Home » ಯೋಜನೆ

ನಿಮ್ಮ ಬಳಿ ‘ಲೇಬರ್ ಕಾರ್ಡ್’ ಇದ್ರೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

ಲೇಬರ್ ಕಾರ್ಡ್:ಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮೂಲಕ ನೋಂದಾಯಿತ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ. ಫಲಾನುಭವಿಗಳಿಗೆ ಸಿಗುವ ಸೌಲಭ್ಯಗಳು ಪಟ್ಟಿ ಇಲ್ಲಿದೆ. ಪಿಂಚಣಿ ಸೌಲಭ್ಯ: ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ ಮಾಸಿಕ ರೂ.1,000/- ದುರ್ಬಲತೆ ಪಿಂಚಣಿ: ನೋಂದಾಯಿತ ಫಲಾನುಭವಿಯು ಖಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ/ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ ರೂ.1,000/- ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆಯನ್ನಾಧರಿಸಿ ರೂ.2,00,000/-ದವರೆಗೆ ಅನುಗ್ರಹ ರಾಶಿ…

Read More

ಪಿಎಂ ಕಿಸಾನ್ ಹಣ ಬಿಡುಗಡೆಯ ಹೊಸ ಅಪ್ಡೇಟ್.

ಕೇಂದ್ರ ಸರ್ಕಾರವು ಪರಿಚಯಿಸುವ ಪ್ರಮುಖ ಯೋಜನೆಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಹ ಪ್ರಮುಖವಾಗಿದೆ. ಇದು ದೇಶದ ಲಕ್ಷಾಂತರ ಜನ ರೈತರಿಗೆ ಆರ್ಥಿಕವಾಗಿ ನೆರವಾಗಿದೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದು, ಇಂದಿಗೂ ಕೋಟ್ಯಾಂತರ ಜನ ಕೃಷಿಯನ್ನೇ ಅವಲಂಬಿಸಿದ್ದಾರೆ. 2019 ರಲ್ಲಿ ಪ್ರಾರಂಭವಾದ PM-KISAN ಯೋಜನೆಯಿಂದ ಈಗಾಗಲೇ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳಿಗೆ ಬಹಳಷ್ಟು ಅನುಕೂಲವಾಗಿದೆ. ವಾರ್ಷಿಕವಾಗಿ ₹6,000 ಧನಸಹಾಯ ಸರ್ಕಾರದಿಂದ ಪಡೆಯಬಹುದು. ಇದನ್ನು ತಲಾ ₹2,000 ದಂತೆ ಮೂರು ಕಂತುಗಳಲ್ಲಿ ಪ್ರತೀ ಬಾರಿ…

Read More

2025-26 ಬೆಳೆ ಪರಿಹಾರ ಹಣ ಜಮೆ. ಕೂಡಲೇ ಸ್ಟೇಟಸ್ ಚೆಕ್ ಮಾಡಿ.

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಚರ್ಚೆ ಮಾಡೋಣ. 2025-26ನೇ ಸಾಲಿನ ಖಾರೀಫ್ ಹಂಗಾಮಿನ (Crop Insurance) ಮೊತ್ತವು ಹಂತ ಹಂತವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಲು ಆರಂಭವಾಗಿದೆ. ನಿಮ್ಮ ಹಣ ಬಂದಿದೆಯೇ? ಚೆಕ್ ಮಾಡುವುದು ಹೇಗೆ? ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ, ನಿಮ್ಮ ಮೊಬೈಲ್ ಮೂಲಕವೇ ವಿಮೆಯ ಸ್ಥಿತಿಗತಿಯನ್ನು (Status) ಸುಲಭವಾಗಿ ಪರಿಶೀಲಿಸಬಹುದು: 1.ಸಮರಕ್ಷಣೆ (Samrakshane) ಪೋರ್ಟಲ್: ಕರ್ನಾಟಕ ಸರ್ಕಾರದ ಅಧಿಕೃತ ‘ಸಮರಕ್ಷಣೆ’ 2 ವರ್ಷ ಮತ್ತು ಹಂಗಾಮು ಆಯ್ಕೆ…

Read More

ಗರ್ಭಿಣಿಯರಿಗೆ‌ ಸಿಗಲಿದೆ 11,000/ ಹಣ. ಕೂಡಲೇ ಅರ್ಜಿ ಸಲ್ಲಿಸಿ.

