Home » Archives for December 2025

ನರೇಗಾ ಯೋಜನೆ ಅಡಿ ಹಲವಾರು ಯೋಜನೆಗಳಿಗೆ ಅರ್ಜಿ ಆಹ್ವಾನ

ನರೇಗಾ ಯೋಜನೆ : ಪ್ರೀಯ ರೈತರೇ ನೀವು ನೋಡಿರುವ ಹಾಗೆ ಈಗಾಗಲೇ ಕೇಂದ್ರ ಸರ್ಕಾರದ ನರೇಗಾ ಯೋಜನೆ ಆರಂಭವಾಗಿ ಸುಮಾರು ವರ್ಷಗಳಾಯಿತು, ಆ ಯೋಜನೆಯಿಂದ ಯಾವ ರೈತರು ಎಷ್ಟು ಲಾಭ ಪಡೆದಿದ್ದಾರೆ ಎಂದು ಅಷ್ಟು ತಿಳಿದಿಲ್ಲ. ಆದರೆ ಇನ್ನೂ ಮುಂದೆ ಆದರೂ ರೈತರು ಲಾಭ ಪಡೆಯಲು ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಯ ನಂತರ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಜಾನುವಾರು ಸಾಕಾಣಿಕೆ ಪ್ರಮುಖ ಜೀವನಾಧಾರವಾಗಿದೆ. ರೈತರ ಆದಾಯ ಹೆಚ್ಚಿಸಲು, ಸುರಕ್ಷಿತ ಹಾಗೂ…

Read More

ಮುಂದಿನ 3 ದಿನ ಭಾರಿ ತಾಪಮಾನ ಇಳಿಕೆ, ಇರಲಿದೆ ಚಳಿ ಎಚ್ಚರಿಕೆ!

ತಾಪಮಾನ ಇಳಿಕೆ : ಸಾರ್ವಜನಿಕರೇ ನಿಮಗೊಂದು ಆಶ್ಚರ್ಯಕರ ಸುದ್ದಿ ಕೊಡುತ್ತೇನೆ. ದಯವಿಟ್ಟು ಯಾರು ಈ ಚಳಿಯ ಬಗ್ಗೆ ಅಷ್ಟು ಹಗುರವಾಗಿ ತೆಗೆದುಕೊಳ್ಳಬೇಡಿ. ರಾಜ್ಯದಲ್ಲಿ ಮೈ ನಡುಗುವ ಚಳಿ ಸೃಷ್ಟಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ನಿರೀಕ್ಷೆಗೂ ಮೀರಿ ಕುಸಿದಿದೆ. ಹಾಸನ, ಬೀದರ್, ವಿಜಯಪುರದಲ್ಲಿ ಕನಿಷ್ಠ ತಾಪಮಾನ ಒಂದಂಕಿಗೆ ಇಳಿಕೆ ಆಗಿದೆ. ಜನರು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ. ಎಷ್ಟು ದಿನ ಈ ಚಳಿ ಮುಂದುವರೆಯಲಿದೆ? ಕರ್ನಾಟಕದ ಅತ್ಯಧಿಕ ಚಳಿ ಹಾಸನ ಜಿಲ್ಲೆಯಲ್ಲಿ ನೆನ್ನೆ ದಾಖಲಾಗಿದೆ. ಹಾಸನದಲ್ಲಿ…

Read More

ಜನೆವರಿ 1 ವರೆಗೆ ಶೀತ ವಾತಾವರಣ ಮುಂದುವರಿಕೆ.

ಶೀತ ವಾತಾವರಣ : ಸಾರ್ವಜನಿಕ ಗಮನಕ್ಕೆ, ಕರ್ನಾಟಕದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತು ತೆಲಂಗಾಣ, ಉತ್ತರಾಖಂಡದ ಪ್ರತ್ಯೇಕ ಪ್ರದೇಶಗಳಲ್ಲಿ ತೀವ್ರ ಶೀತ ವಾತಾವರಣ ಮುಂದುವರಿದಿದೆ. ಪೂರ್ವ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಶೀತ ವಾತಾವರಣ ತೀವ್ರಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಡಿಸೆಂಬರ್‌ 27ರವರೆಗೆ ಉತ್ತರಾಖಂಡ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಜಾರ್ಖಂಡ್, ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ರಾತ್ರಿ ಹಾಗೂ ಬೆಳಿಗ್ಗೆ ದಟ್ಟವಾದ…

