KVreporter

ದನಗಳಿಗೆ ಇನ್ನೂ ಮುಂದೆ ಈ ಲಸಿಕೆ ಹಾಕಬೇಡಿ

ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಸರ್ಕಾರವು ಜಾನುವಾರುಗಳಿಗೆ ಲಸಿಕೆ ಹಾಕಿಸಲು ಕೆಲವೊಂದು ಲಸಿಕೆ ಬಂದ್ ಮಾಡಿದ್ದಾರೆ. ಮೊಟ್ಟೆ ಇಡುವ ಪಕ್ಷಿಗಳು, ಹಾಲು ನೀಡುವ ಪ್ರಾಣಿಗಳು, ಜೇನುನೊಣಗಳು ಮತ್ತು ದನಗಳು, ಎಮ್ಮೆ, ಕುರಿ, ಮೇಕೆ ಮತ್ತು ಹಂದಿಗಳ ಸಾಕಣೆ ಕೇಂದ್ರಗಳಲ್ಲಿ ಅಥವಾ ಪ್ರಾಣಿ ಕವಚದ ಉತ್ಪಾದನೆ ಮತ್ತು ಸಂಸ್ಕರಣೆಯ ಯಾವುದೇ ಹಂತದಲ್ಲಿ ಚಿಕಿತ್ಸೆಗಾಗಿ 18 ಪ್ರತಿಜೀವಕಗಳು, 18 ಆಂಟಿವೈರಲ್‌ಗಳು ಮತ್ತು ಒಂದು ಆಂಟಿ-ಪ್ರೊಟೊಜೋವನ್ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಇಳುವರಿಯನ್ನು ಹೆಚ್ಚಿಸುವ…

Read More

ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆವಿಮೆ ಬರುವುದಿಲ್ಲ

2025-26 ನೇ ಸಾಳಿನ ಮುಂಗಾರು ಬೆಳೆ ವಿಮೆ ಆರಂಭ. ರೈತರೇ ಕೂಡಲೇ ಬೆಳೆವಿಮೆ ಅರ್ಜಿ ಸಲ್ಲಿಸಿ ಬೆಳೆವಿಮೆ ಪಡೆಯಿರಿ. ಸೂಚನೆಗಳುಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಬೆಳೆ ವಿಮೆ ಆರಂಭವಾಗಲಿದ್ದು ಸುರಕ್ಷತೆ ಮತ್ತು ರೈತರಿಗೆ ಯಾವುದೆ ಅನ್ಯಾಯವಾಗದಿರಲು ವಿಮಾ ಹಣ ನೇರವಾಗಿ ನಿಮ್ಮ ಖಾತೆಗೆ ಜಮೆ ಆಗಲು ಸರಕಾರ ಕೆಲವು ಮಹತ್ವ ಬದಲಾವಣೆ ತಂದಿರುತ್ತದೆ. ಬೆಳೆ ವಿಮೆ ಗ್ರಾಮೀಣ ವಿಮೆಯಲ್ಲಿ ಮುಖ್ಯವಾದದ್ದು, ಇದರಲ್ಲಿ ಉತ್ಪನ್ನ, ಬೆಲೆ ಮತ್ತು ಆದಾಯದ ಅಪಾಯಗಳನ್ನು ಖಚಿತಪಡಿಸಲಾಗಿದೆ. ರೈತರಿಗೆ ಗುಣಮಟ್ಟ ಪ್ರಮಾಣದ ಉತ್ಪನ್ನವನ್ನು…

Read More

ಬಿತ್ತನೆ ಮಾಡುವಾಗ ಬೀಜೋಪಚಾರ ಮಹತ್ವ

ಬೀಜೋಪಚಾರ ಎಂದರೆ, ಬೀಜಕ್ಕೆ ಮಾಡುವ ಉಪಚಾರ. ಕನ್ನಡದ ಗಾದೆ: ‘ಬೀಜದಂತೆ ಬೆಳೆ’. ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳುವ ಬಿತ್ತನೆ ಕಾರ್ಯಕ್ಕೆ ಮುಖ್ಯವಾಗಿ ಕೃಷಿಯಲ್ಲಿ ಒತ್ತು ನೀಡಬೇಕಾಗಿರುವ ಕಚ್ಚಾ ವಸ್ತು/ಪರಿಕರ ಎಂದರೆ ಅದು ಬೀಜ. ಅದಕ್ಕೆ ಮಾಡುವ ಉಪಚಾರ ಬಹಳ ಮುಖ್ಯ ಈ ಮೂಲಕ ಬೀಜ ಮತ್ತು ಸಸಿಯ ಸಂರಕ್ಷಣೆ ಮಾಡುವುದು ಅಥವಾ ಅದಕ್ಕೆ ಅಧಿಕ ಪೋಷಕಾಂಶ ಒದಗಿಸುವ ಕ್ರಿಯೆ. ಹುಟ್ಟಿದ ಕೂಸಿನಿಂದ ಹಿಡಿದು ಸುಮಾರು 10 ವರ್ಷಗಳು ಆಗುವವರೆಗೂ ನಾವು ಕೆಲವೊಂದು ಚುಚ್ಚುಮದ್ದನ್ನು ಕೊಡಿಸುತ್ತೇವೆ. ಕಾರಣ, ಮುಂದೆ ಯಾವುದೇ…

