KVreporter

ಧಾರವಾಡ ಸೇರಿ ಒಟ್ಟು 30 ಕೋಟಿ ರೂಪಾಯಿ ಬೆಳೆವಿಮೆ ಹಣ ಬಿಡುಗಡೆ.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ, ರಬಿ ಬೆಳೆಗಳಿಗೆ ವಿಮಾ ಕ್ಲೇಮ್‌ನ ಹಣ ಇಂದು ಅವರ ಖಾತೆಗಳಿಗೆ ಬರಲಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಹಣವನ್ನು ರಾಜಸ್ಥಾನದ ಜುನ್ಜುನುವಿನ ರೈತರ ಖಾತೆಗಳಿಗೆ ಕೆಲವೇ ದಿನಗಳಲ್ಲಿ ವರ್ಗಾಯಿಸಲಿದ್ದಾರೆ. ಪ್ರಧಾನಮಂತ್ರಿ ಬೆಳೆ ವಿಮಾ ಯೋಜನೆಯಡಿ, ಪ್ರಕೃತಿ ವಿಕೋಪದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಈ ಯೋಜನೆಯ ಲಾಭವನ್ನು ಕೋಟ್ಯಂತರ ರೈತರು ಪಡೆಯುತ್ತಿದ್ದಾರೆ. ರಬಿ ಬೆಳೆಗೆ ಅಂದರೆ ಚಳಿಗಾಲದ ಬೆಳೆಗೆ ವಿಮೆ…

Read More

ರೈತರಿಗೆ ಬೆಂಬಲ ಬೆಲೆ ಯೋಜನೆಯಡಿ ಮತ್ತಷ್ಟು ಲಾಭ ನೀಡಿದ ಸರ್ಕಾರ.

ರೈತರೇ ಇವತ್ತು ನಾವು ಒಂದು ಸುದ್ದಿ ಕೊಡುತ್ತೇನೆ. ರೈತರಿಗೆ ಇದರಿಂದ ಹೊಸ ಉತ್ಸಾಹ ತರಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಇದರಿಂದ ಬಹಳ ಉಪಯುಕ್ತವಾಗಿದೆ. ಸರ್ಕಾರವು ಮತ್ತೆ ಬೆಂಬಲ ಬೆಲೆಯನ್ನು 3% ಹೆಚ್ಚಿಸಿದೆ. ರೈತರಿಗೆ ಇದರಿಂದ ಬಹಳ ಲಾಭವಾಗಲಿದೆ. ಈ ಬಾರಿ ರೈತರಿಗೆ (Farmers) ಸಿಹಿ ಸುದ್ದಿ ಕೊಡಲು ನಿರ್ಧಾರ ಮಾಡಿದ್ದೇವೆ. ಕೃಷಿ (Agriculture) ಹಾಗೂ ತೋಟಗಾರಿಕೆ ಉತ್ಪನ್ನಗಳಿಗೆ ಬೆಂಬಲ ಬೆಲೆ (Support price) ನೀಡಲು ಮುಂದಾಗಿದ್ದು, 8 ಸಾವಿರ ಕೋಟಿ ರೂ. ರೈತರಿಗೆ ಸಿಗಲಿದೆ…

Read More

ಧಾರವಾಡ ಕೃಷಿ ಮೇಳದ ದಿನಾಂಕ ಪ್ರಕಟಣೆ

ಪ್ರೀಯ ರೈತರೇ ಇವತ್ತು ನಾವು ನಿಮಗೆ ಈ ವರ್ಷದ ರೈತರ ಜಾತ್ರೆ ಬಗ್ಗೆ ಮಾಹಿತಿ ನೀಡುತ್ತೇನೆ. ರೈತರು ಉನ್ನತ ಮಟ್ಟದ ತಂತ್ರಜ್ಞಾನ ಹಾಗೂ ವಿಜ್ಞಾನ ಅಳವಡಿಕೆಗೆ ಕೃಷಿ ಇಲಾಖೆ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ಹಲವಾರು ಪರಿಶ್ರಮ ಪಡುತ್ತೀವೆ. ಅದೇ ರೀತಿ ಕೃಷಿ ವಿಶ್ವವಿದ್ಯಾಲಯ ಧಾರವಾಡ ಇವರು ಈ ವರ್ಷದ ಕೃಷಿ ಮೇಳವನ್ನು ಸೆಪ್ಟೆಂಬರ್ 13-15 ವರೆಗೆ ಹಮ್ಮಿಕೊಂಡಿದ್ದಾರೆ. ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಈ ಕೃಷಿ ಮೇಳಕ್ಕೆ ಭೇಟಿ ನೀಡಬೇಕು. ಕೃಷಿ ಮೇಳದ ಷರತ್ತು ಮತ್ತು ನಿಬಂಧನೆಗಳು…

