Home » ಕೃಷಿ

ರೈತರ ಹೊಲದಲ್ಲಿ ಲೈಟ್ ಕಂಬಗಳಿದ್ದರೆ ಸಬ್ಸಿಡಿ ಸಿಗುತ್ತಿದೆ.

ರೈತರ ಹೊಲದಲ್ಲಿ ಲೈಟ್ ಕಂಬಗಳಿದ್ದರೆ ಸಬ್ಸಿಡಿ: ರೈತರೇ ನಿಮಗೊಂದು ಗುಡ್ ನ್ಯೂಸ್! ಸರ್ಕಾರವು ನಿಮ್ಮ ಪರವಾಗಿ ಮತ್ತೊಂದು ಹೊಸ ಯೋಜನೆ ಹಮ್ಮಿಕೊಂಡಿದೆ. ಸರ್ಕಾರವು ಹೊಸ ಟ್ರಾನ್ಸ್‌ಫಾರ್ಮರ್ ಸಬ್ಸಿಡಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ, ತಮ್ಮ ಕೃಷಿ ಭೂಮಿಯಲ್ಲಿ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳು ಅಥವಾ ವಿತರಣಾ ಕೇಂದ್ರಗಳನ್ನು (DPs) ಸ್ಥಾಪಿಸುವ ರೈತರು ವಿದ್ಯುತ್ ಕಂಪನಿಯಿಂದ ₹10,000 ಸಬ್ಸಿಡಿಯನ್ನು ಪಡೆಯುತ್ತಾರೆ. ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ ಆರ್ಥಿಕ ಪರಿಹಾರವನ್ನು ಒದಗಿಸಲು ಸರ್ಕಾರದ…

Read More

Crop Insurance: ರೈತರಿಗೆ ಬೆಳೆ ವಿಮೆ ಮಧ್ಯಂತರ ಪರಿಹಾರ ಯಾವಾಗ

Crop Insurance : ಪ್ರೀಯ ರೈತರೇ ಇವತ್ತು ನಾವು ಬೆಳೆವಿಮೆ ಬರುವುದು ತಡವಾಗಿದೆ ಏಕೆ ಎಂಬುದರ ಬಗ್ಗೆ ಮಾಹಿತಿ ನೀಡುತ್ತೇನೆ. ವಿಮೆ ಕಂಪನಿಯ ನಿಯಮದ ಪ್ರಕಾರ ಹಾನಿ ಸಂಭವಿಸಿದ 72 ಗಂಟೆಗಳೊಳಗೆ ದೂರು ನೀಡಬೇಕಾದರೂ, 1.34 ಲಕ್ಷ ರೈತರು ದೂರವಾಣಿ ಮತ್ತು ಆಫ್‌ಲೈನ್ ಮೂಲಕ ದೂರು ನೀಡಿದ ಬಳಿಕವೂ ಪರಿಹಾರ ಬಿಡುಗಡೆ ತಡವಾಗಿದೆ. ಜಿಲ್ಲಾಡಳಿತವು ಸರಕಾರಕ್ಕೆ 234 ಕೋಟಿ ರೂ. ಮಧ್ಯಂತರ ಪರಿಹಾರಕ್ಕೆ ಮನವಿ ಸಲ್ಲಿಸಿರುವುದು ತಿಳಿದು ಬಂದಿದೆ. ಪೂರ್ಣ ಪ್ರಮಾಣದ ಪರಿಹಾರ ಸಿಗಲು ಕ್ರಾಪ್ ಕಟಿಂಗ್…

Read More

ಹಸುವಿನ ಸಗಣಿ ಹೇಗೆಲ್ಲಾ ಬಳಸಿಕೊಳ್ಳಬಹುದು ಗೊತ್ತಾ? 6 ಅದ್ಬುತ ಪ್ರಯೋಜನ

ಹಸುವಿನ ಸಗಣಿ : ಪ್ರೀಯ ರೈತರೇ ನಿಮಗೆಲ್ಲಾ ತಿಳಿದಿರುವ ಹಾಗೆ ನೀವು ಸಾಕಷ್ಟು ಬಾರಿ ಈ ವಿಷಯದ ಬಗ್ಗೆ ಚರ್ಚೆ ಮಾಡುತ್ತಾ ಇರುತ್ತೀರಿ ಆದರೆ ಇವತ್ತು ಸ್ವಲ್ಪ ವಿಶೇಷವಾಗಿ ಚರ್ಚಿಸೋಣ. ಏನೆಂದರೆ ರೈತರು ಹಸುವಿನ ಸಗಣಿ ಬಳಸುವ ಕೆಲವು ಅತ್ಯಂತ ಪರಿಣಾಮಕಾರಿ ವಿಧಾನಗಳು ಇಲ್ಲಿವೆ ನೋಡಿ. ನಗರ ತೋಟಗಾರರು ಸಹ ಅದರಿಂದ ಹೇಗೆ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು ಅಂತ ಇಲ್ಲಿದೆ ನೋಡಿ ಹೆಚ್ಚಿನ ಮಾಹಿತಿ. ರೈತರು ಹಸುವಿನ ಸಗಣಿಯನ್ನು ಕಚ್ಚಾ ಗೊಬ್ಬರವಾಗಿ ಬಳಸ್ತಾರೆ. ರೈತರು ಹಸುವಿನ ಸಗಣಿಯನ್ನು…

