Home » ಯೋಜನೆ

ಗೃಹಲಕ್ಷ್ಮಿ ಹಣ ಬಂದಿಲ್ವಾ! ಈ ನಂಬರಿಗೆ ಇವತ್ತೇ ಕರೆ ಮಾಡಿ

ಗೃಹಲಕ್ಷ್ಮಿ ಹಣ :ಆತ್ಮೀಯ ಓದುಗರೇ, ಸರ್ಕಾರದ ಜನಾಕರ್ಷಿತ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಎಲ್ಲ ಜನರ ಮನವನ್ನು ಮುಟ್ಟಿದೆ. ಎಷ್ಟೋ ಕುಟುಂಬಗಳಿಗೆ ಅಷ್ಟು ಇಷ್ಟ ಸಹಾಯವಾಗಿ ಈ ಯೋಜನೆಯು ಆಧಾರ ಸ್ತಂಭವಾಗಿದೆ. ಆದರೆ ಕಳೆದು 7-8 ತಿಂಗಳಿನಿಂದ ಈ ಯೋಜನೆಯು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ತಾಂತ್ರಿಕ ದೋಷ ಹಾಗೂ ಜನರಿಗೆ ಸರಿಯಾದ ಮಾಹಿತಿಯು ಸಿಗುತ್ತಿಲ್ಲ. ಹಾಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಒಳ್ಳೆಯ ತಂತ್ರಜ್ಞಾನವನ್ನು ಈ ಯೋಜನೆಯೊಂದಿಗೆ ಕೂಡಿಸಿದ್ದಾರೆ. ಈ…

Read More

ಈ ಅರ್ಜಿ ಸಲ್ಲಿಸಿ 30,000 ಹಣ ಪಡೆಯಿರಿ.

ಅಜೀಂ ಪ್ರೇಮ್‌ಜಿ ಸ್ಥಾಲರ್‌ಶಿಪ್ (ದೀಪಿಕಾ ವಿದ್ಯಾರ್ಥಿವೇತನ) ಎಂದರೆ ಅಜೀಂ ಪ್ರೇಮ್ಜಿ ಫೌಂಡೇಶನ್‌ನಿಂದ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ ನೀಡಲಾಗುವ ಆರ್ಥಿಕ ಸಹಾಯ ಯೋಜನೆಯಾಗಿದೆ. ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಓದಿರುವ ಹಿಂದುಳಿದ ವಿದ್ಯಾರ್ಥಿನಿಯರಿಗೆ ಪದವಿ ಕೋರ್ಸ್ ಪೂರ್ಣಗೊಳಿಸಲು ಅನುವು ಮಾಡಿಕೊಡುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕೆ ಅರ್ಹರಾದ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ₹30,000 ಸಹಾಯಧನ ಸಿಗುತ್ತದೆ. ಏನಿದು ಯೋಜನೆ? ದೀಪಿಕಾ ವಿದ್ಯಾರ್ಥಿ ವೇತನ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ. ಗಳನ್ನು ವಿದ್ಯಾರ್ಥಿ ವೇತನವಾಗಿ…

Read More

ರೈತರ ಹೊಲದಲ್ಲಿ ಲೈಟ್ ಕಂಬಗಳಿದ್ದರೆ ಸಬ್ಸಿಡಿ ಸಿಗುತ್ತಿದೆ.

