Home » ಸುದ್ದಿ » Page 3

ರೈತರಿಗೆ ಬೆಂಬಲ ಬೆಲೆ ಯೋಜನೆಯಡಿ ಮತ್ತಷ್ಟು ಲಾಭ ನೀಡಿದ ಸರ್ಕಾರ.

ರೈತರೇ ಇವತ್ತು ನಾವು ಒಂದು ಸುದ್ದಿ ಕೊಡುತ್ತೇನೆ. ರೈತರಿಗೆ ಇದರಿಂದ ಹೊಸ ಉತ್ಸಾಹ ತರಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಇದರಿಂದ ಬಹಳ ಉಪಯುಕ್ತವಾಗಿದೆ. ಸರ್ಕಾರವು ಮತ್ತೆ ಬೆಂಬಲ ಬೆಲೆಯನ್ನು 3% ಹೆಚ್ಚಿಸಿದೆ. ರೈತರಿಗೆ ಇದರಿಂದ ಬಹಳ ಲಾಭವಾಗಲಿದೆ. ಈ ಬಾರಿ ರೈತರಿಗೆ (Farmers) ಸಿಹಿ ಸುದ್ದಿ ಕೊಡಲು ನಿರ್ಧಾರ ಮಾಡಿದ್ದೇವೆ. ಕೃಷಿ (Agriculture) ಹಾಗೂ ತೋಟಗಾರಿಕೆ ಉತ್ಪನ್ನಗಳಿಗೆ ಬೆಂಬಲ ಬೆಲೆ (Support price) ನೀಡಲು ಮುಂದಾಗಿದ್ದು, 8 ಸಾವಿರ ಕೋಟಿ ರೂ. ರೈತರಿಗೆ ಸಿಗಲಿದೆ…

Read More

ಪಶುಪಾಲನಾ ಇಲಾಖೆಯಿಂದ ರೈತರಿಗೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ನಾವು ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪ್ರಮುಖ ಯೋಜನೆಗಳು, ಹಾಗೂ ರೈತರು ಇದರ ಸದುಪಯೋಗ ಹೇಗೆ ಪಡೆಯುವುದು? ರೈತರಿಗೆ ಸರ್ಕಾರದಿಂದ ಯಾವ ಯಾವ ಸೌಲಭ್ಯಗಳು ಸಿಗುತ್ತವೆ. ರೈತರಿಗೆ ಎಷ್ಟು ಪ್ರೋತ್ಸಾಹ ಧನ ಸಾಧ್ಯತೆ ಇದೆ. ರೈತರು ಇದನ್ನು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ ಬನ್ನಿ. ಜಾನುವಾರುಗಳಿಗೆ 24/7 ನಿರಂತರ ಸೇವೆಯನ್ನು ಒದಗಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ…

Read More

ದನಗಳಿಗೆ ಇನ್ನೂ ಮುಂದೆ ಈ ಲಸಿಕೆ ಹಾಕಬೇಡಿ

ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಸರ್ಕಾರವು ಜಾನುವಾರುಗಳಿಗೆ ಲಸಿಕೆ ಹಾಕಿಸಲು ಕೆಲವೊಂದು ಲಸಿಕೆ ಬಂದ್ ಮಾಡಿದ್ದಾರೆ. ಮೊಟ್ಟೆ ಇಡುವ ಪಕ್ಷಿಗಳು, ಹಾಲು ನೀಡುವ ಪ್ರಾಣಿಗಳು, ಜೇನುನೊಣಗಳು ಮತ್ತು ದನಗಳು, ಎಮ್ಮೆ, ಕುರಿ, ಮೇಕೆ ಮತ್ತು ಹಂದಿಗಳ ಸಾಕಣೆ ಕೇಂದ್ರಗಳಲ್ಲಿ ಅಥವಾ ಪ್ರಾಣಿ ಕವಚದ ಉತ್ಪಾದನೆ ಮತ್ತು ಸಂಸ್ಕರಣೆಯ ಯಾವುದೇ ಹಂತದಲ್ಲಿ ಚಿಕಿತ್ಸೆಗಾಗಿ 18 ಪ್ರತಿಜೀವಕಗಳು, 18 ಆಂಟಿವೈರಲ್‌ಗಳು ಮತ್ತು ಒಂದು ಆಂಟಿ-ಪ್ರೊಟೊಜೋವನ್ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಇಳುವರಿಯನ್ನು ಹೆಚ್ಚಿಸುವ…

Read More

ಜಮೀನಿಗೆ(ಪಹಣಿಗೆ )ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

ರೈತರೇ ಮುಖ್ಯವಾಗಿ ಇಲ್ಲಿ ಇವತ್ತು ಹೇಳಬೇಕೆಂದರೆ ರೈತರು ತಮ್ಮ ತಮ್ಮ ಜಮೀನನ್ನು ಬಹಳ ದಿನಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಆದರೆ ರೈತರಿಗೆ ಹೊಸ ತಂತ್ರಜ್ಞಾನ ಬಳಸಿ ಹೇಗೆ ನಮ್ಮ ಜಮೀನಿನ ಸಂಪೂರ್ಣ ಮಾಹಿತಿ ತಿಳಿಯೋಣ. ಏನಿದು ಭೂಮಿ ಪೋರ್ಟಲ್? ಹೌದು ಇದು ಒಂದು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಕಡೆಯಿಂದ ಬಿಡುಗಡೆ ಆದ ವೆಬ್ಸೈಟ್ ಇದೆ. ರೈತರು ಭೂಮಿ( Bhoomi) ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದಾಗ ರೈತರಿಗೆ ತಮ್ಮ ಜಮೀನಿನ ಸಂಪೂರ್ಣ ಮಾಹಿತಿ ಪಡೆಯಲು ಸಹಾಯವಾಗುತ್ತದೆ….