Read More

ನಿಮ್ಮ ಗ್ರಾಮದ ಅಭಿವೃದ್ದಿಗೆ ಬಂದ ಹಣವೆಷ್ಟು? ಈಗ ನಿಮ್ಮ ಮೊಬೈಲ್‌ನಲ್ಲೇ ಚೆಕ್‌ ಮಾಡಿ!

ನಿಮ್ಮ ಗ್ರಾಮದ ಅಭಿವೃದ್ದಿಗೆ : ಪ್ರೀಯ ಸಾರ್ವಜನಿಕರೇ ಇವತ್ತು ನಿಮಗೆ ನಿಮ್ಮ ಗ್ರಾಮ ಪಂಚಾಯಿತಿ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡುತ್ತೇನೆ. ಹಾಗೂ ಗ್ರಾಮ ಪಂಚಾಯಿತಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆಯೂ ಸಹ ಚರ್ಚೆ ಮಾಡುತ್ತೇನೆ. ಬನ್ನಿ ಹಾಗಾದರೆ ರೈತರಿಗೆ ಹಾಗೂ ಸಾರ್ವಜನಿರಿಗೆ ಸರ್ಕಾರದ ಸೌಲಭ್ಯಗಳು ಎಷ್ಟು ತಲುಪುತ್ತಿದೆ ಎಂದು ನೋಡೋಣ. ಸಾರ್ವಜನಿಕರೇ ಪ್ರತಿ ಗ್ರಾಮಗಳ ಅಭಿವೃದ್ಧಿಗಾಗಿ ಸರ್ಕಾರ ಪ್ರತಿ ವರ್ಷ ಕೋಟ್ಯಾಂತರ ರೂಪಾಯಿಗಳನ್ನು ಹಂಚಿಕೆ ಮಾಡುತ್ತದೆ. ಆದರೆ ಈ ಹಣ ನಿಜವಾಗಿಯೂ ಗ್ರಾಮಕ್ಕೆ ತಲುಪಿತ್ತೇ? ಯಾವ ಯೋಜನೆಗೆ…

Read More

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹೊಸ ಅಪ್ಡೇಟ್.

ಪ್ರಧಾನ ಮಂತ್ರಿ ಫಸಲ್ ಭೀಮಾ : ಪ್ರೀಯ ರೈತರೇ ಇವತ್ತು ನಾವು ಒಂದು ಕೇಂದ್ರ ಸರ್ಕಾರದ ರೈತ ಪರ ಯೋಜನೆ ಬಗ್ಗೆ ಮಾಹಿತಿ ನೀಡುತ್ತೇನೆ. PMFBY ಪ್ರಧಾನ ಮಂತ್ರಿ ಫಸಲ್ ಬಿಮಾ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ 26-12 2025 ಆಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ…

Read More

14.21 ಲಕ್ಷ ರೈತರಿಗೆ 2249 ಕೋಟಿ ರೂ. ಬೆಳೆಹಾನಿ ಪರಿಹಾರ ಘೋಷಣೆ

ಬೆಳೆಹಾನಿ ಪರಿಹಾರ : ರೈತರೇ ಗಮನಿಸಿ ಈ ವರ್ಷ ರೈತರು ಒಂದಲ್ಲಾ ಒಂದು ತೊಂದರೆಗಳಿಗೆ ಸಿಲುಕುತ್ತೀದ್ದಾರೆ. ಅದಕ್ಕೆ ಸರ್ಕಾರವು ಕೂಡ ರೈತರ ಪರವಾಗಿ ನಿಂತು ಸ್ವಲ್ಪ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಅಧಿವೇಶನದಲ್ಲಿ ಮಂಗಳವಾರ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ…

Read More

ಬೆಳೆಹಾನಿ ಸಮೀಕ್ಷೇಗೆ ಹೊಲದಲ್ಲಿ ಡ್ರೋನ್ ಬಳಕೆ

ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಸದ್ಯದ ಮಟ್ಟಿಗೆ ಎಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಮಳೆ ಸುರಿಯುತ್ತಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದ ಉಂಟಾಗುವ ಬೆಳೆ ಹಾನಿ ಅರಿಯಲು ಡ್ರೋನ್ ಸಮೀಕ್ಷೆ ನಡೆಸಿ ವೈಜ್ಞಾನಿಕ ದತ್ತಾಂಶದ ಮೂಲಕ ಪರಿಹಾರ ವಿತರಿಸಲು ಕಂದಾಯ ಇಲಾಖೆ ಮುಂದಾಗಿದೆ. ಈಗಾಗಲೇ ಸರ್ಕಾರವು ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ ನಡೆದಿದೆ. ರೈತರಿಗೆ…

Read More

ನಿಮ್ಮ ಜಮೀನು ಒತ್ತುವರಿ ಆಗಿದ್ದರೆ ಕೂಡಲೇ ಈ ಕೆಲಸ ಮಾಡಿ.

