Home » ಯೋಜನೆ » Page 3

ಕುರಿ ಸಾಕಲು 5 ಲಕ್ಷ ರೂಪಾಯಿ ಸಹಾಯ ಧನ ಲಭ್ಯ! ಹೀಗೆ ಮಾಡಿ ಸಿಗುತ್ತೆ!!

ಕುರಿ : ಪಶುಸಂಗೋಪನೆಯಲ್ಲಿ ತೊಡಗಿರುವ ಜನರಿಗೆ ಇದು ಒಳ್ಳೆಯ ಸುದ್ದಿಯಾಗಬಹುದು.ದಿನದಿಂದ ದಿನಕ್ಕೆ ಕರ್ನಾಟಕ ಸರ್ಕಾರವು ರಾಜ್ಯದ ಒಟ್ಟಾರೆ ಅಭಿವೃದ್ಧಿಯ ಜೊತೆಗೆ ಆರ್ಥಿಕ ಬೆಂಬಲವನ್ನು ನೀಡುವ ಮೂಲಕ ಆರ್ಥಿಕ ಅಭಿವೃದ್ಧಿಯತ್ತ ಗಮನ ಹರಿಸುತ್ತಿದೆ. ನಾವು ಈಗಾಗಲೇ ಪ್ರಸ್ತುತ ರಾಜ್ಯದಾದ್ಯಂತ ನಿರುದ್ಯೋಗ ಹೆಚ್ಚಳವನ್ನು ನೋಡುತ್ತಿದ್ದೇವೆ ಆದರಿಂದ ನಿರುದ್ಯೋಗ ದರವನ್ನು ಕಡಿಮೆ ಮಾಡಲು ಕರ್ನಾಟಕ ಸರ್ಕಾರವು ಈಗಾಗಲೇ ನಿರುದ್ಯೋಗಿ ಯುವಕರು ಮತ್ತು ಯುವತಿಯರಿಗೆ, ಗೃಹಿಣಿಯರಿಗೆ ಹಣವನ್ನು ಒದಗಿಸುವ ಮೂಲಕ ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು ಬಡ ರೈತರನ್ನು ಪ್ರೋತ್ಸಾಹಿಸಲು, ಕೃಷಿ ಚಟುವಟಿಕೆ ಮತ್ತು…

Read More

PMFME ಯೋಜನೆ: ಸ್ವಂತ ಉದ್ಯಮ ಶುರು ಮಾಡಲು 15 ಲಕ್ಷ ರೂ. ಸಹಾಯಧನ

PMFME ಯೋಜನೆ : ಪ್ರೀಯ ರೈತರೇ ಇವತ್ತು ನಾವು ನಿಮ್ಮೊಂದಿಗೆ ಒಂದು ಹೊಸ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ರೈತರು ಇದನ್ನು ಓದಿದ ತಕ್ಷಣ ಕೂಡಲೇ ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು. ಕರ್ನಾಟಕದಲ್ಲಿ ಸಣ್ಣ ಮತ್ತು ಅತಿಸಣ್ಣ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಸ ಅವಕಾಶಗಳನ್ನು ಒದಗಿಸುತ್ತಿವೆ. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಅಥವಾ PMFME ಯೋಜನೆ ಇದಾಗಿದ್ದು, ಕರ್ನಾಟಕ ಸರ್ಕಾರವು ಇತ್ತೀಚೆಗೆ ಘೋಷಿಸಿದಂತೆ, ರಾಜ್ಯದಲ್ಲಿ ಸುಮಾರು…

Read More

ತಂದೆ ತಾತನ ಹೆಸರಿನಲ್ಲಿರುವ ಜಮೀನು, ಅರ್ಜಿ ಸಲ್ಲಿಸದೆ ನಿಮ್ಮ ಹೆಸರಿಗೆ ನೋಂದಣಿ

ಆತ್ಮೀಯ ವೀಕ್ಷಕರೇ ಸಾಮಾಜಿಕ ಜಾಲತಾಣಕ್ಕೆ ತಮಗೆಲ್ಲರಿಗೂ ಸ್ವಾಗತ. ಇಂದು ನಾವು ನಮ್ಮ ಪೂರ್ವಜರ ಅಥವಾ ತಂದೆ ತಾತ ಮುತ್ತಾತನ ಹೆಸರಿನಲ್ಲಿರುವ ಜಮೀನಿನ ಪಹಣಿಯನ್ನು ನಮ್ಮ ಹೆಸರಿಗೆ ವರ್ಗಾವಣೆ ಯಾವ ರೀತಿ ಆಗುತ್ತದೆ. ಹಾಗೂ ಅರ್ಜಿ ಸಲ್ಲಿಸದಿದ್ದರೆ ಆ ಪಹನಿಯು ನಮ್ಮ ಹೆಸರಿಗೆ ನೋಂದಣಿ ಆಗುತ್ತದೆಯೋ, ಇಲ್ಲವೋ ಆಗುವುದಾದರೆ ಎಷ್ಟು ದಿನದೊಳಗೆ ಆಗುತ್ತದೆ. ಎಂಬುವ ಎಲ್ಲ ಮಾಹಿತಿಯನ್ನು ಇಂದು ನಿಮಗೆ ನೀಡಲಿದ್ದೇವೆ, ಅಂಕಣವನ್ನು ಸಂಪೂರ್ಣವಾಗಿ ಓದಬೇಕೆಂದು ತಮ್ಮಲ್ಲಿ ವಿನಂತಿ. ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ನೀಡುವ ಅನೇಕ…

