

ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ ಈಗಾಗಲೇ ಕೃಷಿ ಹೊಂಡಗಳು, ಇತರೆ ಕಾಮಗಾರಿಯನ್ನು ಅನುಷ್ಠಾನ ಮಾಡಿಕೊಳ್ಳಲು ಅರ್ಜಿ ಆಹ್ವಾನ ಕರೆದಿದ್ದು ಹಲವಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ರೈತರಿಂದ ಅರ್ಜಿ ಕರೆದಿದ್ದು ಕೃಷಿಭಾಗ್ಯ ಯೋಜನೆಯು ಮರು ಜಾರಿಗೊಂಡಿದ್ದು ಗೋಕಾಕ ಮತ್ತು ಮೂಡಲಗಿ ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತ ಬಾಂಧವರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈಗಾಗಲೇ 2014-15…

Read More

ನಿಮ್ಮ ಜಮೀನಿನ ಮೋಜಣಿ ಅರ್ಜಿ ನೋಡುವ ವಿಧಾನ

ರೈತ ಮಿತ್ರರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಚರ್ಚಿಸೋಣ. ರೈತರು ತಮ್ಮ ಜಮೀನಿನ ಮೋಜನಿ (ಹದ್ದುಬಸ್ತು) ಪಡೆಯಲು ಸರ್ಕಾರವು ಮಾಡುತ್ತಿರುವ ಎಡವಟ್ಟು. ಹಾಗೂ ರೈತರ ಅಪ್ಲಿಕೇಶನ್ಗಳ ಬಗ್ಗೆ ಸರ್ಕಾರವು ಮಾಡುತ್ತಿರುವ ಲೋಪ ದೋಷಗಳನ್ನು ಇವತ್ತು ನಾವು ಚರ್ಚಿಸೋಣ. ಹೌದು ರೈತರೇ ಭೂಮಿ ತಂತ್ರಾಂಶದ ನಿರ್ವಹಣೆ ಕಾರ್ಯದಿಂದ ಮೋಜಿಣಿ ಮೇಲೆ ಪರಿಣಾಮ ಬೀರುತ್ತಿದೆ. ಸ್ಥಳಿಯ ಮಟ್ಟದಲ್ಲಿ ಸಮಸ್ಯೆ ಉಲ್ಬಣಿಸುತ್ತಿರುವುದು ಸತ್ಯ. ಆದರೆ, ಎಲ್ಲ ದಾಖಲೆಗಳನ್ನು ಡಿಜಿಟಲೈಜ್ ಮಾಡುತ್ತಿರುವ ಕಾರಣ ಭವಿಷ್ಯದಲ್ಲಿ ರೈತರಿಗೆ, ಸಾರ್ವಜನಿಕರಿಗೆ ಈ ವ್ಯವಸ್ಥೆ…

Read More

ಗ್ರಾಮ ಪಂಚಾಯಿತಿಯಲ್ಲಿ ಸಿಗುವ ಸೌಲಭ್ಯಗಳು

ನಮಸ್ಕಾರ ಪ್ರೀಯ ರೈತರೇ ಇವತ್ತು ನಾವು ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುವ ಜನರು ನಿಮ್ಮ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತಿಯಲ್ಲಿ ಹಲವು ಸೌಲಭ್ಯಗಳನ್ನು ಪಡೆಯಬಹುದು. ಹಾಗಾದ್ರೆ ಯಾವೆಲ್ಲಾ ಸೇವೆಗಳು ನಿಮಗೆ ಲಭ್ಯ ಆಗಲಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಸಂಪೂರ್ಣ ತಿಳಿಯೋಣ. ಗ್ರಾಮ ಪಂಚಾಯಿತಿ ಸೇವೆಗಳ ಕುರಿತಂತೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ, ಇದೀಗ ಗ್ರಾಮ ಪಂಚಾಯಿತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸುಲಭಗೊಳಿಸಲಾಗಿದೆ. ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ…

Read More

ಜೂನ್ ತಿಂಗಳಿಂದ ರೈತರಿಗೆ ಬಡ್ಡಿರಹಿತ ಸಾಲ ವಿತರಣೆ

ರೈತರಿಗೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲವನ್ನು ಯಾವಾಗ ನೀಡಲು ಪ್ರಾರಂಭಿಸುತ್ತದೆ? ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ಅಲ್ಪಾವಧಿ, ಮಧ್ಯಮಾವಧಿ, ಹಾಗೂ ದೀರ್ಘಾವಧಿ ಸಾಲ ನೀಡಲು ಜುಲೈ 1ರಿಂದ ನೀಡಲು ಮುಂದಾಗಿತ್ತು. ಆದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಈ ಯೋಜನೆಯ ಬಗ್ಗೆ ಎಲ್ಲಿಯೂ ಧ್ವನಿ ಎತ್ತಲಿಲ್ಲ ಹೀಗಾಗಿ ಸರ್ಕಾರಕ್ಕೂ ಇದರ ಬಗ್ಗೆ ಗಮನ ಹರಿಸಲು ಸ್ವತಹ ಸಚಿವರು ಮುಂದೆ ಬರಬೇಕಾಗಿದೆ….

Read More

ರಾಜೀವ್ ಗಾಂಧಿ ಯೋಜನೆ ಅಡಿಯಲ್ಲಿ ಹೊಸ ಮನೆಗೆ ಅರ್ಜಿ ಆಹ್ವಾನ

ರೈತರೇ ಕೇಂದ್ರ ಸರ್ಕಾರವು ರೈತರಿಗೆ ಮತ್ತೋಂದು ಹೊಸ ಅವಕಾಶಗಳು ನೀಡುತ್ತೀದ್ದಾರೆ. ಅದೇ ರೀತಿ ಈಗ ಸರ್ಕಾರವು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ. (ಗ್ರಾಮೀಣ) ಅಡಿಯಲ್ಲಿ ಅರ್ಹ ವಸತಿ ರಹಿತರ ಹಾಗೂ ನಿವೇಶನರಹಿತರ ಸಮೀಕ್ಷೆ ನಡೆಸಲು ದಿನಾಂಕ 31.03.2025 ವರೆಗೆ ಕಾಲಾವಕಾಶ ನೀಡಿದ್ದು, ಪ್ರಸ್ತುತ ಉಲ್ಲೇಖ ಪತ್ರದಲ್ಲಿ ಸಮೀಕ್ಷೆ ಕಾರ್ಯವನ್ನು ದಿನಾಂಕ 30.04.2025 ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿರುತ್ತದೆ. ಈಗಾಗಲೇ ನಿಗಮವು ದಿನಾಂಕ 25.03.2025ರ ಪತ್ರದಲ್ಲಿ ಸಮೀಕ್ಷೆ ಕಾರ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಗ್ರಾಮ ಪಂಚಯಾತ್ /…

Read More