Home » ಸುದ್ದಿ

ಜೌಗು ಪ್ರದೇಶಗಳ ಸಂರಕ್ಷಣೆ ಮತ್ತು ಪುನಃಸ್ಥಾಪನೆ ಹೇಗೆ?

ಪ್ರತಿ ವರ್ಷ, ಜೌಗು ಭೂಮಿಯ ಸಂರಕ್ಷಣೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳನ್ನು ಜನರಲ್ಲಿ ಎತ್ತಿ ತೋರಿಸಲು ನಿರ್ದಿಷ್ಟ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತದೆ. ನಮ್ಮೆಲ್ಲರ ಮುಂದಿನ ಭವಿಷ್ಯಕ್ಕಾಗಿ ಪರಿಸರ ಆರೋಗ್ಯವನ್ನು ಕಾಪಾಡುವಲ್ಲಿ, ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಮತ್ತು ಭವಿಷ್ಯದ ಪೀಳಿಗೆಗೆ ಸುಸ್ಥಿರ ಜೀವನೋಪಾಯವನ್ನು ಬೆಂಬಲಿಸುವಲ್ಲಿ ಚೌಗು ಪ್ರದೇಶಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳುವ ಅಗತ್ಯತೆ ಬಂದೊದಗಿದೆ. ಅಂದರೆ, ಜೌಗು ಪ್ರದೇಶಗಳ ಸಂರಕ್ಷಣೆಯಲ್ಲಿ ನಮ್ಮ ಸ್ವಾರ್ಥವೂ ಇದೆ. ಜೌಗು ಪ್ರದೇಶಗಳು ಏಕೆ ಮುಖ್ಯ ? ಜೌಗು ಪ್ರದೇಶಗಳು ಏಕೆ ಪ್ರಮುಖವಾಗಿವೆ ಎಂಬುದಕ್ಕೆ ಪ್ರಮುಖ ಕಾರಣಗಳು ಇಲ್ಲಿವೆ…

Read More

ನಾಳೆ ಭಾರತ್ ಬಂದ್! ಏನಿರುತ್ತೆ? ಏನಿರಲ್ಲಾ?

ಪ್ರೀಯ ಸಾರ್ವಜನಿಕರೇ ನಿಮಗೊಂದು ಆಶ್ಚರ್ಯಕರ ಸುದ್ದಿ, ಫೆಬ್ರವರಿ 12, 2026 ರಂದು ದೇಶಾದ್ಯಂತ ಭಾರತ್ ಬಂದ್‌ಗೆ ಕರೆ ನೀಡಲಾಗಿದೆ. ಕೇಂದ್ರ ಕಾರ್ಮಿಕ ಸಂಘಗಳು ಮತ್ತು ಹಲವು ರೈತ ಸಂಘಟನೆಗಳು ಸೇರಿ ಈ ಮುಷ್ಕರವನ್ನು ಘೋಷಿಸಿವೆ. ಹೊಸ ಕಾರ್ಮಿಕ ಸಂಹಿತೆಗಳು ಹಾಗೂ ಪ್ರಸ್ತಾವಿತ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಈ ಬಂದ್ ನಡೆಯುತ್ತಿದೆ. ಮುಷ್ಕರಕ್ಕೆ ಕಾರಣವೇನು? ಸಂಯುಕ್ತ ಕಿಸಾನ್ ಮೋರ್ಚಾದ(SKM) ಸಂಪೂರ್ಣ ಬೆಂಬಲದೊಂದಿಗೆ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ), ಆಲ್‌ ಇಂಡಿಯಾ ಟ್ರೇಡ್…

Read More

ರೈತರಿಗೆ ಶೇ 50ರಷ್ಟು ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್: ಅರ್ಜಿ ಸಲ್ಲಿಕೆ ಹೇಗೆ?