ರೈತರು ತಮ್ಮ ಜಮೀನು ಒತ್ತುವರಿ ಇನ್ನೊಬ್ಬರಿಂದ ಅಥವಾ ಅಕ್ಕಪಕ್ಕದವರು ಒತ್ತುವರಿ ಮಾಡಿಕೊಂಡರೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕೆಂಬುದರ ಮಾಹಿತಿ ಇಲ್ಲಿದೆ. ಈಗ ತೆಂತ್ರಜ್ಞಾನ ಎಷ್ಟರಮಟ್ಟಗೆ ಬೆಳೆದಿದೆಯೆಂದರೆ ತಮ್ಮ ಬಳಿ ಮೊಬೈಲ್ ಇದ್ದರೆ ಸಾಕು, ಕ್ಷಣಮಾತ್ರದಲ್ಲಿ ಎಲ್ಲಾ ಮಾಹಿತಿಯನ್ನು ಒಂದೇ ನಿಮಿಷದಲ್ಲಿ ಪಡೆದುಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ. ಜಮೀನಿಗೆ ಸಂಬಂಧಿಸಿದ ಮಾಹಿತಿಗಳನ್ನು ರೈತರು ಮೊಬೈಲ್ ನಲ್ಲೇ ಪಡೆಯಲು ಈಗ ಹಲವಾರು ಆ್ಯಪ್ ಗಳು ಬಂದಿವೆ. ಅದರಲ್ಲಿ ವಿಶೇಷವಾಗಿ ದಿಶಾಂಕ್ ಆ್ಯಪ್ ಸಹ ಒಂದಾಗಿದೆ. ಈ ಆ್ಯಪ್…

Read More

ಜನನ ಮರಣ ಪ್ರಮಾಣ ಪತ್ರ ಈಗ ನಿಮ್ಮ ಗ್ರಾಮ ಪಂಚಾಯಿತಿಯಲ್ಲಿ ಲಭ್ಯ.

ಜನನ ಮರಣ ಪ್ರಮಾಣ ಪತ್ರ : ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇ-ಜನ್ಮ ತಂತ್ರಾಂಶದ ಬಗ್ಗೆ ಪೂರ್ವಭಾವಿಯಾಗಿ ಎಲ್ಲಾ…

Read More

compost: ಸಗಣಿ ಇಲ್ಲದೆ ಗೊಬ್ಬರ ಮಾಡಿಕೊಳ್ಳಬಹುದು ಹೇಗೆ ಎಂದು ಇಲ್ಲಿದೆ

‘ಸಗಣಿ’ ಇಲ್ಲದೇ ಸಾವಯವ ಗೊಬ್ಬರ ತಯಾರಿಕೆ ಮಾಡಬಹುದು. ಹೌದಾ! ಅದು ಹೇಗೆ ಸಾಧ್ಯ ಸಗಣಿ ಇಲ್ಲದೆ ಗೊಬ್ಬರ ಹೇಗೆ ತಯಾರಾಗುತ್ತದೆ. ಗೊಬ್ಬರ ತಯಾರಿಸಲು ಕ್ರಮಿ ಕೀಟಗಳು ಹೇಗೆ ತಯಾರಾಗುತ್ತದೆ. ಎಂಬ ಪ್ರಶ್ನೆ ಮೂಡುವುದು ಸಹಜ. ಹಾಗಾದರೆ ಬನ್ನಿ ಇವತ್ತು ನಾವು ಗೊಬ್ಬರ ತಯಾರಿಸುವ ವಿಧಾನ ತಿಳಿಯೋಣ. ಕೃಷಿ ಭೂಮಿಗೆ ಗೊಬ್ಬರ ಪೂರೈಸಲು ಹಸು/ಎಮ್ಮೆಗಳ ಸಗಣಿಯೇ ಬೇಕು ಎಂಬ ತಪ್ಪು ಕಲ್ಪನೆಯಿದೆ, ಬೆಳೆಗೆ ಉತ್ತಮ ಕಾಂಪೋಸ್ಟ್ ತಯಾರು ಮಾಡಲು ಬಹಳ ಕಡಿಮೆ ಪ್ರಮಾಣದ ಯಾವುದೇ ಪ್ರಾಣಿ /ಪಕ್ಷಿಗಳ ಮಲ/ಹಿಕ್ಕೆ…

Read More