ಜಸ್ಟ್‌ 200 ರೂ.ಗೆ RC-DL ಸ್ಮಾರ್ಟ್‌ಕಾರ್ಡ್‌ ಲಭ್ಯ! ಅರ್ಜಿ ಸಲ್ಲಿಸುವುದು ಹೇಗೆ?

ಜಸ್ಟ್‌ 200 ರೂ Driving Licence : ಬೈಕ್, ಕಾರು, ಲಾರಿ ಯಾವುದೇ ಇರಲಿ ಡ್ರೈವಿಂಗ್‌ ಲೈಸೆನ್ಸ್‌ (Driving Licence) ಹೇಗೆ ಅಗತ್ಯವೋ, ಅದೇ ರೀತಿ ವಾಹನ ನೋಂದಣಿ ಪ್ರಮಾಣಪತ್ರ (RC) ಕಡ್ಡಾಯವಾಗಿ ಇರಲೇಬೇಕು. ಇದನ್ನು ಆರ್‌ಟಿಒ ಅಧಿಕೃತವಾಗಿ ವಿತರಣೆ ಮಾಡುತ್ತದೆ. ಇದೀಗ ಡಿಎಲ್‌ ಮತ್ತು ಆರ್‌ಸಿ ಸಂಬಂಧಿಸಿ ಸಾರಿಗೆ ಇಲಾಖೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಾರಿಗೆ ಇಲಾಖೆ ಹೊಸ ಸ್ಮಾರ್ಟ್‌ ಕಾರ್ಡ್‌ಗಳನ್ನು (DL-RC Smart Card) ಬಿಡುಗಡೆ ಮಾಡಿದ್ದರು, ಇದು ಡಿಸೆಂಬರ್‌…

Read More

2.43 ಲಕ್ಷ ರೇಷನ್ ಕಾರ್ಡ್‌ಗಳು ರದ್ದು! ಅಕ್ಕಿ ಸಿಗುತ್ತಾ? ತಕ್ಷಣ ಚೆಕ್ ಮಾಡಿ

ರೇಷನ್ ಕಾರ್ಡ್‌ಗಳು ರದ್ದು : ರಾಜ್ಯದಲ್ಲಿ ಅನರ್ಹರು ಹೊಂದಿದ್ದ 2.43 ಲಕ್ಷ ಪಡಿತರ ಚೀಟಿಗಳನ್ನು (Ration Cards) ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ತಿಳಿಸಿದೆ. ಈ ಕ್ರಮವನ್ನು ತಂತ್ರಜ್ಞಾನ ಮತ್ತು ಆಧಾರ್ ಲಿಂಕ್ ಪರಿಶೀಲನೆ ಮೂಲಕ ಕೈಗೊಳ್ಳಲಾಗಿದೆ. ಈ ಕೆಳಗಿನ ಕಾರಣಗಳಿಂದ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ ಎಂದು ರಾಜ್ಯದ ಆಹಾರ ಸಚಿವರು ಲೋಕಸಭೆಯಲ್ಲಿ ತಿಳಿಸಿದ್ದಾರೆ. ಆಧಾರ್ ಲಿಂಕ್ ಆಗದಿರುವುದು, ನಿಗದಿತ ಸಮಯದಲ್ಲಿ ಇ-ಕೆವೈಸಿ ಮಾಡಿಸದ ಕಾರ್ಡ್‌ಗಳು ಡಿಲೀಟ್. ರೇಷನ್ ಕಾರ್ಡ್ ರದ್ದು ಮಾಡಿರೋದು ರಾಜ್ಯ ಸರ್ಕಾರವಲ್ಲ,…

Read More

ಸ್ವಾವಲಂಬಿ ಸಾರಥಿ ಯೋಜನೆ : ವಾಹನ ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ,

ಸ್ವಾವಲಂಬಿ ಸಾರಥಿ ಯೋಜನೆ : ರಾಜ್ಯ ಸರ್ಕಾರದಿಂದ ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ನಿಗಮದ ವತಿಯಿಂದ ರಾಷ್ಟ್ರೀಕೃತ / ಶೆಡ್ಯೂಲ್ಡ್ ಬ್ಯಾಂಕ್ಗಳ RBI ನಿಂದ ಮಾನ್ಯತೆ ಪಡೆದ ವಿವಿಧ ಫೈನಾನ್ಸ್ ಸಂಸ್ಥೆಗಳು (ಫೈನಾನ್ಸ್ ಕಂಪನೀಸ್ / ಕೊ-ಅಪರೇಟಿವ್ ಬ್ಯಾಂಕ್ / ಸೊಸೈಟೀಸ್) ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತದೆ.(ಪ್ಯಾಸೆಂಜರ್ ಆಟೋರಿಕ್ಷಾಗಳಿಗೆ ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುವುದು). ಮಾರ್ಗಸೂಚಿಗಳು: ಈ ಯೋಜನೆಯನ್ನು ನಿಗಮದ ವತಿಯಿಂದ ರಾಷ್ಟ್ರೀಕೃತ ಬ್ಯಾಂಕುಗಳು / ಶೆಡ್ಯೂಲ್ಡ್…

Read More

ನಾಳೆಯ ಹವಾಮಾನ: 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹೇಗಿರಲಿದೆ ರಾಜ್ಯದ ವಾತಾವರಣ?

ನಾಳೆಯ ಹವಾಮಾನ : ರಾಜ್ಯದ ಹಲವೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ? ದಕ್ಷಿಣ ಒಳನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ….

Read More

ರೈತರ ಖಾತೆಗೆ ಜಮಾ ಆಯ್ತು ₹1,033 ಕೋಟಿ ಬೆಳೆ ಪರಿಹಾರ!

ಬೆಳೆ ಪರಿಹಾರ : ರೈತರೇ ಗಮನಿಸಿ ಈ ವರ್ಷ ರೈತರು ಒಂದಲ್ಲಾ ಒಂದು ತೊಂದರೆಗಳಿಗೆ ಸಿಲುಕುತ್ತೀದ್ದಾರೆ. ಅದಕ್ಕೆ ಸರ್ಕಾರವು ಕೂಡ ರೈತರ ಪರವಾಗಿ ನಿಂತು ಸ್ವಲ್ಪ ಕೆಲಸ ಮಾಡುತ್ತಿದೆ. ಮುಂಗಾರು ಮಳೆಯಿಂದ ಬೆಳೆ ನಷ್ಟಕ್ಕೆ ತುತ್ತಾದ ರೈತರಿಗೆ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿ ನೀಡಿದೆ. ಮಳೆಹಾನಿಯಿಂದ ಸಂಕಷ್ಟ ಅನುಭವಿಸಿದ ಅನ್ನದಾತರ ನೆರವಿಗೆ ಸರ್ಕಾರವು ₹1,033 ಕೋಟಿ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ…

Read More