Read More

gram panchayat : ವ್ಯಾಟ್ಸ್ ಆ್ಯಪ್ ಮೂಲಕ ನಿಮ್ಮ ಗ್ರಾಮಪಂಚಾಯತಿ ಮಾಹಿತಿ ಪಡೆಯಿರಿ

ಸರ್ಕಾರದ ಈ ಹೊಸ ವಿಧಾನದಿಂದ ರೈತರು, ಸಾರ್ವಜನಿಕರು ಈಗ ತಮ್ಮ ಸ್ವಂತ ಮೊಬೈಲ್ ನಲ್ಲೇ ತಮ್ಮ ಗ್ರಾಮ ಪಂಚಾಯತಿಯ [gram panchayat] ಮಾಹಿತಿಯನ್ನು ಸಂಪೂರ್ಣವಾಗಿ ಪಡೆದುಕೊಳ್ಳಬಹುದು. ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಎಲ್ಲಾ ಮಾಹಿತಿಯನ್ನು ಕ್ಷಣಾರ್ಧದಲ್ಲೇ ಪಡೆಯಬಹುದು. ಹೌದು, ಸರ್ಕಾರದ ಈ ಹೊಸ ಅನುಷ್ಠಾನದಿಂದ ನೀವು ಕೇವಲ ಒಂದೇ ನಿಮಿಷದಲ್ಲಿ ಗ್ರಾಮ ಪಂಚಾಯತಿಯ ಮಾಹಿತಿಯನ್ನು ಸಾರ್ವಜನಿಕರು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ. ನಾವು ಗ್ರಾಮ ಪಂಚಾಯತಿ…

Read More

ಜಿಎಸ್‌ಟಿ ಹೊಸ ನಿಯಮ ಪಟ್ಟಿ ಬಿಡುಗಡೆ. ಯಾವುದಕ್ಕೆ ಎಷ್ಟು ಜಿಎಸ್‌ಟಿ?

ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಗೆ ಗುಡ್ ನ್ಯೂಸ್ ನೀಡಿದ್ದರು. ಪ್ರಮುಖವಾಗಿ ಜಿಎಸ್‌ಟಿ ಕಡಿತದ ಕುರಿತು ಮಹತ್ವದ ಘೋಷಣೆ ಮಾಡಿದ್ದರು. ದೇಶದಲ್ಲಿ ಹೊಸ ಜಿಎಸ್‌ಟಿ ಸಿಸ್ಟಮ್ ಜಾರಿಗೆ ತರಲಾಗುತ್ತಿದೆ ಎಂದಿದ್ದರು. ಇಷ್ಟೇ ಅಲ್ಲ ಹಲವು ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಮಧ್ಯಮ ದರ್ಜೆಯ ಉತ್ಪನ್ನಗಳಿಗೆ ಲಾಭ:28% ಸ್ಲ್ಯಾಬ್ 18% ಗೆ ವಿಲೀನಗೊಳ್ಳುವುದರಿಂದ ಕೆಲವು ಬಿಳಿ ಸರಕುಗಳು ಮತ್ತು ನಿರ್ಮಾಣ ವಸ್ತುಗಳು ಲಾಭ ಪಡೆಯುತ್ತವೆ. ಉದಾಹರಣೆಗೆ, ಹವಾನಿಯಂತ್ರಣಗಳು, ರೆಫ್ರಿಜರೇಟರ್, ಸಿಮೆಂಟ್ ಹಾಗೂ ವಿಮಾ ಸೇವೆಗಳು ಕಡಿಮೆ ತೆರಿಗೆಯಿಂದ…

Read More

ಗಣೇಶ ಹಬ್ಬದಂದು ಮಹಿಳೆಯರ ಖಾತೆಗೆ 2 ಸಾವಿರ ಜಮಾ.

ಗೌರಿ ಗಣೇಶ (gowriganesha ) ಹಬ್ಬಕ್ಕೂ ( festival ) ಮುನ್ನ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಗೃಹಲಕ್ಷ್ಮೀ (gruhalakshmi) ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ. ಮಾಧ್ಯಮಗಳ ಜತೆ ಮಾತಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಗೃಹಲಕ್ಷ್ಮಿಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಮಾಡಲಾಗಿದೆ, ಗಣೇಶ ಚತುರ್ಥಿ ಒಳಗೆ ಜುಲೈ ತಿಂಗಳ ಹಣವೂ ಹಣ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದರು. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು’ ಮತ್ತು ‘ನುಡಿದಂತೆ ನಡೆಯುತ್ತೇವೆ’ ಎನ್ನುವುದನ್ನೇ ಧ್ಯೇಯವಾಗಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ಧಾರವಾಡ ಕೃಷಿ ಮೇಳದ ದಿನಾಂಕ ಪ್ರಕಟಣೆ

ಪ್ರೀಯ ರೈತರೇ ಇವತ್ತು ನಾವು ನಿಮಗೆ ಈ ವರ್ಷದ ರೈತರ ಜಾತ್ರೆ ಬಗ್ಗೆ ಮಾಹಿತಿ ನೀಡುತ್ತೇನೆ. ರೈತರು ಉನ್ನತ ಮಟ್ಟದ ತಂತ್ರಜ್ಞಾನ ಹಾಗೂ ವಿಜ್ಞಾನ ಅಳವಡಿಕೆಗೆ ಕೃಷಿ ಇಲಾಖೆ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ಹಲವಾರು ಪರಿಶ್ರಮ ಪಡುತ್ತೀವೆ. ಅದೇ ರೀತಿ ಕೃಷಿ ವಿಶ್ವವಿದ್ಯಾಲಯ ಧಾರವಾಡ ಇವರು ಈ ವರ್ಷದ ಕೃಷಿ ಮೇಳವನ್ನು ಸೆಪ್ಟೆಂಬರ್ 13-15 ವರೆಗೆ ಹಮ್ಮಿಕೊಂಡಿದ್ದಾರೆ. ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಈ ಕೃಷಿ ಮೇಳಕ್ಕೆ ಭೇಟಿ ನೀಡಬೇಕು. ಕೃಷಿ ಮೇಳದ ಷರತ್ತು ಮತ್ತು ನಿಬಂಧನೆಗಳು…

Read More

ಅಗಸ್ಟ್ 15 ರಂದು ಪಿಎಂ ಕಿಸಾನ್ ಹಣ ಬಿಡುಗಡೆ

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ…

Read More

ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆವಿಮೆ ಬರುವುದಿಲ್ಲ

2025-26 ನೇ ಸಾಳಿನ ಮುಂಗಾರು ಬೆಳೆ ವಿಮೆ ಆರಂಭ. ರೈತರೇ ಕೂಡಲೇ ಬೆಳೆವಿಮೆ ಅರ್ಜಿ ಸಲ್ಲಿಸಿ ಬೆಳೆವಿಮೆ ಪಡೆಯಿರಿ. ಸೂಚನೆಗಳುಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಬೆಳೆ ವಿಮೆ ಆರಂಭವಾಗಲಿದ್ದು ಸುರಕ್ಷತೆ ಮತ್ತು ರೈತರಿಗೆ ಯಾವುದೆ ಅನ್ಯಾಯವಾಗದಿರಲು ವಿಮಾ ಹಣ ನೇರವಾಗಿ ನಿಮ್ಮ ಖಾತೆಗೆ ಜಮೆ ಆಗಲು ಸರಕಾರ ಕೆಲವು ಮಹತ್ವ ಬದಲಾವಣೆ ತಂದಿರುತ್ತದೆ. ಬೆಳೆ ವಿಮೆ ಗ್ರಾಮೀಣ ವಿಮೆಯಲ್ಲಿ ಮುಖ್ಯವಾದದ್ದು, ಇದರಲ್ಲಿ ಉತ್ಪನ್ನ, ಬೆಲೆ ಮತ್ತು ಆದಾಯದ ಅಪಾಯಗಳನ್ನು ಖಚಿತಪಡಿಸಲಾಗಿದೆ. ರೈತರಿಗೆ ಗುಣಮಟ್ಟ ಪ್ರಮಾಣದ ಉತ್ಪನ್ನವನ್ನು…

Read More

ಕಡಿಮೆ ಸಮಯದಲ್ಲಿ ಕಾಂಪೋಸ್ಟ್ ಹೇಗೆ ತಯಾರಿಸಬೇಕು?

ಕಡಿಮೆ ಸಮಯದಲ್ಲಿ ಕಾಂಪೋಸ್ಟ್ ತಯಾರಿಸುವ ವಿಧಾನ ಬೇಕೇ?ಬನ್ನಿ ರೈತರೇ ಭೂಮಿಯ ಫಲವತ್ತತೆ ಹೆಚ್ಚಿಸುವ ಕಾಂಪೋಸ್ಟ್ ಬಗ್ಗೆ ಮಾಹಿತಿ ಪಡೆಯೋಣ. ರೈತ ಮಿತ್ರರೇ ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ತಯಾರಿಕೆ ಬಹಳ ಮುಖ್ಯ ಅವಶ್ಯಕ. ಹಾಗೂ ಗೊಬ್ಬರ ಮಣ್ಣಿಗೆ ಅತಿ ಅವಶ್ಯಕ ಆಗಿದೆ. ಗೊಬ್ಬರವನ್ನು ಮಣ್ಣಿಗೆ ಹಾಕುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಿಸಿ ಬೆಳೆಗಳಿಗೆ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗೂ ರೈತರು ಹೆಚ್ಚಿನ ಪ್ರಮಾಣದಲ್ಲಿ ಈ ಸಾವಯವ ಗೊಬ್ಬರ ತಯಾರಿಕೆ ಹೆಚ್ಚಿನ…

Read More