ರೈತರ ಹೊಲದಲ್ಲಿ ಲೈಟ್ ಕಂಬಗಳಿದ್ದರೆ ಸಬ್ಸಿಡಿ: ರೈತರೇ ನಿಮಗೊಂದು ಗುಡ್ ನ್ಯೂಸ್! ಸರ್ಕಾರವು ನಿಮ್ಮ ಪರವಾಗಿ ಮತ್ತೊಂದು ಹೊಸ ಯೋಜನೆ ಹಮ್ಮಿಕೊಂಡಿದೆ. ಸರ್ಕಾರವು ಹೊಸ ಟ್ರಾನ್ಸ್‌ಫಾರ್ಮರ್ ಸಬ್ಸಿಡಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ, ತಮ್ಮ ಕೃಷಿ ಭೂಮಿಯಲ್ಲಿ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳು ಅಥವಾ ವಿತರಣಾ ಕೇಂದ್ರಗಳನ್ನು (DPs) ಸ್ಥಾಪಿಸುವ ರೈತರು ವಿದ್ಯುತ್ ಕಂಪನಿಯಿಂದ ₹10,000 ಸಬ್ಸಿಡಿಯನ್ನು ಪಡೆಯುತ್ತಾರೆ. ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ ಆರ್ಥಿಕ ಪರಿಹಾರವನ್ನು ಒದಗಿಸಲು ಸರ್ಕಾರದ…

Read More

ಶ್ಯೂರಿಟಿ ಇಲ್ಲದೆ 20 ಲಕ್ಷ ಸಾಲ ಸೌಲಭ್ಯ. ಏನಿದು ಯೋಜನೆ?

20 ಲಕ್ಷ ಸಾಲ : ಪ್ರೀಯ ರೈತರೇ ಇವತ್ತು ನಾವು ಒಂದು ಸ್ವಯಂ ಉದ್ಯೋಗ ಯೋಜನೆಯ ಬಗ್ಗೆ ಮಾಹಿತಿ ನೀಡುತ್ತೇನೆ. ಈಗಾಗಲೇ ನೀವು ನೋಡುತ್ತಿರುವ ಹಾಗೆ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಪ್ರತಿಯೊಂದು ಸಾರ್ವಜನಿಕರಿಗೆ ಸಹಾಯ ಮಾಡುತ್ತಿದೆ. ಸ್ವಯಂ ಉದ್ಯೋಗ ಕೈಗೊಳ್ಳಲು ಕೇಂದ್ರ ಸರ್ಕಾರ ಬಹಳ ಪ್ರಾಮುಖ್ಯತೆ ನೀಡುತ್ತದೆ. ಅದೇ ರೀತಿ ಈಗ ಈ ಯೋಜನೆಯ ಬಗ್ಗೆ ತಿಳಿಯೋಣ ಬನ್ನಿ. ಈ ಯೋಜನೆಯ ಮುಖ್ಯ ಉದ್ದೇಶ: ಸಣ್ಣ, ಸೂಕ್ಷ್ಮ ಮತ್ತು ಅಸಂಘಟಿತ ವಲಯದ ಉದ್ಯಮಿಗಳಿಗೆ ಬ್ಯಾಂಕ್‌ಗಳ ಮೂಲಕ…

Read More

ರೇಷನ್ ಕಾರ್ಡ್ ಇದ್ದರೆ ಇನ್ಮುಂದೆ ಪ್ರತಿ ತಿಂಗಳು ನಿಮ್ಮ ಖಾತೆಗೆ 1000 ರೂ. ಜಮೆ!

ರೇಷನ್ ಕಾರ್ಡ್ : 2025 ರಲ್ಲಿ ಪಡಿತರ ಚೀಟಿ ಸುಧಾರಣೆಗಳು ವೇಗವನ್ನು ಪಡೆದುಕೊಂಡಿವೆ, ಅರ್ಹ ಕುಟುಂಬಗಳಿಗೆ ₹1000 ಮಾಸಿಕ ನೇರ ಪ್ರಯೋಜನ ವರ್ಗಾವಣೆ (DBT) ಬಗ್ಗೆ ಅನೇಕ ಚರ್ಚೆಗಳು ನಡೆಯುತ್ತಿದ್ದಾವೆ. 2025 ರಿಂದ, ಅರ್ಹ ಕುಟುಂಬಗಳು ನೇರ ಲಾಭ ವರ್ಗಾವಣೆ ವ್ಯವಸ್ಥೆಯ ಮೂಲಕ ಪ್ರತಿ ತಿಂಗಳು ₹1000 ಅನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಪಡೆಯುವ ನಿರೀಕ್ಷೆಯಿದೆ ಎನ್ನಲಾಗಿದೆ. ಭೌತಿಕ ಪಡಿತರ ವಿತರಣೆಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವಾಗ ಊಹಿಸಬಹುದಾದ ಆರ್ಥಿಕ ಸಹಾಯವನ್ನು ನೀಡಲು ಈ ನೀತಿ…

