Home » ಕೃಷಿ » Page 2

ಇನ್ನೂ ಮುಂದೆ ಕೃಷಿ ಪಂಪ್ ಸೆಟ್ ಗಳಿಗೆ 7ಘಂಟೆ ನಿರಂತರ ವಿದ್ಯುತ್.

ಕೃಷಿ ಪಂಪ್ ಸೆಟ್ ಗಳಿಗೆ 7ಘಂಟೆ ನಿರಂತರ ವಿದ್ಯುತ್ರಾ: ಜ್ಯದ ರೈತಾಪಿ ಮಿತ್ರರಿಗೆ ಇಲ್ಲಿದೆ ಸಿಹಿ ಸುದ್ದಿ , ರಾಜ್ಯದಲ್ಲಿ ಸುಮಾರು ನಾಲ್ಕು ವರೆ ಲಕ್ಷಕ್ಕಿಂತ ಹೆಚ್ಚಿನ ರೈತರು ಅಕ್ರಮವಾಗಿ ಪಂಪ್ಸೆಟುಗಳನು ಸಕ್ರಮಗೊಳಿಸುವಂತೆ ಸರ್ಕಾರಕ್ಕೆ ಅರ್ಜಿಯನು ಆಲಿಸಲಾಗಿತು, ಆದರೆ ಸರ್ಕಾರವು ನಿಗದಿತ ಹಣವನ್ನು ಪಾವತಿ ಮಾಡಿರುವ ರೈತರ ಅರ್ಜಿಯನ್ನು ಸಕ್ರಮಗೊಳಿಸಲು ಸರ್ಕಾರವು ಸಿದ್ಧವಿದೆ ಎಂದು ನಮ್ಮ ಸರ್ಕಾರದ ಇಂಧನ ಸಚಿವರಾದ ಕೆ.ಜೇ.ಜಾರ್ಜ್ ಅವರು ತಿಳಿಸಿದ್ದಾರೆ. ಪಂಪ್ಸೆಟುಗಳಿಗೆ ವಿದ್ಯುತ್ನಾ ಪೂರೈಕೆ ಬಗ್ಗೇ ಇಲ್ಲಿದೆ ಸಂಪೂರ್ಣ ವಿವರ ಇತ್ತೀಚಿನ ದಿನಗಳಲ್ಲಿ…

Read More

ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆಗಳು

ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆಗಳು: ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆ (IITM) ಪುಣೆ ಮತ್ತು ಭಾರತ ಹವಾಮಾನ ಇಲಾಖೆ (IMD) ನವದೆಹಲಿ, ಇವರು ಜನೇವರಿ ತಿಂಗಳ ಎರಡನೇ ಪಾಕ್ಷಿಕಕ್ಕೆ ಒದಗಿಸಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಸೂರ್ಯನ ಉತ್ತರ ದಿಕ್ಕಿನ ಚಲನೆಯಿಂದಾಗಿ ವಾತಾವರಣದ ತಾಪಮಾನದಲ್ಲ್ಲಿ ಏರಿಕೆಯಾಗಲಿದೆ. ಜನವರಿ 2026 ರ ಎರಡನೇ ಪಾಕ್ಷಿಕದಲ್ಲಿ ದಕ್ಷಿಣ ಭಾರತ ಮತ್ತು ಫೆಸಿಫಿಕ್ ಸಾಗರಗಳಲ್ಲಿ ಉಷ್ಣವಲಯದ ಬಿರುಗಾಳಿಗಳು ರೂಪಗೊಳ್ಳುವುದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳ ಪ್ರದೇಶಗಳಲ್ಲಿ ಚದುರಿದಂತೆ ಮೋಡದ ವಾತವರಣ ಮತ್ತು ಅಲ್ಪ…