Read More

ಜಮೀನಿಗೆ(ಪಹಣಿಗೆ )ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

ರೈತರೇ ಮುಖ್ಯವಾಗಿ ಇಲ್ಲಿ ಇವತ್ತು ಹೇಳಬೇಕೆಂದರೆ ರೈತರು ತಮ್ಮ ತಮ್ಮ ಜಮೀನನ್ನು ಬಹಳ ದಿನಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಆದರೆ ರೈತರಿಗೆ ಹೊಸ ತಂತ್ರಜ್ಞಾನ ಬಳಸಿ ಹೇಗೆ ನಮ್ಮ ಜಮೀನಿನ ಸಂಪೂರ್ಣ ಮಾಹಿತಿ ತಿಳಿಯೋಣ. ಏನಿದು ಭೂಮಿ ಪೋರ್ಟಲ್? ಹೌದು ಇದು ಒಂದು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಕಡೆಯಿಂದ ಬಿಡುಗಡೆ ಆದ ವೆಬ್ಸೈಟ್ ಇದೆ. ರೈತರು ಭೂಮಿ( Bhoomi) ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದಾಗ ರೈತರಿಗೆ ತಮ್ಮ ಜಮೀನಿನ ಸಂಪೂರ್ಣ ಮಾಹಿತಿ ಪಡೆಯಲು ಸಹಾಯವಾಗುತ್ತದೆ….

Read More

ಜೇನು ಸಾಕಾಣಿಕೆ ಮಾಡುವ ಸಂಪೂರ್ಣ ಮಾಹಿತಿ ಹಾಗೂ ಯಶೋಗಾಥೆ

ಪ್ರೀಯ ರೈತರೇ ಇವತ್ತು ನಾವು ಜೇನು ಕೃಷಿ ಬಗ್ಗೆ ಮಾಹಿತಿ ತಿಳಿಯೋಣ. ಇತ್ತೀಚಿನ ದಿನಗಳಲ್ಲಿ ನೌಕರಿ ಮಾಡುವುದಕ್ಕಿಂತ ಸ್ವಂತ ಉದ್ಯೋಗ ಮಾಡುವುದು ಬಹಳ ಲಾಭದಾಯಕವಾಗುತ್ತಿದೆ. ಹೀಗಾಗಿಯೇ ಗ್ರಾಮೀಣ ಪ್ರದೇಶದ ಜನರು ಕೃಷಿ ಆಧಾರಿತ ವ್ಯವಹಾರಗಳತ್ತ ಗಮನ ಹರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೆಲವು ವರ್ಷಗಳ ಹಿಂದೆ ಆರಂಭಿಸಿರುವ ಆತ್ಮನಿರ್ಭರ ಯೋಜನೆಯಡಿ ದೇಶೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಇದರಲ್ಲಿ ಜೇನು ಕೃಷಿಗೆ ಅತ್ಯುತ್ತಮ ಉತ್ತೇಜನ ಸಿಗುತ್ತಿದೆ. ಯುವಕ ಯುವತಿಯರು ನಿರುದ್ಯೋಗದಿಂದ ಬಳಲುವ ಬದಲು, ಕೇವಲ ನೌಕರಿ ಹುಡುಕುತ್ತ ಕಾಲ ಕಳೆಯುವ…

Read More

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ!

ರೈತರೇ ಸರ್ಕಾರವು ರೈತಪರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರವು ಸಹ ರೈತರ ಹಿತದೃಷ್ಟಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿಗೆ ಮಾಡಿದೆ. ಇದರಿಂದ ರೈತರಿಗೆ ಏನು ಲಾಭ? ಈ ಕಾರ್ಡ್ ರೈತರು ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಎಂದು ಸಂಪೂರ್ಣ ಮಾಹಿತಿ ಪಡೆಯಲು ವಿನಂತಿಸುತ್ತೇವೆ. ಹೌದು ರೈತರೇ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ರೈತರಿಗೆ ಅವರ ಕೃಷಿ ಕಾರ್ಯಾಚರಣೆಗಳಿಗೆ ಸಾಕಷ್ಟು ಮತ್ತು ಸಕಾಲಿಕ…