Read More

ರೈತರಿಗೂ ಪೆನ್ಶನ್ ಬೇಕಿದ್ದರೆ ಇಲ್ಲಿದೆ ಸೂಪರ್ ಯೋಜನೆ: ಸಂಪೂರ್ಣ ಮಾಹಿತಿ ನೋಡಿ

ರೈತರಿಗೂ ಪೆನ್ಶನ್ : ರೈತರಿಗೆ ಪಿಂಚಣಿ (ಪೆನ್ಶನ್) ನೀಡಲು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯನ್ನು ಆರಂಭಿಸಲಾಗಿದೆ. ಹೌದು, ಈ ಯೋಜನೆ ಅಡಿಯಲ್ಲಿ ರೈತರಿಗೆ ಪ್ರತಿ ತಿಂಗಳು ಪೆನ್ಸನ್ ಸಿಗುತ್ತದೆ. ಯಾವ ಯಾವ ರೈತರಿಗೆ ಈ ಸೌಲಭ್ಯ ಸಿಗಲಿದೆ ಇದಕ್ಕಾಗಿ ರೈತರೇನು ಮಾಡಬೇಕು ಇದಕ್ಕೆ ವಯಸ್ಸು ಎಷ್ಟಿರಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಪಿಎಂ ಕಿಸಾನ್ ಮಾನ್ ಧನ್ ಯೋಜನೆ ಅಡಿಯಲ್ಲಿ 18 ರಿಂದ 40 ವಯೋಮಾನದ ಸಣ್ಣ ಮತ್ತು ಅತೀ ಸಣ್ಣ ರೈತರು…

Read More

ಜಸ್ಟ್‌ 200 ರೂ.ಗೆ RC-DL ಸ್ಮಾರ್ಟ್‌ಕಾರ್ಡ್‌ ಲಭ್ಯ! ಅರ್ಜಿ ಸಲ್ಲಿಸುವುದು ಹೇಗೆ?

ಜಸ್ಟ್‌ 200 ರೂ Driving Licence : ಬೈಕ್, ಕಾರು, ಲಾರಿ ಯಾವುದೇ ಇರಲಿ ಡ್ರೈವಿಂಗ್‌ ಲೈಸೆನ್ಸ್‌ (Driving Licence) ಹೇಗೆ ಅಗತ್ಯವೋ, ಅದೇ ರೀತಿ ವಾಹನ ನೋಂದಣಿ ಪ್ರಮಾಣಪತ್ರ (RC) ಕಡ್ಡಾಯವಾಗಿ ಇರಲೇಬೇಕು. ಇದನ್ನು ಆರ್‌ಟಿಒ ಅಧಿಕೃತವಾಗಿ ವಿತರಣೆ ಮಾಡುತ್ತದೆ. ಇದೀಗ ಡಿಎಲ್‌ ಮತ್ತು ಆರ್‌ಸಿ ಸಂಬಂಧಿಸಿ ಸಾರಿಗೆ ಇಲಾಖೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಾರಿಗೆ ಇಲಾಖೆ ಹೊಸ ಸ್ಮಾರ್ಟ್‌ ಕಾರ್ಡ್‌ಗಳನ್ನು (DL-RC Smart Card) ಬಿಡುಗಡೆ ಮಾಡಿದ್ದರು, ಇದು ಡಿಸೆಂಬರ್‌…