Read More

ಜೇನು ಸಾಕಾಣಿಕೆ ಮಾಡುವ ಸಂಪೂರ್ಣ ಮಾಹಿತಿ ಹಾಗೂ ಯಶೋಗಾಥೆ

ಪ್ರೀಯ ರೈತರೇ ಇವತ್ತು ನಾವು ಜೇನು ಕೃಷಿ ಬಗ್ಗೆ ಮಾಹಿತಿ ತಿಳಿಯೋಣ. ಇತ್ತೀಚಿನ ದಿನಗಳಲ್ಲಿ ನೌಕರಿ ಮಾಡುವುದಕ್ಕಿಂತ ಸ್ವಂತ ಉದ್ಯೋಗ ಮಾಡುವುದು ಬಹಳ ಲಾಭದಾಯಕವಾಗುತ್ತಿದೆ. ಹೀಗಾಗಿಯೇ ಗ್ರಾಮೀಣ ಪ್ರದೇಶದ ಜನರು ಕೃಷಿ ಆಧಾರಿತ ವ್ಯವಹಾರಗಳತ್ತ ಗಮನ ಹರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೆಲವು ವರ್ಷಗಳ ಹಿಂದೆ ಆರಂಭಿಸಿರುವ ಆತ್ಮನಿರ್ಭರ ಯೋಜನೆಯಡಿ ದೇಶೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಇದರಲ್ಲಿ ಜೇನು ಕೃಷಿಗೆ ಅತ್ಯುತ್ತಮ ಉತ್ತೇಜನ ಸಿಗುತ್ತಿದೆ. ಯುವಕ ಯುವತಿಯರು ನಿರುದ್ಯೋಗದಿಂದ ಬಳಲುವ ಬದಲು, ಕೇವಲ ನೌಕರಿ ಹುಡುಕುತ್ತ ಕಾಲ ಕಳೆಯುವ…

Read More

ನಿಮ್ಮ ಜಮೀನಿನ ಜಂಟಿ ಪಹಣಿ ಮಾಡುವು ವಿಧಾನ ತಿಳಿಯಿರಿ

ನಮಸ್ಕಾರ ಪ್ರೀಯ ರೈತ ಭಾಂದವರೇ, ರೈತರು ತಮ್ಮ ದಿನನಿತ್ಯ ಜೀವನದಲ್ಲಿ ತಿಳಿದುಕೊಳ್ಳಲೇಬೇಕಾದ ಮುಖ್ಯ ವಿಷಯಗಳಲ್ಲಿ ಜಮೀನಿನ ಪೊಡಿ ಅಥವಾ ಪಹಣಿಯ ಬಗೆಗಿನ ಮಾಹಿತಿಯು ಸಹ ಒಂದು. ರೈತರು ತಮ್ಮ ಜಮೀನಿನ ಜಂಟಿ ಮಾಲೀಕರಗಿದ್ದಾರೆ ಅದನ್ನು ತಿದ್ದುಪಡಿಸಿ ಸ್ವಂತ ಅಥವಾ ಏಕ ಮಾಲೀಕತ್ವವಾಗಿ ಬದಲಾಯಿಸಲು ಅವಕಾಶವಿದೆ. ಸಾಮಾನ್ಯವಾಗಿ ರೈತರು ತಮ್ಮ ಜಮೀನನ್ನು ಅಸಮವಾಗಿ ಹಂಚಿಕೊಂಡಿರುತ್ತಾರೆ. ಅವರ ಅನುಸಾರಕ್ಕೆ ತಕ್ಕಂತೆ ತಮ್ಮ ಜಮೀನನ್ನು ಇಟ್ಟುಕೊಂಡಿರುತ್ತಾರೆ. ಅವರು ಹೊಲದ ಅಳತೆ ಮಾಡಿರುವುದಿಲ್ಲ ಮತ್ತು ಪ್ರತಿ ರೈತರ ವಿಸ್ತೀರ್ಣಕ್ಕ ತಕ್ಕಂತೆ ಹೊಲದ ನಕ್ಷೆ…

Read More

ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಿ

ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ ಈಗಾಗಲೇ ಕೃಷಿ ಹೊಂಡಗಳು, ಇತರೆ ಕಾಮಗಾರಿಯನ್ನು ಅನುಷ್ಠಾನ ಮಾಡಿಕೊಳ್ಳಲು ಅರ್ಜಿ ಆಹ್ವಾನ ಕರೆದಿದ್ದು ಹಲವಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ರೈತರಿಂದ ಅರ್ಜಿ ಕರೆದಿದ್ದು ಕೃಷಿಭಾಗ್ಯ ಯೋಜನೆಯು ಮರು ಜಾರಿಗೊಂಡಿದ್ದು ಗೋಕಾಕ ಮತ್ತು ