ಮುಖ್ಯಾಂಶಗಳು
Home » ಕೃಷಿ

ಮುಂಗಾರು 2025 ರ ಭೂಮಿ ತಯಾರಿಕೆ ಹೇಗಿರಬೇಕು? ಕೃಷಿ ವಿಜ್ಞಾನಿಗಳ ಸಲಹೆ

ಮುಂಗಾರು 2025 ರ ಭೂಮಿ ತಯಾರಿಕೆ ಹೇಗಿರಬೇಕು? ಅವಲೋಕನ ಮಾಡಿದಾಗ ಕೃಷಿಯ ನಿಜವಾದ ವಾಸ್ತವ ಸತ್ಯವೆಂದರೆ ಇಳುವರಿ ವೃದ್ಧಿಸುವುದು ಯಾವ ರೈತರಿಗೆ ಬೇಡ? ಇದು ಎಲ್ಲ ರೈತರಿಗೂ ಅವಶ್ಯ. ಆದರೆ ರೈತರಿಗೆ ಕೃಷಿ ಉತ್ಪಾದನೆಗೆ ಕೈಗೆಟುಕದ ಬೆಲೆ, ಬೇಕಾದಾಗ ಬಾರದ ಮಳೆ, ವಾತಾವರಣದಲ್ಲಿನ ಬದಲಾವಣೆಯ ಸಮಸ್ಯೆ ಒಂದೆ-ಎರಡೆ? ಆದರೂ, ಕೃಷಿಯೊಂದು ಜೀವನ ಕಾಯಕ, ಸುಮ್ಮನೆ ಕೂರಲಾಗುವುದಿಲ್ಲ, ಆದರೂ ಏನಾದರೂ ಎಂತಾದರೂ ಮಾಡಿ ಸಾಧಿಸಬೇಕೆನ್ನುವವರಿಗೇನೂ ಕಮ್ಮಿಯಿಲ್ಲ. ಇದರಿಂದಲೇ ಇಂದು ದೇಶದಲ್ಲಿ ದಾಖಲೆ ಮಟ್ಟದಲ್ಲಿ (350 ಕ್ಕೂ ಹೆಚ್ಚು ಮಿಲಿಯನ್…

Read More

ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ 90% ಸಹಾಯಧನ..! ಅರ್ಜಿ ಸಲ್ಲಿಕೆ ಹೇಗೆ?

ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಕೊರತೆ ಹೆಚ್ಚುತ್ತಲೇ ಇದೆ. ಇದರಿಂದ ಸಹಜವಾಗಿಯೇ ಕೃಷಿ ಯಂತ್ರೋಪಕರಣಗಳ ಬೇಡಿಕೆ ಹೆಚ್ಚುತ್ತಿದೆ. ಅಲ್ಲದೆ, ರೈತರು ಕೂಡ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಲು ಉತ್ಸುಕರಾಗಿದ್ದಾರೆ. ಹೀಗಾಗಿ ರೈತರು ಕೃಷಿ ಯಂತ್ರೋಪಕರಣ ಕೊಳ್ಳಲು ಸರ್ಕಾರವೇ ಸಹಾಯಧನ ನೀಡುತ್ತಿದೆ. ಇದಕ್ಕಾಗಿ ಕೃಷಿ ಯಾಂತ್ರೀಕರಣ ಯೋಜನೆಯನ್ನು ಜಾರಿ ಮಾಡಿದೆ.ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಟ್ರಾಕ್ಟರ್ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದ್ದರೆ, ಸಾಮಾನ್ಯ ವರ್ಗದ ರೈತರು ಶೇ.50ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್‌ ಸಹಾಯಧನ ಪಡೆಯಬಹುದಾಗಿದೆ. ಆಸಕ್ತ…

Read More

ಜೂನ್ ತಿಂಗಳಿಂದ ರೈತರಿಗೆ ಬಡ್ಡಿರಹಿತ ಸಾಲ ವಿತರಣೆ

ರೈತರಿಗೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲವನ್ನು ಯಾವಾಗ ನೀಡಲು ಪ್ರಾರಂಭಿಸುತ್ತದೆ? ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ಅಲ್ಪಾವಧಿ, ಮಧ್ಯಮಾವಧಿ, ಹಾಗೂ ದೀರ್ಘಾವಧಿ ಸಾಲ ನೀಡಲು ಜುಲೈ 1ರಿಂದ ನೀಡಲು ಮುಂದಾಗಿತ್ತು. ಆದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಈ ಯೋಜನೆಯ ಬಗ್ಗೆ ಎಲ್ಲಿಯೂ ಧ್ವನಿ ಎತ್ತಲಿಲ್ಲ ಹೀಗಾಗಿ ಸರ್ಕಾರಕ್ಕೂ ಇದರ ಬಗ್ಗೆ ಗಮನ ಹರಿಸಲು ಸ್ವತಹ ಸಚಿವರು ಮುಂದೆ ಬರಬೇಕಾಗಿದೆ….

Read More

ರಾಜೀವ್ ಗಾಂಧಿ ಯೋಜನೆ ಅಡಿಯಲ್ಲಿ ಹೊಸ ಮನೆಗೆ ಅರ್ಜಿ ಆಹ್ವಾನ

ರೈತರೇ ಕೇಂದ್ರ ಸರ್ಕಾರವು ರೈತರಿಗೆ ಮತ್ತೋಂದು ಹೊಸ ಅವಕಾಶಗಳು ನೀಡುತ್ತೀದ್ದಾರೆ. ಅದೇ ರೀತಿ ಈಗ ಸರ್ಕಾರವು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ. (ಗ್ರಾಮೀಣ) ಅಡಿಯಲ್ಲಿ ಅರ್ಹ ವಸತಿ ರಹಿತರ ಹಾಗೂ ನಿವೇಶನರಹಿತರ ಸಮೀಕ್ಷೆ ನಡೆಸಲು ದಿನಾಂಕ 31.03.2025 ವರೆಗೆ ಕಾಲಾವಕಾಶ ನೀಡಿದ್ದು, ಪ್ರಸ್ತುತ ಉಲ್ಲೇಖ ಪತ್ರದಲ್ಲಿ ಸಮೀಕ್ಷೆ ಕಾರ್ಯವನ್ನು ದಿನಾಂಕ 30.04.2025 ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿರುತ್ತದೆ. ಈಗಾಗಲೇ ನಿಗಮವು ದಿನಾಂಕ 25.03.2025ರ ಪತ್ರದಲ್ಲಿ ಸಮೀಕ್ಷೆ ಕಾರ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಗ್ರಾಮ ಪಂಚಯಾತ್ /…

Read More