Read More

2.43 ಲಕ್ಷ ರೇಷನ್ ಕಾರ್ಡ್‌ಗಳು ರದ್ದು! ಅಕ್ಕಿ ಸಿಗುತ್ತಾ? ತಕ್ಷಣ ಚೆಕ್ ಮಾಡಿ

ರೇಷನ್ ಕಾರ್ಡ್‌ಗಳು ರದ್ದು : ರಾಜ್ಯದಲ್ಲಿ ಅನರ್ಹರು ಹೊಂದಿದ್ದ 2.43 ಲಕ್ಷ ಪಡಿತರ ಚೀಟಿಗಳನ್ನು (Ration Cards) ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ತಿಳಿಸಿದೆ. ಈ ಕ್ರಮವನ್ನು ತಂತ್ರಜ್ಞಾನ ಮತ್ತು ಆಧಾರ್ ಲಿಂಕ್ ಪರಿಶೀಲನೆ ಮೂಲಕ ಕೈಗೊಳ್ಳಲಾಗಿದೆ. ಈ ಕೆಳಗಿನ ಕಾರಣಗಳಿಂದ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ ಎಂದು ರಾಜ್ಯದ ಆಹಾರ ಸಚಿವರು ಲೋಕಸಭೆಯಲ್ಲಿ ತಿಳಿಸಿದ್ದಾರೆ. ಆಧಾರ್ ಲಿಂಕ್ ಆಗದಿರುವುದು, ನಿಗದಿತ ಸಮಯದಲ್ಲಿ ಇ-ಕೆವೈಸಿ ಮಾಡಿಸದ ಕಾರ್ಡ್‌ಗಳು ಡಿಲೀಟ್. ರೇಷನ್ ಕಾರ್ಡ್ ರದ್ದು ಮಾಡಿರೋದು ರಾಜ್ಯ ಸರ್ಕಾರವಲ್ಲ,…

Read More

ಸ್ವಾವಲಂಬಿ ಸಾರಥಿ ಯೋಜನೆ : ವಾಹನ ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ,

ಸ್ವಾವಲಂಬಿ ಸಾರಥಿ ಯೋಜನೆ : ರಾಜ್ಯ ಸರ್ಕಾರದಿಂದ ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ನಿಗಮದ ವತಿಯಿಂದ ರಾಷ್ಟ್ರೀಕೃತ / ಶೆಡ್ಯೂಲ್ಡ್ ಬ್ಯಾಂಕ್ಗಳ RBI ನಿಂದ ಮಾನ್ಯತೆ ಪಡೆದ ವಿವಿಧ ಫೈನಾನ್ಸ್ ಸಂಸ್ಥೆಗಳು (ಫೈನಾನ್ಸ್ ಕಂಪನೀಸ್ / ಕೊ-ಅಪರೇಟಿವ್ ಬ್ಯಾಂಕ್ / ಸೊಸೈಟೀಸ್) ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತದೆ.(ಪ್ಯಾಸೆಂಜರ್ ಆಟೋರಿಕ್ಷಾಗಳಿಗೆ ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುವುದು). ಮಾರ್ಗಸೂಚಿಗಳು: ಈ ಯೋಜನೆಯನ್ನು ನಿಗಮದ ವತಿಯಿಂದ ರಾಷ್ಟ್ರೀಕೃತ ಬ್ಯಾಂಕುಗಳು / ಶೆಡ್ಯೂಲ್ಡ್…

Read More

ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.

ಉಚಿತ ಹೊಲಿಗೆ ಯಂತ್ರ : ಪ್ರೀಯ ಸಾರ್ವಜನಿಕರೇ ನಿಮಗೊಂದು ಸಂತಸದ ಸುದ್ದಿ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06.12.2025 ರಂದು ಸಾಯಂಕಾಲ: 5.30 ಗಂಟೆಯವರೆಗೆ ನಿಗಧಿ ಪಡಿಸಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:- 1) ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.)…

Read More