ರಾಜ್ಯದ ಎಲ್ಲಾ ಗರ್ಭಿಣಿ ಮಹಿಳೆಯರಿಗೆ ಇಲ್ಲಿದೆ ಒಂದೂ ಸಿಹಿ ಸುದ್ದಿ ಮಾತೃವಂದನ ಯೋಜನೆ ಇಂದ ಸಿಗಲ್ಲಿದೆ 11000 ಪ್ರೋತ್ಸಾಹಧನ . ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಪ್ರಧಾನಮಂತ್ರಿ ಮಾತೃವಂದನ ಯೋಜನೆ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರಿಗೆ, ಹಾಗೂ ಎರಡನೇ ಪ್ರಸವದಲಿ ಹೆಣ್ಣು ಜನಿಸಿದಲ್ಲಿ , ಅಂತಹ ಮಹಿಳೆಯರಿಂದ ನೋಂದಣಿ ಅಭಿಯಾನವು ನಡೆಯಲಿದೆ. ಮಹಿಳೆಯರು ಮೊದಲನೇ ಪ್ರಸವದ ಹಾಗೂ ಎರಡನೇ ಪ್ರಸವದ ನಂತರ ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು , ಮಹಿಳೆಯರು…

Read More

ಒಂದೇ ಜಾಗದಲ್ಲಿ ರೈತರಿಗೆ ಪ್ರತಿಯೊಂದು ಉಪಕರಣಗಳು ಲಭ್ಯ.

ರೈತರಿಗೆ ಉಪಕರಣಗಳು ಲಭ್ಯ: ಪ್ರಿಯಾ ರೈತರೇ ನಿಮ್ಮಗೆ ಇಲ್ಲಿದೆ ಒಂದೂ ಸಿಹಿ ಸುದ್ದಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಯ ರೈತರಿಗೆ ಅನುಕೂಲವಾಗುವ ಹಿತದೃಷ್ಟಿಯಲ್ಲಿ, ಕೃಷಿ ತೋಟಗಾರಿಕಾ ಇಲಾಖೆಯು , ಸಮಗ್ರ ತೋಟಗಾರಿಕಾ ಅಭಿವೃದಿ ಯೋಜನೆ ಅಡಿ ಕಿಸಾನ್ ಮಾಲ್ ಎಂಬ ಕಾರ್ಯವನ್ನು ಶುರುಮಾಡಿದೆ , ಈ ಯೋಜನೆಯು ಧಾರವಾಡ ಜಿಲ್ಲೆಯ, ಕುಂಬಾಪುರ ಫಾರ್ಮ್ ನಲ್ಲಿ ಒಂದು ತರಕಾರಿ ಬೆಳೆಗಳ ಉತ್ಕೃಷ್ಟ ಕೇಂದ್ರವನ್ನು ಸ್ಥಾಪಿಸಿದೆ. ಕಿಸಾನ್ ಮಾಲ್ ಯೋಜನೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ತೋಟಗಾರಿಕಾ ಹಾಗೂ ಕೃಷಿಗೇ ಅವಶ್ಯವಿರುವ ಬೀಜಗಳು ,…

Read More

ಇನ್ನೂ ಮುಂದೆ ಕೃಷಿ ಪಂಪ್ ಸೆಟ್ ಗಳಿಗೆ 7ಘಂಟೆ ನಿರಂತರ ವಿದ್ಯುತ್.

ಕೃಷಿ ಪಂಪ್ ಸೆಟ್ ಗಳಿಗೆ 7ಘಂಟೆ ನಿರಂತರ ವಿದ್ಯುತ್ರಾ: ಜ್ಯದ ರೈತಾಪಿ ಮಿತ್ರರಿಗೆ ಇಲ್ಲಿದೆ ಸಿಹಿ ಸುದ್ದಿ , ರಾಜ್ಯದಲ್ಲಿ ಸುಮಾರು ನಾಲ್ಕು ವರೆ ಲಕ್ಷಕ್ಕಿಂತ ಹೆಚ್ಚಿನ ರೈತರು ಅಕ್ರಮವಾಗಿ ಪಂಪ್ಸೆಟುಗಳನು ಸಕ್ರಮಗೊಳಿಸುವಂತೆ ಸರ್ಕಾರಕ್ಕೆ ಅರ್ಜಿಯನು ಆಲಿಸಲಾಗಿತು, ಆದರೆ ಸರ್ಕಾರವು ನಿಗದಿತ ಹಣವನ್ನು ಪಾವತಿ ಮಾಡಿರುವ ರೈತರ ಅರ್ಜಿಯನ್ನು ಸಕ್ರಮಗೊಳಿಸಲು ಸರ್ಕಾರವು ಸಿದ್ಧವಿದೆ ಎಂದು ನಮ್ಮ ಸರ್ಕಾರದ ಇಂಧನ ಸಚಿವರಾದ ಕೆ.ಜೇ.ಜಾರ್ಜ್ ಅವರು ತಿಳಿಸಿದ್ದಾರೆ. ಪಂಪ್ಸೆಟುಗಳಿಗೆ ವಿದ್ಯುತ್ನಾ ಪೂರೈಕೆ ಬಗ್ಗೇ ಇಲ್ಲಿದೆ ಸಂಪೂರ್ಣ ವಿವರ ಇತ್ತೀಚಿನ ದಿನಗಳಲ್ಲಿ…

Read More

ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆಗಳು

ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆಗಳು: ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆ (IITM) ಪುಣೆ ಮತ್ತು ಭಾರತ ಹವಾಮಾನ ಇಲಾಖೆ (IMD) ನವದೆಹಲಿ, ಇವರು ಜನೇವರಿ ತಿಂಗಳ ಎರಡನೇ ಪಾಕ್ಷಿಕಕ್ಕೆ ಒದಗಿಸಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಸೂರ್ಯನ ಉತ್ತರ ದಿಕ್ಕಿನ ಚಲನೆಯಿಂದಾಗಿ ವಾತಾವರಣದ ತಾಪಮಾನದಲ್ಲ್ಲಿ ಏರಿಕೆಯಾಗಲಿದೆ. ಜನವರಿ 2026 ರ ಎರಡನೇ ಪಾಕ್ಷಿಕದಲ್ಲಿ ದಕ್ಷಿಣ ಭಾರತ ಮತ್ತು ಫೆಸಿಫಿಕ್ ಸಾಗರಗಳಲ್ಲಿ ಉಷ್ಣವಲಯದ ಬಿರುಗಾಳಿಗಳು ರೂಪಗೊಳ್ಳುವುದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳ ಪ್ರದೇಶಗಳಲ್ಲಿ ಚದುರಿದಂತೆ ಮೋಡದ ವಾತವರಣ ಮತ್ತು ಅಲ್ಪ…

Read More

ಅಂಚೆ ಕಚೇರಿಯ ಅದ್ಭುತ ಯೋಜನೆ : ಕೇವಲ ಬಡ್ಡಿಯಿಂದಲೇ 2 ಲಕ್ಷ ರೂ. ಆದಾಯ

ಅಂಚೆ ಕಚೇರಿಯ ಅದ್ಭುತ ಯೋಜನೆ :ತಾವು ಕಷ್ಟಪಟ್ಟು ಸಂಪಾದಿಸಿದ ಹಣ ಸುರಕ್ಷಿತವಾಗಿರಬೇಕೆಂದು ಮತ್ತು ಉತ್ತಮ ಆದಾಯವನ್ನು ನೀಡಬೇಕೆಂದು ಬಯಸುತ್ತಾರೆ. ಅಂಚೆ ಕಚೇರಿ ನೀಡುವ ಸಮಯದ ಠೇವಣಿ ಅಂತಹ ಜನರಿಗೆ ಅದ್ಭುತ ಅವಕಾಶವಾಗಿದೆ. ಅನೇಕ ಜನರು ಈಗಾಗಲೇ ಅಂಚೆ ಕಚೇರಿ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಸರ್ಕಾರದ ಭರವಸೆ ಮಾತ್ರವಲ್ಲದೆ ಬ್ಯಾಂಕುಗಳಿಗಿಂತ ಉತ್ತಮ ಬಡ್ಡಿದರಗಳನ್ನು ನೀಡುವ ಈ ಯೋಜನೆಯು ಈಗ ಎಲ್ಲರ ಗಮನ ಸೆಳೆಯುತ್ತಿದೆ. ಪೋಸ್ಟ್ ಆಫೀಸ್ ಟೈಮ್ ಠೇವಣಿ ಎಂದರೇನು ಇದನ್ನು ರಾಷ್ಟ್ರೀಯ ಉಳಿತಾಯ ಸಮಯ ಠೇವಣಿ ಖಾತೆ…