Read More

ಮೇವಿಗೆ ಬ್ರೇಕ್! ಸರ್ಕಾರದಿಂದ ಮೇವು ಬೀಜ ವಿತರಣೆ

ಮೇವಿನ ಖರ್ಚಿಗೆ ಬ್ರೇಕ್ ! ಸರ್ಕಾರದಿಂದ ರೈತರಿಗೆ ಉಚಿತವಾಗಿ ಮೇವು ಬೀಜ ವಿತರಣೆ – ಮತ್ತು ಇದರ ಜೊತೆ ಸಿಗುವಂತಹ ವಸ್ತುಗಳ ಬಗ್ಗೆ ಇಲ್ಲಿದೆ ಮಾಹಿತಿ.. ನಾವು ನೀಡುವಂತಹ ಪೌಷ್ಠಿಕ ಆಹಾರ ಮತ್ತು ಮೇವಿನ ಮೇಲೆ ಕುರಿ ಹಾಗೂ ಜಾನುವಾರಗಳ ಆರೋಗ್ಯ ಸೀಮಿತವಾಗಿರುತ್ತದೆ, ಆದರೆ ಪೌಷ್ಟಿಕ ಆಹಾರವನು ರೈತರಿಗೆ ಖರೀದಿಸಲು ಹೆಚ್ಚು ಹಣ್ಣವೂ ಖರ್ಚಾಗುತ್ತದೆ ಹಾಗೂ ತಾವು ನೀಡಿರುವ ಕಾಸಿಗೆ ತಕ್ಕ ಪೌಷ್ಟಿಕತ್ತೇಉಲ್ಲ ಆಹಾರವು ಸಿಗದೆ ಇರುವ ಕಾರಣದಿಂದ. ಕರ್ನಾಟಕ ಸರ್ಕಾರವು ರೈತರಿಗೆ ಉಚಿತವಾಗಿ ಪೌಷ್ಟಿಕುಳ್ಳ ಮೇವಿನ…

Read More

ರೈತರ ಹೊಲದಲ್ಲಿ ಲೈಟ್ ಕಂಬಗಳಿದ್ದರೆ ಸಬ್ಸಿಡಿ ಸಿಗುತ್ತಿದೆ.

ರೈತರ ಹೊಲದಲ್ಲಿ ಲೈಟ್ ಕಂಬಗಳಿದ್ದರೆ ಸಬ್ಸಿಡಿ: ರೈತರೇ ನಿಮಗೊಂದು ಗುಡ್ ನ್ಯೂಸ್! ಸರ್ಕಾರವು ನಿಮ್ಮ ಪರವಾಗಿ ಮತ್ತೊಂದು ಹೊಸ ಯೋಜನೆ ಹಮ್ಮಿಕೊಂಡಿದೆ. ಸರ್ಕಾರವು ಹೊಸ ಟ್ರಾನ್ಸ್‌ಫಾರ್ಮರ್ ಸಬ್ಸಿಡಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ, ತಮ್ಮ ಕೃಷಿ ಭೂಮಿಯಲ್ಲಿ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳು ಅಥವಾ ವಿತರಣಾ ಕೇಂದ್ರಗಳನ್ನು (DPs) ಸ್ಥಾಪಿಸುವ ರೈತರು ವಿದ್ಯುತ್ ಕಂಪನಿಯಿಂದ ₹10,000 ಸಬ್ಸಿಡಿಯನ್ನು ಪಡೆಯುತ್ತಾರೆ. ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ ಆರ್ಥಿಕ ಪರಿಹಾರವನ್ನು ಒದಗಿಸಲು ಸರ್ಕಾರದ…

Read More

Crop Insurance: ರೈತರಿಗೆ ಬೆಳೆ ವಿಮೆ ಮಧ್ಯಂತರ ಪರಿಹಾರ ಯಾವಾಗ

Crop Insurance : ಪ್ರೀಯ ರೈತರೇ ಇವತ್ತು ನಾವು ಬೆಳೆವಿಮೆ ಬರುವುದು ತಡವಾಗಿದೆ ಏಕೆ ಎಂಬುದರ ಬಗ್ಗೆ ಮಾಹಿತಿ ನೀಡುತ್ತೇನೆ. ವಿಮೆ ಕಂಪನಿಯ ನಿಯಮದ ಪ್ರಕಾರ ಹಾನಿ ಸಂಭವಿಸಿದ 72 ಗಂಟೆಗಳೊಳಗೆ ದೂರು ನೀಡಬೇಕಾದರೂ, 1.34 ಲಕ್ಷ ರೈತರು ದೂರವಾಣಿ ಮತ್ತು ಆಫ್‌ಲೈನ್ ಮೂಲಕ ದೂರು ನೀಡಿದ ಬಳಿಕವೂ ಪರಿಹಾರ ಬಿಡುಗಡೆ ತಡವಾಗಿದೆ. ಜಿಲ್ಲಾಡಳಿತವು ಸರಕಾರಕ್ಕೆ 234 ಕೋಟಿ ರೂ. ಮಧ್ಯಂತರ ಪರಿಹಾರಕ್ಕೆ ಮನವಿ ಸಲ್ಲಿಸಿರುವುದು ತಿಳಿದು ಬಂದಿದೆ. ಪೂರ್ಣ ಪ್ರಮಾಣದ ಪರಿಹಾರ ಸಿಗಲು ಕ್ರಾಪ್ ಕಟಿಂಗ್…