Read More

ಮುಂಗಾರು 2025 ರ ಭೂಮಿ ತಯಾರಿಕೆ ಹೇಗಿರಬೇಕು? ಕೃಷಿ ವಿಜ್ಞಾನಿಗಳ ಸಲಹೆ

ಮುಂಗಾರು 2025 ರ ಭೂಮಿ ತಯಾರಿಕೆ ಹೇಗಿರಬೇಕು? ಅವಲೋಕನ ಮಾಡಿದಾಗ ಕೃಷಿಯ ನಿಜವಾದ ವಾಸ್ತವ ಸತ್ಯವೆಂದರೆ ಇಳುವರಿ ವೃದ್ಧಿಸುವುದು ಯಾವ ರೈತರಿಗೆ ಬೇಡ? ಇದು ಎಲ್ಲ ರೈತರಿಗೂ ಅವಶ್ಯ. ಆದರೆ ರೈತರಿಗೆ ಕೃಷಿ ಉತ್ಪಾದನೆಗೆ ಕೈಗೆಟುಕದ ಬೆಲೆ, ಬೇಕಾದಾಗ ಬಾರದ ಮಳೆ, ವಾತಾವರಣದಲ್ಲಿನ ಬದಲಾವಣೆಯ ಸಮಸ್ಯೆ ಒಂದೆ-ಎರಡೆ? ಆದರೂ, ಕೃಷಿಯೊಂದು ಜೀವನ ಕಾಯಕ, ಸುಮ್ಮನೆ ಕೂರಲಾಗುವುದಿಲ್ಲ, ಆದರೂ ಏನಾದರೂ ಎಂತಾದರೂ ಮಾಡಿ ಸಾಧಿಸಬೇಕೆನ್ನುವವರಿಗೇನೂ ಕಮ್ಮಿಯಿಲ್ಲ. ಇದರಿಂದಲೇ ಇಂದು ದೇಶದಲ್ಲಿ ದಾಖಲೆ ಮಟ್ಟದಲ್ಲಿ (350 ಕ್ಕೂ ಹೆಚ್ಚು ಮಿಲಿಯನ್…

Read More

ಕಡಿಮೆ ಸಮಯದಲ್ಲಿ ಕಾಂಪೋಸ್ಟ್ ಹೇಗೆ ತಯಾರಿಸಬೇಕು?

ಕಡಿಮೆ ಸಮಯದಲ್ಲಿ ಕಾಂಪೋಸ್ಟ್ ತಯಾರಿಸುವ ವಿಧಾನ ಬೇಕೇ?ಬನ್ನಿ ರೈತರೇ ಭೂಮಿಯ ಫಲವತ್ತತೆ ಹೆಚ್ಚಿಸುವ ಕಾಂಪೋಸ್ಟ್ ಬಗ್ಗೆ ಮಾಹಿತಿ ಪಡೆಯೋಣ. ರೈತ ಮಿತ್ರರೇ ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ತಯಾರಿಕೆ ಬಹಳ ಮುಖ್ಯ ಅವಶ್ಯಕ. ಹಾಗೂ ಗೊಬ್ಬರ ಮಣ್ಣಿಗೆ ಅತಿ ಅವಶ್ಯಕ ಆಗಿದೆ. ಗೊಬ್ಬರವನ್ನು ಮಣ್ಣಿಗೆ ಹಾಕುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಿಸಿ ಬೆಳೆಗಳಿಗೆ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗೂ ರೈತರು ಹೆಚ್ಚಿನ ಪ್ರಮಾಣದಲ್ಲಿ ಈ ಸಾವಯವ ಗೊಬ್ಬರ ತಯಾರಿಕೆ ಹೆಚ್ಚಿನ…

Read More

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಹೇಗೆ ಪಡೆಯಬೇಕು? ಇದರಿಂದ ಪ್ರಯೋಜನವೇನು?

.ಏನಿದು ಪಶು ಕಿಸಾನ್ ಕ್ರೆಡಿಟ್ ಕಾರ್ಡ್? ಹೈನುಗಾರಿಕೆ ಮಾಡಲು ಈ ಯೋಜನೆ ಅಡಿಯಲ್ಲಿ ಎಷ್ಟು ಹಣ ದೊರೆಯಲಿದೆ ಎಂದು ಸಂಪೂರ್ಣ ತಿಳಿದುಕೊಳ್ಳೋಣ. ಪ್ರೀಯ ರೈತ ಬಾಂಧವರೆ ಹಲವಾರು ರೈತರು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಅದೇ ರೀತಿ ಕೆಲವು ರೈತರು ಹೈನುಗಾರಿಕೆಯಲ್ಲಿ ಹೆಚ್ಚಿನ ಆದಾಯ ಪಡೆಯುತ್ತಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಸರ್ಕಾರವು ಸಹ ರೈತರಿಗೆ ಹೈನುಗಾರಿಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಈಗ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ (Kisan credit card) ಮೋದಿ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಕ್ರೆಡಿಟ್…

Read More

ಸಿಡಿಲು ಬಡಿದು 2 ಮಹಿಳೆಯರು ಸಾವು, ಸಿಡಿಲಿನಿಂದ ತಪ್ಪಿಸಲು ಈ ನಿಯಮ ಪಾಲಿಸಿ!

ರೈತರೇ ಇವತ್ತು ನಾವು ಮಳೆಯ ಅವಾಂತರದ ಬಗ್ಗೆ ಮಾಹಿತಿ ತಿಳಿಯೋಣ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11, 2025) ದುರಂತ ಸಂಭವಿಸಿದೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ…

Read More