ರೈತರು ಅಧುನಿಕ ತಂತ್ರಜ್ಞಾನವನ್ನು ಬಳಸುವ ಮೂಲಕ ಸ್ವಾವಲಂಬಿಗಳಾಗಬೇಕು ಎಂಬುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಆದ್ದರಿಂದಲೇ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಸ್ವಂತ ಟ್ರ್ಯಾಕ್ಟರ್ ಇರಬೇಕು ಎಂಬುದು ಪ್ರತಿಯೊಬ್ಬ ರೈತನ ಕನಸಾಗಿದೆ. ಆದರೆ, ಆ ಕನಸನ್ನು ನನಸಾಗಿಸುವುದಕ್ಕೆ ಹಣ ಹೇಗೆ ಹೊಂದಿಸಬೇಕು ಎಂಬುದು ಹಲವರಿಗೆ ಚಿಂತೆಯಾಗಿದೆ. ಆದರೆ, ಇನ್ನು ಮೇಲೆ ಆ ಚಿಂತೆ ಬೇಡ. ನಿಮ್ಮ ಟ್ರ್ಯಾಕ್ಟರ್ ಕನಸನ್ನು ನನಸು ಮಾಡಲು ಕೇಂದ್ರ ಸರ್ಕಾರವೇ ಸಹಾಯ ಮಾಡುತ್ತದೆ. ಟ್ರ್ಯಾಕ್ಟರ್ ಖರೀದಿಸುವುದಕ್ಕೆ ಬರೋಬರಿ ಶೇಕಡ 50ರಷ್ಟು ಸಬ್ಸಿಡಿ…

Read More

ಗರ್ಭಿಣಿಯರಿಗೆ‌ ಸಿಗಲಿದೆ 11,000/ ಹಣ. ಕೂಡಲೇ ಅರ್ಜಿ ಸಲ್ಲಿಸಿ.

ರಾಜ್ಯದ ಎಲ್ಲಾ ಗರ್ಭಿಣಿ ಮಹಿಳೆಯರಿಗೆ ಇಲ್ಲಿದೆ ಒಂದೂ ಸಿಹಿ ಸುದ್ದಿ ಮಾತೃವಂದನ ಯೋಜನೆ ಇಂದ ಸಿಗಲ್ಲಿದೆ 11000 ಪ್ರೋತ್ಸಾಹಧನ . ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಪ್ರಧಾನಮಂತ್ರಿ ಮಾತೃವಂದನ ಯೋಜನೆ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರಿಗೆ, ಹಾಗೂ ಎರಡನೇ ಪ್ರಸವದಲಿ ಹೆಣ್ಣು ಜನಿಸಿದಲ್ಲಿ , ಅಂತಹ ಮಹಿಳೆಯರಿಂದ ನೋಂದಣಿ ಅಭಿಯಾನವು ನಡೆಯಲಿದೆ. ಮಹಿಳೆಯರು ಮೊದಲನೇ ಪ್ರಸವದ ಹಾಗೂ ಎರಡನೇ ಪ್ರಸವದ ನಂತರ ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು , ಮಹಿಳೆಯರು…

Read More

ಇನ್ನೂ ಮುಂದೆ ಕೃಷಿ ಪಂಪ್ ಸೆಟ್ ಗಳಿಗೆ 7ಘಂಟೆ ನಿರಂತರ ವಿದ್ಯುತ್.

ಕೃಷಿ ಪಂಪ್ ಸೆಟ್ ಗಳಿಗೆ 7ಘಂಟೆ ನಿರಂತರ ವಿದ್ಯುತ್ರಾ: ಜ್ಯದ ರೈತಾಪಿ ಮಿತ್ರರಿಗೆ ಇಲ್ಲಿದೆ ಸಿಹಿ ಸುದ್ದಿ , ರಾಜ್ಯದಲ್ಲಿ ಸುಮಾರು ನಾಲ್ಕು ವರೆ ಲಕ್ಷಕ್ಕಿಂತ ಹೆಚ್ಚಿನ ರೈತರು ಅಕ್ರಮವಾಗಿ ಪಂಪ್ಸೆಟುಗಳನು ಸಕ್ರಮಗೊಳಿಸುವಂತೆ ಸರ್ಕಾರಕ್ಕೆ ಅರ್ಜಿಯನು ಆಲಿಸಲಾಗಿತು, ಆದರೆ ಸರ್ಕಾರವು ನಿಗದಿತ ಹಣವನ್ನು ಪಾವತಿ ಮಾಡಿರುವ ರೈತರ ಅರ್ಜಿಯನ್ನು ಸಕ್ರಮಗೊಳಿಸಲು ಸರ್ಕಾರವು ಸಿದ್ಧವಿದೆ ಎಂದು ನಮ್ಮ ಸರ್ಕಾರದ ಇಂಧನ ಸಚಿವರಾದ ಕೆ.ಜೇ.ಜಾರ್ಜ್ ಅವರು ತಿಳಿಸಿದ್ದಾರೆ. ಪಂಪ್ಸೆಟುಗಳಿಗೆ ವಿದ್ಯುತ್ನಾ ಪೂರೈಕೆ ಬಗ್ಗೇ ಇಲ್ಲಿದೆ ಸಂಪೂರ್ಣ ವಿವರ ಇತ್ತೀಚಿನ ದಿನಗಳಲ್ಲಿ…

Read More

ಅಂಚೆ ಕಚೇರಿಯ ಅದ್ಭುತ ಯೋಜನೆ : ಕೇವಲ ಬಡ್ಡಿಯಿಂದಲೇ 2 ಲಕ್ಷ ರೂ. ಆದಾಯ

ಅಂಚೆ ಕಚೇರಿಯ ಅದ್ಭುತ ಯೋಜನೆ :ತಾವು ಕಷ್ಟಪಟ್ಟು ಸಂಪಾದಿಸಿದ ಹಣ ಸುರಕ್ಷಿತವಾಗಿರಬೇಕೆಂದು ಮತ್ತು ಉತ್ತಮ ಆದಾಯವನ್ನು ನೀಡಬೇಕೆಂದು ಬಯಸುತ್ತಾರೆ. ಅಂಚೆ ಕಚೇರಿ ನೀಡುವ ಸಮಯದ ಠೇವಣಿ ಅಂತಹ ಜನರಿಗೆ ಅದ್ಭುತ ಅವಕಾಶವಾಗಿದೆ. ಅನೇಕ ಜನರು ಈಗಾಗಲೇ ಅಂಚೆ ಕಚೇರಿ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಸರ್ಕಾರದ ಭರವಸೆ ಮಾತ್ರವಲ್ಲದೆ ಬ್ಯಾಂಕುಗಳಿಗಿಂತ ಉತ್ತಮ ಬಡ್ಡಿದರಗಳನ್ನು ನೀಡುವ ಈ ಯೋಜನೆಯು ಈಗ ಎಲ್ಲರ ಗಮನ ಸೆಳೆಯುತ್ತಿದೆ. ಪೋಸ್ಟ್ ಆಫೀಸ್ ಟೈಮ್ ಠೇವಣಿ ಎಂದರೇನು ಇದನ್ನು ರಾಷ್ಟ್ರೀಯ ಉಳಿತಾಯ ಸಮಯ ಠೇವಣಿ ಖಾತೆ…

Read More

ಕೇಂದ್ರ ಸರ್ಕಾರದ ಬಜೆಟ್ : ಜನರಿಗೆ ಬಂಪರ್ ಕೊಡುಗೆ

Union Budget 2026 – Free Ration Scheme : ಕೇಂದ್ರ ಬಜೆಟ್ 2026 ” Central Budget 2026 ” ಮಂಡನೆಗೆ ದಿನಗಣನೆ ಶುರುವಾಗಿದೆ. ಹೂಡಿಕೆದಾರರು, ತೆರಿಗೆದಾರರು ಕೇಂದ್ರದಿಂದ ಭಾರಿ ನಿರೀಕ್ಷೆಯಲಿದರ, ಇದೇ ಸಂದರ್ಭದಲ್ಲಿ ಜನ ಸಾಮಾನ್ಯರಲ್ಲಿ ಮೂಡುವ ಪ್ರಶ್ನೆ ಏನೆಂದರೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೊಜನೆ “PM-GKAY ” ಮುಂದುವರಿಯುವುದೇ.. ಈ ಬಗ್ಗೆ ಭಾರಿ ಗೊಂದಲಗಳು ಶುರುವಾಗಿದು , ಕೇಂದ್ರ ಬಜೆಟಿನಲ್ಲಿ ಏನಾಗಲಿದೆ ಎಂದು ಕಾದುನೋಡಬೇಕಿದ. ಹಾಗಾದರೆ ಏನಿದು ಪ್ರಧಾನ ಮಂತ್ರಿ…

Read More

ಈ ಅರ್ಜಿ ಸಲ್ಲಿಸಿ 30,000 ಹಣ ಪಡೆಯಿರಿ.

ಅಜೀಂ ಪ್ರೇಮ್‌ಜಿ ಸ್ಥಾಲರ್‌ಶಿಪ್ (ದೀಪಿಕಾ ವಿದ್ಯಾರ್ಥಿವೇತನ) ಎಂದರೆ ಅಜೀಂ ಪ್ರೇಮ್ಜಿ ಫೌಂಡೇಶನ್‌ನಿಂದ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ ನೀಡಲಾಗುವ ಆರ್ಥಿಕ ಸಹಾಯ ಯೋಜನೆಯಾಗಿದೆ. ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಓದಿರುವ ಹಿಂದುಳಿದ ವಿದ್ಯಾರ್ಥಿನಿಯರಿಗೆ ಪದವಿ ಕೋರ್ಸ್ ಪೂರ್ಣಗೊಳಿಸಲು ಅನುವು ಮಾಡಿಕೊಡುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕೆ ಅರ್ಹರಾದ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ₹30,000 ಸಹಾಯಧನ ಸಿಗುತ್ತದೆ. ಏನಿದು ಯೋಜನೆ? ದೀಪಿಕಾ ವಿದ್ಯಾರ್ಥಿ ವೇತನ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ. ಗಳನ್ನು ವಿದ್ಯಾರ್ಥಿ ವೇತನವಾಗಿ…

Read More

ಗೃಹಲಕ್ಷ್ಮಿಯ 25ನೇ ಕಂತಿನ ಹಣ ಬಿಡುಗಡೆಗೆ ಯಾವಾಗ..?

Gruhlaxmi : ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲಿಯೇ ಮತ್ತೊಮ್ಮೆ ಸಿಹಿ ಸುದ್ದಿ ಸಿಗಲಿದೆ. 25ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಜನವರಿ 10 ಮತ್ತು 12ರ ಮಧ್ಯದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುವ ನಿರೀಕ್ಷೆಯಿದೆ. ಅಂದರೆ ಸಂಕ್ರಾಂತಿ ಹಬ್ಬದ ವೇಳೆಗೆ ಗೃಹಲಕ್ಷ್ಮಿಯ 25 ನೇ ಕಂತು ಜಮಾ ಆಗುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಲಕ್ಷಾಂತರ ಗೃಹಿಣಿಯರು ಎದುರು ನೋಡುತ್ತಿದ್ದಾರೆ. ಹಲವಾರು ಮಂದಿ…

Read More

ಮಣ್ಣು ಪರೀಕ್ಷೆ ಮಾಡದಿರುವುದೇ ಕೃಷಿಗೆ ಹಿನ್ನಡೆ

ರೈತರೇ ನಿಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡದಿದ್ದರೆ ಏನಾಗುತ್ತದೆ ಎಂದು ನೋಡೋಣ ಬನ್ನಿ. ಕೃಷಿ ಜಮೀನುಗಳ ಮಣ್ಣಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ನಿರ್ವಹಿಸದೆ ಇರುವುದರಿಂದ ರೈತರು ಸಾಕಷ್ಟು ಹಿನ್ನಡೆ ಅನುಭವಿಸಲು ಕಾರಣ ಎಂದು ಚೆಟ್ಟಳ್ಳಿ ಕಾಫಿ ಮಂಡಳಿ ಸಂಪನ್ಮೂಲ ವ್ಯಕ್ತಿ ಡಾ.ಸೈಯದ್ ನದಾಬ್ ತಿಳಿಸಿದರು. ಕೃಷಿಕರು ಕಾಲ ಕಾಲಕ್ಕೆ ಮಣ್ಣು ಪರೀಕ್ಷೆಗೆ ಒಳಪಡಿಸಿಕೊಳ್ಳುವುದರಿಂದ ಮಣ್ಣಿನ ಮಹತ್ವವನ್ನು ಹೆಚ್ಚಿಸಿಕೊಳ್ಳಬಹುದಲ್ಲದೆ, ಹುಳಿ ಮಣ್ಣು ನಿರ್ವಹಣೆ ರಾಸಯನಿಕ ಗೊಬ್ಬರ ಹಾಕುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಮಣ್ಣು ಪರೀಕ್ಷೆ ಹೇಗೆ ಮಾಡಬೇಕು?…

Read More