Read More

ಮಣ್ಣು ಪರೀಕ್ಷೆ ಮಾಡದಿರುವುದೇ ಕೃಷಿಗೆ ಹಿನ್ನಡೆ

ರೈತರೇ ನಿಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡದಿದ್ದರೆ ಏನಾಗುತ್ತದೆ ಎಂದು ನೋಡೋಣ ಬನ್ನಿ. ಕೃಷಿ ಜಮೀನುಗಳ ಮಣ್ಣಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ನಿರ್ವಹಿಸದೆ ಇರುವುದರಿಂದ ರೈತರು ಸಾಕಷ್ಟು ಹಿನ್ನಡೆ ಅನುಭವಿಸಲು ಕಾರಣ ಎಂದು ಚೆಟ್ಟಳ್ಳಿ ಕಾಫಿ ಮಂಡಳಿ ಸಂಪನ್ಮೂಲ ವ್ಯಕ್ತಿ ಡಾ.ಸೈಯದ್ ನದಾಬ್ ತಿಳಿಸಿದರು. ಕೃಷಿಕರು ಕಾಲ ಕಾಲಕ್ಕೆ ಮಣ್ಣು ಪರೀಕ್ಷೆಗೆ ಒಳಪಡಿಸಿಕೊಳ್ಳುವುದರಿಂದ ಮಣ್ಣಿನ ಮಹತ್ವವನ್ನು ಹೆಚ್ಚಿಸಿಕೊಳ್ಳಬಹುದಲ್ಲದೆ, ಹುಳಿ ಮಣ್ಣು ನಿರ್ವಹಣೆ ರಾಸಯನಿಕ ಗೊಬ್ಬರ ಹಾಕುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಮಣ್ಣು ಪರೀಕ್ಷೆ ಹೇಗೆ ಮಾಡಬೇಕು?…

Read More

ಮಣ್ಣು ಪರೀಕ್ಷೆ ಮಾಡದಿರುವುದೇ ಕೃಷಿಗೆ ಹಿನ್ನಡೆ.

ಮಣ್ಣು ಪರೀಕ್ಷೆ : ರೈತರೇ ನಿಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡದಿದ್ದರೆ ಏನಾಗುತ್ತದೆ ಎಂದು ನೋಡೋಣ ಬನ್ನಿ. ಕೃಷಿ ಜಮೀನುಗಳ ಮಣ್ಣಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ನಿರ್ವಹಿಸದೆ ಇರುವುದರಿಂದ ರೈತರು ಸಾಕಷ್ಟು ಹಿನ್ನಡೆ ಅನುಭವಿಸಲು ಕಾರಣ ಎಂದು ಚೆಟ್ಟಳ್ಳಿ ಕಾಫಿ ಮಂಡಳಿ ಸಂಪನ್ಮೂಲ ವ್ಯಕ್ತಿ ಡಾ.ಸೈಯದ್ ನದಾಬ್ ತಿಳಿಸಿದರು. ಕೃಷಿಕರು ಕಾಲ ಕಾಲಕ್ಕೆ ಮಣ್ಣು ಪರೀಕ್ಷೆಗೆ ಒಳಪಡಿಸಿಕೊಳ್ಳುವುದರಿಂದ ಮಣ್ಣಿನ ಮಹತ್ವವನ್ನು ಹೆಚ್ಚಿಸಿಕೊಳ್ಳಬಹುದಲ್ಲದೆ, ಹುಳಿ ಮಣ್ಣು ನಿರ್ವಹಣೆ ರಾಸಯನಿಕ ಗೊಬ್ಬರ ಹಾಕುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಮಣ್ಣು…