Read More

ಗೋಲ್ಡನ್ ಸೀತಾಫಲ ಬೆಳೆದ ಸೋಲಾಪುರದ ರೈತ, ಹೆಕ್ಟೇರ್‌ಗೆ ಲಕ್ಷಾಂತರ ರೂ. ಆದಾಯ

ಬರಪೀಡಿತ ಪ್ರದೇಶಗಳಲ್ಲಿ ಹಣ್ಣಿನ ತಳಿಯ ಹೆಚ್ಚಿನ ಇಳುವರಿ ಗಳಿಸುವ ಬಗ್ಗೆ ಎಂದಾದರೂ ಕೇಳಿದ್ದೀರಾ? ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಬಹುಪಾಲು ಪ್ರದೇಶಗಳು ಬರಪೀಡಿತವಾಗಿವೆ. ಆದರೆ, ಎಲ್ಲರನ್ನೂ ಅಚ್ಚರಿಗೊಳಿಸುವಂತೆ, ಅಂತಹ ಕಠಿಣ ಪರಿಸ್ಥಿತಿಗಳಲ್ಲೂ ಸಮೃದ್ಧವಾಗಿ ಬೆಳೆಯುವ ಒಂದು ಹಣ್ಣಿನ ತಳಿ ಇದೆ – ಅದುವೇ NMK-01 (ಗೋಲ್ಡನ್) , ಇದನ್ನು ಸಾಮಾನ್ಯವಾಗಿ ಗೋಲ್ಡನ್ ಸೀತಾಫಲ ಅಥವಾ ಸೀತಾಫಲ ಎಂದು ಕರೆಯಲಾಗುತ್ತದೆ.  NMK-01 (ಗೋಲ್ಡನ್) ಭಾರತದ 16 ರಾಜ್ಯಗಳಲ್ಲಿ ಮತ್ತು ಟಾಂಜಾನಿಯಾದಲ್ಲೂ, ವಿಶೇಷವಾಗಿ ಶುಷ್ಕ ಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ. ಮಹಾರಾಷ್ಟ್ರ, ಅದರಲ್ಲೂ ಸೋಲಾಪುರ,…

Read More

ಬೆಳಗಾವಿ ಸೇರಿ 8 ಜಿಲ್ಲೆಗಳಲ್ಲಿ ಭಾರಿ ಮಳೆ ಮೂನ್ಸೂಚನೆ.

ಇಂದಿನ ಹವಾಮಾನ ವರದಿ ಪ್ರಕಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ. ಕಳೆದ ವಾರ ಬ್ರೇಕ್ ಪಡೆದುಕೊಂಡಿದ್ದ ಮುಂಗಾರು ಮಳೆ ಈ ವಾರ ಮತ್ತೆ ಆಗಮಿಸುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಒಂದು ರೌಂಡ್ ಮಳೆಯಾಗಿದೆ. ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಆರಂಭವಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Read More

ಬೆಳೆವಿಮೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮತ್ತೆ 4 ದಿನ ಮೂಂದೂಡಿಕೆ

2025-26 ನೇ ಸಾಳಿನ ಮುಂಗಾರು ಬೆಳೆ ವಿಮೆ ಆರಂಭ. ರೈತರೇ ಕೂಡಲೇ ಬೆಳೆವಿಮೆ ಅರ್ಜಿ ಸಲ್ಲಿಸಿ ಬೆಳೆವಿಮೆ ಪಡೆಯಿರಿ. ಸೂಚನೆಗಳುಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಬೆಳೆ ವಿಮೆ ಆರಂಭವಾಗಲಿದ್ದು ಸುರಕ್ಷತೆ ಮತ್ತು ರೈತರಿಗೆ ಯಾವುದೆ ಅನ್ಯಾಯವಾಗದಿರಲು ವಿಮಾ ಹಣ ನೇರವಾಗಿ ನಿಮ್ಮ ಖಾತೆಗೆ ಜಮೆ ಆಗಲು ಸರಕಾರ ಕೆಲವು ಮಹತ್ವ ಬದಲಾವಣೆ ತಂದಿರುತ್ತದೆ. 2025-26ನೇ ಸಾಲಿನ ಮುಂಗಾರು ಬೆಳೆ ವಿಮೆ ಚೀಟಿಗಳ ದರ ಪಟ್ಟಿ ಪ್ರಕಾರ, ಗೊಬ್ಬಿನ ಜೋಳ ಮೂಲಭೂತ ₹458, ಗೊಬ್ಬಿನ ಜೋಳ ನಿರಾವರಿ…

Read More

ಪಶುಪಾಲನಾ ಇಲಾಖೆಯಿಂದ ರೈತರಿಗೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ನಾವು ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪ್ರಮುಖ ಯೋಜನೆಗಳು, ಹಾಗೂ ರೈತರು ಇದರ ಸದುಪಯೋಗ ಹೇಗೆ ಪಡೆಯುವುದು? ರೈತರಿಗೆ ಸರ್ಕಾರದಿಂದ ಯಾವ ಯಾವ ಸೌಲಭ್ಯಗಳು ಸಿಗುತ್ತವೆ. ರೈತರಿಗೆ ಎಷ್ಟು ಪ್ರೋತ್ಸಾಹ ಧನ ಸಾಧ್ಯತೆ ಇದೆ. ರೈತರು ಇದನ್ನು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ ಬನ್ನಿ. ಜಾನುವಾರುಗಳಿಗೆ 24/7 ನಿರಂತರ ಸೇವೆಯನ್ನು ಒದಗಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ…

Read More

ಇಂದು ಪಿಎಂ ಕಿಸಾನ್  20ನೇ ಕಂತಿನ ಹಣ ಬಿಡುಗಡೆ.

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ…

Read More

ಅಗಸ್ಟ್ 15 ರಂದು ಪಿಎಂ ಕಿಸಾನ್ ಹಣ ಬಿಡುಗಡೆ

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ…

Read More

ಮುಂದಿನ 6 ದಿನ ರಾಜ್ಯಾದ್ಯಂತ ಭಾರಿ ಮಳೆ.

ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಆರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ. ಮುಂದಿನ 6 ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ…

Read More