Read More

ಪಡಿತರ ಚೀಟಿ : ರೇಷನ್‌ ಪಡೆಯಲು ಇನ್ಮುಂದೆ OTP ಸಾಕು

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಲಭ, ಪಾರದರ್ಶಕ ಮತ್ತು ಜನಸ್ನೇಹಿಯಾಗಿಸಲು ಹೊಸ ಬದಲಾವಣೆಯನ್ನು ಜಾರಿಗೆ ತರಲು ಮುಂದಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇನ್ನು ಮುಂದೆ ಫಲಾನುಭವಿಗಳಿಗೆ ಮಾಸಿಕ ಪಡಿತರ ವಿತರಣೆ ಮಾಡುವಾಗ ಒನ್ ಟೈಮ್ ಪಾಸ್‌ವರ್ಡ್ (OTP) ಆಧಾರಿತ ವ್ಯವಸ್ಥೆಯನ್ನು ಬಳಸಲು ತೀರ್ಮಾನಿಸಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಈಗಾಗಲೇ ಬಯೋಮೆಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಸಾವಿರಾರು ಜನರಿಗೆ ದೊಡ್ಡ ಮಟ್ಟದ ನೆರವಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯದಲ್ಲಿ ನ್ಯಾಯಬೆಲೆ ಅಂಗಡಿಗಳ ಮೂಲಕ ಅಕ್ಕಿ,…

Read More

ಮೇವಿಗೆ ಬ್ರೇಕ್! ಸರ್ಕಾರದಿಂದ ಮೇವು ಬೀಜ ವಿತರಣೆ

ಮೇವಿನ ಖರ್ಚಿಗೆ ಬ್ರೇಕ್ ! ಸರ್ಕಾರದಿಂದ ರೈತರಿಗೆ ಉಚಿತವಾಗಿ ಮೇವು ಬೀಜ ವಿತರಣೆ – ಮತ್ತು ಇದರ ಜೊತೆ ಸಿಗುವಂತಹ ವಸ್ತುಗಳ ಬಗ್ಗೆ ಇಲ್ಲಿದೆ ಮಾಹಿತಿ.. ನಾವು ನೀಡುವಂತಹ ಪೌಷ್ಠಿಕ ಆಹಾರ ಮತ್ತು ಮೇವಿನ ಮೇಲೆ ಕುರಿ ಹಾಗೂ ಜಾನುವಾರಗಳ ಆರೋಗ್ಯ ಸೀಮಿತವಾಗಿರುತ್ತದೆ, ಆದರೆ ಪೌಷ್ಟಿಕ ಆಹಾರವನು ರೈತರಿಗೆ ಖರೀದಿಸಲು ಹೆಚ್ಚು ಹಣ್ಣವೂ ಖರ್ಚಾಗುತ್ತದೆ ಹಾಗೂ ತಾವು ನೀಡಿರುವ ಕಾಸಿಗೆ ತಕ್ಕ ಪೌಷ್ಟಿಕತ್ತೇಉಲ್ಲ ಆಹಾರವು ಸಿಗದೆ ಇರುವ ಕಾರಣದಿಂದ. ಕರ್ನಾಟಕ ಸರ್ಕಾರವು ರೈತರಿಗೆ ಉಚಿತವಾಗಿ ಪೌಷ್ಟಿಕುಳ್ಳ ಮೇವಿನ…

Read More