Read More

ಹಸುವಿನ ಸಗಣಿ ಹೇಗೆಲ್ಲಾ ಬಳಸಿಕೊಳ್ಳಬಹುದು ಗೊತ್ತಾ? 6 ಅದ್ಬುತ ಪ್ರಯೋಜನ

ಹಸುವಿನ ಸಗಣಿ : ಪ್ರೀಯ ರೈತರೇ ನಿಮಗೆಲ್ಲಾ ತಿಳಿದಿರುವ ಹಾಗೆ ನೀವು ಸಾಕಷ್ಟು ಬಾರಿ ಈ ವಿಷಯದ ಬಗ್ಗೆ ಚರ್ಚೆ ಮಾಡುತ್ತಾ ಇರುತ್ತೀರಿ ಆದರೆ ಇವತ್ತು ಸ್ವಲ್ಪ ವಿಶೇಷವಾಗಿ ಚರ್ಚಿಸೋಣ. ಏನೆಂದರೆ ರೈತರು ಹಸುವಿನ ಸಗಣಿ ಬಳಸುವ ಕೆಲವು ಅತ್ಯಂತ ಪರಿಣಾಮಕಾರಿ ವಿಧಾನಗಳು ಇಲ್ಲಿವೆ ನೋಡಿ. ನಗರ ತೋಟಗಾರರು ಸಹ ಅದರಿಂದ ಹೇಗೆ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು ಅಂತ ಇಲ್ಲಿದೆ ನೋಡಿ ಹೆಚ್ಚಿನ ಮಾಹಿತಿ. ರೈತರು ಹಸುವಿನ ಸಗಣಿಯನ್ನು ಕಚ್ಚಾ ಗೊಬ್ಬರವಾಗಿ ಬಳಸ್ತಾರೆ. ರೈತರು ಹಸುವಿನ ಸಗಣಿಯನ್ನು…

Read More

ನಿಮ್ಮ ಗ್ರಾಮದ ಅಭಿವೃದ್ದಿಗೆ ಬಂದ ಹಣವೆಷ್ಟು? ಈಗ ನಿಮ್ಮ ಮೊಬೈಲ್‌ನಲ್ಲೇ ಚೆಕ್‌ ಮಾಡಿ!

ನಿಮ್ಮ ಗ್ರಾಮದ ಅಭಿವೃದ್ದಿಗೆ : ಪ್ರೀಯ ಸಾರ್ವಜನಿಕರೇ ಇವತ್ತು ನಿಮಗೆ ನಿಮ್ಮ ಗ್ರಾಮ ಪಂಚಾಯಿತಿ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡುತ್ತೇನೆ. ಹಾಗೂ ಗ್ರಾಮ ಪಂಚಾಯಿತಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆಯೂ ಸಹ ಚರ್ಚೆ ಮಾಡುತ್ತೇನೆ. ಬನ್ನಿ ಹಾಗಾದರೆ ರೈತರಿಗೆ ಹಾಗೂ ಸಾರ್ವಜನಿರಿಗೆ ಸರ್ಕಾರದ ಸೌಲಭ್ಯಗಳು ಎಷ್ಟು ತಲುಪುತ್ತಿದೆ ಎಂದು ನೋಡೋಣ. ಸಾರ್ವಜನಿಕರೇ ಪ್ರತಿ ಗ್ರಾಮಗಳ ಅಭಿವೃದ್ಧಿಗಾಗಿ ಸರ್ಕಾರ ಪ್ರತಿ ವರ್ಷ ಕೋಟ್ಯಾಂತರ ರೂಪಾಯಿಗಳನ್ನು ಹಂಚಿಕೆ ಮಾಡುತ್ತದೆ. ಆದರೆ ಈ ಹಣ ನಿಜವಾಗಿಯೂ ಗ್ರಾಮಕ್ಕೆ ತಲುಪಿತ್ತೇ? ಯಾವ ಯೋಜನೆಗೆ…

Read More

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹೊಸ ಅಪ್ಡೇಟ್.

ಪ್ರಧಾನ ಮಂತ್ರಿ ಫಸಲ್ ಭೀಮಾ : ಪ್ರೀಯ ರೈತರೇ ಇವತ್ತು ನಾವು ಒಂದು ಕೇಂದ್ರ ಸರ್ಕಾರದ ರೈತ ಪರ ಯೋಜನೆ ಬಗ್ಗೆ ಮಾಹಿತಿ ನೀಡುತ್ತೇನೆ. PMFBY ಪ್ರಧಾನ ಮಂತ್ರಿ ಫಸಲ್ ಬಿಮಾ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ 26-12 2025 ಆಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ…

Read More