Home » ಸುದ್ದಿ » Page 2

ನರೇಗಾ ಯೋಜನೆ ಅಡಿ ಹಲವಾರು ಯೋಜನೆಗಳಿಗೆ ಅರ್ಜಿ ಆಹ್ವಾನ

ನರೇಗಾ ಯೋಜನೆ : ಪ್ರೀಯ ರೈತರೇ ನೀವು ನೋಡಿರುವ ಹಾಗೆ ಈಗಾಗಲೇ ಕೇಂದ್ರ ಸರ್ಕಾರದ ನರೇಗಾ ಯೋಜನೆ ಆರಂಭವಾಗಿ ಸುಮಾರು ವರ್ಷಗಳಾಯಿತು, ಆ ಯೋಜನೆಯಿಂದ ಯಾವ ರೈತರು ಎಷ್ಟು ಲಾಭ ಪಡೆದಿದ್ದಾರೆ ಎಂದು ಅಷ್ಟು ತಿಳಿದಿಲ್ಲ. ಆದರೆ ಇನ್ನೂ ಮುಂದೆ ಆದರೂ ರೈತರು ಲಾಭ ಪಡೆಯಲು ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಯ ನಂತರ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಜಾನುವಾರು ಸಾಕಾಣಿಕೆ ಪ್ರಮುಖ ಜೀವನಾಧಾರವಾಗಿದೆ. ರೈತರ ಆದಾಯ ಹೆಚ್ಚಿಸಲು, ಸುರಕ್ಷಿತ ಹಾಗೂ…

Read More

ಜಿಪಿಎಸ್ (GPS) ಮೂಲಕ ನಿಮ್ಮ ಬೆಳೆ ಸಮೀಕ್ಷೆ ಆರಂಭ.

ಬೆಳೆ ಸಮೀಕ್ಷೆ : ರಾಜ್ಯದಲ್ಲಿ ಸರ್ಕಾರ ರೈತರ ಪರವಾಗಿ ಹೊಸ ಕ್ರಾಂತಿ ಸೃಷ್ಟಿ ಮಾಡಿದೆ. ಏನೆಂದರೆ ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್ ಆಧಾರಿತ ಆಯಂಡ್ರಾಯ್ಡ್ ಮೊಬೈಲ್ ತಂತ್ರಾಂಶವನ್ನು ಬಳಸಿ ರೈತರ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದ್ದಾರೆ. ಏನಿದು ಜಿಪಿಎಸ್ ಬೆಳೆ ಸಮೀಕ್ಷೆ? ಈಗಾಗಲೇ ನಿಮಗೆ ತಿಳಿದಿರುವ ಹಾಗೆ 2020- 21 ನೇ ಸಾಲಿನಿಂದ ರೈತರೇ ಸ್ವತಃ ತಮ್ಮ ಜಮೀನಿನಲ್ಲಿ ಬೆಳದ…

Read More

ರೈತರ ಖಾತೆಗೆ ಜಮಾ ಆಯ್ತು ₹1,033 ಕೋಟಿ ಬೆಳೆ ಪರಿಹಾರ!

ಬೆಳೆ ಪರಿಹಾರ : ರೈತರೇ ಗಮನಿಸಿ ಈ ವರ್ಷ ರೈತರು ಒಂದಲ್ಲಾ ಒಂದು ತೊಂದರೆಗಳಿಗೆ ಸಿಲುಕುತ್ತೀದ್ದಾರೆ. ಅದಕ್ಕೆ ಸರ್ಕಾರವು ಕೂಡ ರೈತರ ಪರವಾಗಿ ನಿಂತು ಸ್ವಲ್ಪ ಕೆಲಸ ಮಾಡುತ್ತಿದೆ. ಮುಂಗಾರು ಮಳೆಯಿಂದ ಬೆಳೆ ನಷ್ಟಕ್ಕೆ ತುತ್ತಾದ ರೈತರಿಗೆ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿ ನೀಡಿದೆ. ಮಳೆಹಾನಿಯಿಂದ ಸಂಕಷ್ಟ ಅನುಭವಿಸಿದ ಅನ್ನದಾತರ ನೆರವಿಗೆ ಸರ್ಕಾರವು ₹1,033 ಕೋಟಿ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ…

Read More

ರೇಷನ್ ಕಾರ್ಡ್’ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು?

ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು ಎಂಬುದಾಗಿ ಮುಂದೆ ಓದಿ. ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ ಕೆ.ಹೆಚ್…

Read More

ಸಿಎಂ ಅವರನ್ನು ಭೇಟಿ ಮಾಡಲು ಈ ರೀತಿ ಮಾಡಿದರೆ ಸಾಕು ‌

ಸಿಎಂ ಭೇಟಿ : ಪ್ರೀಯ ಸಾರ್ವಜನಿಕರೇ ಇವತ್ತು ಇಲ್ಲಿ ಒಂದು ಹಲವಾರು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಮಾಹಿತಿ ನೀಡುತ್ತೇನೆ. ಅದೇನೆಂದರೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಜನತೆಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ. ಹೇಗೆಂದರೆ ಲೈಟರ್ ಕೈಯಲ್ಲಿ ಹಿಡಿದು ತಾಸುಗಟ್ಟಲೆ ಸರದಿ ಸಾಲಿನಲ್ಲೋ, ಜನಸ್ಪಂದನ ಕಾರ್ಯಕ್ರಮದಲ್ಲೋ ನಿಂತು ತಮ್ಮ ಸಮಸ್ಯೆ ಪರಿಹರಿಸಿ ಎನ್ನುವ ವ್ಯವಸ್ಥೆ ಬದಲು ಮಾಡಿದ್ದಾರೆ. ರಾಜ್ಯದ ಸಾರ್ವಜನಿಕರಾದಂತ ನೀವುಗಳು ನಿಮ್ಮ ಸಮಸ್ಯೆಗಳನ್ನು ಸಿಎಂಗೆ ದೂರಿನ ಮೂಲಕ ನೀಡಬೇಕಾದರೇ, ಜಸ್ಟ್ ಒಂದು ಎಕ್ಸ್ ಪೋಸ್ಟ್ ಸಾಕಾಗಿದೆ. ಈಗಾಗಲೇ ನೀವು…

Read More

ಕ್ಷೀರ ಸಂಜೀವಿನಿ ಯೋಜನೆ ಆರಂಭ. ಮಹಿಳೆಯರಿಗೆ ತಿಂಗಳಿಗೆ ಉದ್ಯೋಗಾವಕಾಶ

ಕೃಷಿಯಂತೆ ಹೈನುಗಾರಿಕೆಯನ್ನು ನಂಬಿ ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿವೆ. ಹೈನುಗಾರಿಕೆ ಮೂಲಕ ಗ್ರಾಮೀಣ ಮಹಿಳೆಯರ ಸಾಮಾಜಿಕ, ಆರ್ಥಿಕ ಮಟ್ಟವನ್ನು ಸುಧಾರಿಸಲು ಕ್ಷೀರ ಸಂಜೀವಿನಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸೊಸೈಟಿ (KSRLPS) ಮತ್ತು ಕರ್ನಾಟಕ ಹಾಲು ಮಹಾಮಂಡಳಿ (KMF) ಜಂಟಿಯಾಗಿ “ಕ್ಷೀರ ಸಂಜೀವಿನಿ” ಯೋಜನೆಯನ್ನು ಪ್ರಾರಂಭಿಸಿವೆ. ಈ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಪ್ರದೇಶದ ಬಡ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಹೈನುಗಾರಿಕೆಯನ್ನು ಅವರ ಜೀವನೋಪಾಯದ ಮೂಲವನ್ನಾಗಿ ಪ್ರೋತ್ಸಾಹಿಸುವುದು. ಈ ಹಿನ್ನೆಲೆಯಲ್ಲಿ…

Read More

ನಿಮ್ಮ ಆಧಾರ್ ಕಾರ್ಡ್‌ಗೆ ಎಷ್ಟು ಮೊಬೈಲ್ ನಂಬರ ಲಿಂಕ್ ಇದೆ ನೋಡಿ

ಮೊಬೈಲ್ ನಂಬರ : ಭಾರತದಲ್ಲಿ ಗುರುತಿನ ಪರಿಶೀಲನೆ ಮತ್ತು ವಿವಿಧ ಸೇವೆಗಳ ಪ್ರಯೋಜನಕ್ಕಾಗಿ ಆಧಾರ್ ಒಂದು ಪ್ರಮುಖ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಪಡೆಯುವವರೆಗೆ, ಪಾರದರ್ಶಕತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಆಧಾರ್ ಪ್ರಮುಖ ಪಾತ್ರ ವಹಿಸುತ್ತದೆ. ಆಧಾರ್‌ನ ಸಾಮಾನ್ಯ ಬಳಕೆಗಳಲ್ಲಿ ಒಂದು ಮೊಬೈಲ್ ಸಂಖ್ಯೆ ಪರಿಶೀಲನೆಗಾಗಿ. ಟೆಲಿಕಾಂ ಆಪರೇಟರ್‌ಗಳು ಸಿಮ್ ಕಾರ್ಡ್‌ಗಳನ್ನು ನೀಡಲು ಆಧಾರ್ ದೃಢೀಕರಣವನ್ನು ಹೆಚ್ಚಾಗಿ ಬಳಸುತ್ತಾರೆ. ಆದಾಗ್ಯೂ, ಕಾಲಾನಂತರದಲ್ಲಿ, ನಿಮ್ಮ ಆಧಾರ್‌ಗೆ ಎಷ್ಟು ಮೊಬೈಲ್ ಸಂಖ್ಯೆಗಳನ್ನು ನಿಜವಾಗಿಯೂ ಲಿಂಕ್ ಮಾಡಲಾಗಿದೆ…