Read More

ಹಸುವಿನ ಸಗಣಿ ಹೇಗೆಲ್ಲಾ ಬಳಸಿಕೊಳ್ಳಬಹುದು ಗೊತ್ತಾ? 6 ಅದ್ಬುತ ಪ್ರಯೋಜನ

ಹಸುವಿನ ಸಗಣಿ : ಪ್ರೀಯ ರೈತರೇ ನಿಮಗೆಲ್ಲಾ ತಿಳಿದಿರುವ ಹಾಗೆ ನೀವು ಸಾಕಷ್ಟು ಬಾರಿ ಈ ವಿಷಯದ ಬಗ್ಗೆ ಚರ್ಚೆ ಮಾಡುತ್ತಾ ಇರುತ್ತೀರಿ ಆದರೆ ಇವತ್ತು ಸ್ವಲ್ಪ ವಿಶೇಷವಾಗಿ ಚರ್ಚಿಸೋಣ. ಏನೆಂದರೆ ರೈತರು ಹಸುವಿನ ಸಗಣಿ ಬಳಸುವ ಕೆಲವು ಅತ್ಯಂತ ಪರಿಣಾಮಕಾರಿ ವಿಧಾನಗಳು ಇಲ್ಲಿವೆ ನೋಡಿ. ನಗರ ತೋಟಗಾರರು ಸಹ ಅದರಿಂದ ಹೇಗೆ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು ಅಂತ ಇಲ್ಲಿದೆ ನೋಡಿ ಹೆಚ್ಚಿನ ಮಾಹಿತಿ. ರೈತರು ಹಸುವಿನ ಸಗಣಿಯನ್ನು ಕಚ್ಚಾ ಗೊಬ್ಬರವಾಗಿ ಬಳಸ್ತಾರೆ. ರೈತರು ಹಸುವಿನ ಸಗಣಿಯನ್ನು…

Read More

ಇನ್ನೂ ಮುಂದೆ ರೇಷನ್ ಪಡೆಯಲು ಈ 12 ಮಾನದಂಡಗಳು ಕಡ್ಡಾಯ.

12 ಮಾನದಂಡಗಳು : ಪ್ರಿಯ ಓದುಗರೇ ನಿನ್ನೆ ನಡೆದ ಸದನದಲ್ಲಿ ಬಿಪಿಎಲ್ ಕಾರ್ಡ್ ಸಮಸ್ಯೆ ಬಗ್ಗೆ ಚರ್ಚೆ ಮಾಡುವಾಗ ಯಾವೆಲ್ಲಾ ಮಾನದಂಡಗಳನ್ನು ಪಾಲಿಸಬೇಕು? ಯಾವೆಲ್ಲಾ ನಿಯಮಗಳನ್ನು ಜಾರಿಗೆ ತರಲಾಗಿದೆ? ಸರ್ಕಾರ ಹಾಗೂ ಸಾರ್ವಜನಿಕರು ಯಾವ ರೀತಿ ಇದನ್ನು ಜಾರಿಗೆ ತರಬೇಕು ಎಂದು ಸಂಪೂರ್ಣ ಚರ್ಚೆ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಹೌದು ನಿನ್ನೆ ನಡೆದ ಸದನದಲ್ಲಿ ಬಿಪಿಎಲ್ ಕಾರ್ಡ್ ಬಗ್ಗೆ ಚರ್ಚೆ ಆಯಿತು. ಏನೆಂದರೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟು ಬಿ.ಪಿ.ಎಲ್ ಪಡಿತರ ಚೀಟಿಗಳು ಎ.ಪಿ.ಎಲ್…

Read More

ಜಿಪಿಎಸ್ (GPS) ಮೂಲಕ ನಿಮ್ಮ ಬೆಳೆ ಸಮೀಕ್ಷೆ ಆರಂಭ.

ಬೆಳೆ ಸಮೀಕ್ಷೆ : ರಾಜ್ಯದಲ್ಲಿ ಸರ್ಕಾರ ರೈತರ ಪರವಾಗಿ ಹೊಸ ಕ್ರಾಂತಿ ಸೃಷ್ಟಿ ಮಾಡಿದೆ. ಏನೆಂದರೆ ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್ ಆಧಾರಿತ ಆಯಂಡ್ರಾಯ್ಡ್ ಮೊಬೈಲ್ ತಂತ್ರಾಂಶವನ್ನು ಬಳಸಿ ರೈತರ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದ್ದಾರೆ. ಏನಿದು ಜಿಪಿಎಸ್ ಬೆಳೆ ಸಮೀಕ್ಷೆ? ಈಗಾಗಲೇ ನಿಮಗೆ ತಿಳಿದಿರುವ ಹಾಗೆ 2020- 21 ನೇ ಸಾಲಿನಿಂದ ರೈತರೇ ಸ್ವತಃ ತಮ್ಮ ಜಮೀನಿನಲ್ಲಿ ಬೆಳದ…

Read More

ನಿಮ್ಮ ಗ್ರಾಮದ ಅಭಿವೃದ್ದಿಗೆ ಬಂದ ಹಣವೆಷ್ಟು? ಈಗ ನಿಮ್ಮ ಮೊಬೈಲ್‌ನಲ್ಲೇ ಚೆಕ್‌ ಮಾಡಿ!