Read More

ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಮಹತ್ವದ ಮಾಹಿತಿ

ರೇಷನ್ ಕಾರ್ಡ್ ಇವತ್ತು ನಾವು ಒಂದು ಹೊಸ ಸುದ್ದಿ ನೀಡುವುದಾಗಿ ನಿಮ್ಮ ಮುಂದೆ ಬಂದಿದ್ದೇವೆ. ಏನಪ್ಪಾ ಇದು ಹೊಸ ವಿಚಾರ ಎಂದರೆ ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇದು ಬರೀ ರೇಷನ್‌ ಪಡೆಯಲು ಅಷ್ಟೇ ಅಲ್ಲದೆ, ಆರೋಗ್ಯ ಸೇವೆಗಳು, ಸರ್ಕಾರಿ ಸೌಲಭ್ಯಗಳು ಸೇರಿದಂತೆ ಯಾವುದೇ ಅರ್ಜಿ ಸಲ್ಲಿಕೆಗೂ ಅತ್ಯಗತ್ಯವಾಗಿ ಬೇಕೇ ಬೇಕಾಗುತ್ತದೆ. ಇನ್ನು ಈ ಪಡಿತರ ಚೀಟಿ ಕುರಿತು ಆಗಾಗ ಅಪ್ಡೇಟ್‌ ಮಾಹಿತಿಗಳು ಲಭ್ಯ ಆಗುತ್ತಲಿರುತ್ತವೆ. ಹಾಗೆಯೇ ಈಗಾಗಲೇ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ…

Read More

arecanut: ಅಡಿಕೆ ಸಿಪ್ಪೆಯಿಂದ ಬಂತು ಎರೆಹುಳು ಗೊಬ್ಬರ, ತಯಾರಿಸುವ ವಿಧಾನ ನೋಡಿ.

ಮಣ್ಣಿನ ಫಲವತ್ತತೆ ಮತ್ತು ಸಾವಯವ ಇಂಗಾಲದ ಅಂಶವನ್ನು ಹೆಚ್ಚಿಸಲು ಕೊಟ್ಟಿಗೆ ಗೊಬ್ಬರ, ಹಸಿರು ಗೊಬ್ಬರ, ಸಾವಯವ ಗೊಬ್ಬರ, ಕಾಂಪೋಸ್ಟ್, ಎರೆಹುಳು ಗೊಬ್ವರ, ಜೈವಿಕ ಗೊಬ್ಬರ, ಎಣ್ಣೆಕಾಳುಗಳ ಹಿಂಡಿ, ಕುರಿ ಗೊಬ್ಬರ ಇತ್ಯಾದಿಗಳನ್ನು ಬಳಸಿ. ಒಂದು ಟನ್ ಕೊಟ್ಟಿಗೆ ಗೊಬ್ಬರ, ಅಝಟೊ ಬ್ಯಾಕ್ಟರ್, azospirillum, VAM ಮತ್ತು ಹಸಿರೆಲೇ ಗೊಬ್ಬರವೂ 8 ಕೇಜಿ urea +DAP+MOP ಗೆ ಸಮ. ಹಸಿರೆಲೆ ಗೊಬ್ಬರ ಮತ್ತು ಬಹುಪಯೋಗಿ ಮರಗಿಡಗಳನ್ನು ಬೆಳೆಸುವದು, ಹೊದಿಕೆ ಬೆಳೆಗಳನ್ನು ಬೆಳೆಯುವದು, ಸಾವಯವ ತ್ಯಾಜ್ಯವನ್ನು ಹೆಚ್ಚು ಹೆಚ್ಚು ಪ್ರಮಾಣದಲ್ಲಿ…

Read More

ಗಂಗಾ ಕಲ್ಯಾಣ ಯೋಜನೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ಅಭಿವೃದ್ಧಿ ನಿಗಮಗಳ ಮೂಲಕ 2025 ರಲ್ಲಿ ಪರಿಶಿಷ್ಟ ಜಾತಿ (SC) ಫಲಾನುಭವಿಗಳಿಗಾಗಿ ಬಹು ಕಲ್ಯಾಣ ಮತ್ತು ಸಬ್ಸಿಡಿ ಸಾಲ ಯೋಜನೆಗಳನ್ನು ಪ್ರಾರಂಭಿಸಿದೆ . ಈ ಯೋಜನೆಗಳು ಗ್ರಾಮೀಣ ಕುಟುಂಬಗಳನ್ನು ಸಬಲೀಕರಣಗೊಳಿಸುವುದು, ಸ್ವ-ಉದ್ಯೋಗವನ್ನು ಉತ್ತೇಜಿಸುವುದು, ಕೃಷಿ ಬೆಂಬಲವನ್ನು ಒದಗಿಸುವುದು ಮತ್ತು ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಒಳಪಡುವ ಉಪ ಜಾತಿಗಳವಾರು 2025-26ನೇ ಸಾಲಿನಲ್ಲಿ ಸಾಲ-ಸೌಲಭ್ಯಕ್ಕೆ ಅರ್ಹ ಫಲಾನುವಿಗಳಿಂದ…

Read More