ನಿಮ್ಮ ಗ್ರಾಮದ ಅಭಿವೃದ್ದಿಗೆ : ಪ್ರೀಯ ಸಾರ್ವಜನಿಕರೇ ಇವತ್ತು ನಿಮಗೆ ನಿಮ್ಮ ಗ್ರಾಮ ಪಂಚಾಯಿತಿ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡುತ್ತೇನೆ. ಹಾಗೂ ಗ್ರಾಮ ಪಂಚಾಯಿತಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆಯೂ ಸಹ ಚರ್ಚೆ ಮಾಡುತ್ತೇನೆ. ಬನ್ನಿ ಹಾಗಾದರೆ ರೈತರಿಗೆ ಹಾಗೂ ಸಾರ್ವಜನಿರಿಗೆ ಸರ್ಕಾರದ ಸೌಲಭ್ಯಗಳು ಎಷ್ಟು ತಲುಪುತ್ತಿದೆ ಎಂದು ನೋಡೋಣ. ಸಾರ್ವಜನಿಕರೇ ಪ್ರತಿ ಗ್ರಾಮಗಳ ಅಭಿವೃದ್ಧಿಗಾಗಿ ಸರ್ಕಾರ ಪ್ರತಿ ವರ್ಷ ಕೋಟ್ಯಾಂತರ ರೂಪಾಯಿಗಳನ್ನು ಹಂಚಿಕೆ ಮಾಡುತ್ತದೆ. ಆದರೆ ಈ ಹಣ ನಿಜವಾಗಿಯೂ ಗ್ರಾಮಕ್ಕೆ ತಲುಪಿತ್ತೇ? ಯಾವ ಯೋಜನೆಗೆ…

Read More

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹೊಸ ಅಪ್ಡೇಟ್.

ಪ್ರಧಾನ ಮಂತ್ರಿ ಫಸಲ್ ಭೀಮಾ : ಪ್ರೀಯ ರೈತರೇ ಇವತ್ತು ನಾವು ಒಂದು ಕೇಂದ್ರ ಸರ್ಕಾರದ ರೈತ ಪರ ಯೋಜನೆ ಬಗ್ಗೆ ಮಾಹಿತಿ ನೀಡುತ್ತೇನೆ. PMFBY ಪ್ರಧಾನ ಮಂತ್ರಿ ಫಸಲ್ ಬಿಮಾ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ 26-12 2025 ಆಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ…

Read More

ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿನ ಹಣ ಮರೆತಿರುವಿರಾ..? ಹೀಗೆ ಮಾಡಿ ಹಣ ಬರುತ್ತೆ!

ಹಳೆಯ ಬ್ಯಾಂಕ್ : ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವು ಡಿ.09 ರಂದು ಮ.03 ಗಂಟೆಯಿಂದ ಹಾಸನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಈ ಶಿಬಿರವು ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಬ್ಯಾಂಕಿಂಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬಂಧಿಸಿದ ಕಚೇರಿ ಶಾಖೆಗಳಲ್ಲಿ 1 ಅಕ್ಟೋಬರ್ 2025 ರಿಂದ ಪ್ರಾರಂಭವಾಗಿ 31 2025 ರವರೆಗೆ ಮುಂದುವರಿಯುತ್ತದೆ. ಈ ಶಿಬಿರದಲ್ಲಿ,…

Read More

14.21 ಲಕ್ಷ ರೈತರಿಗೆ 2249 ಕೋಟಿ ರೂ. ಬೆಳೆಹಾನಿ ಪರಿಹಾರ ಘೋಷಣೆ

ಬೆಳೆಹಾನಿ ಪರಿಹಾರ : ರೈತರೇ ಗಮನಿಸಿ ಈ ವರ್ಷ ರೈತರು ಒಂದಲ್ಲಾ ಒಂದು ತೊಂದರೆಗಳಿಗೆ ಸಿಲುಕುತ್ತೀದ್ದಾರೆ. ಅದಕ್ಕೆ ಸರ್ಕಾರವು ಕೂಡ ರೈತರ ಪರವಾಗಿ ನಿಂತು ಸ್ವಲ್ಪ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಅಧಿವೇಶನದಲ್ಲಿ ಮಂಗಳವಾರ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ…

Read More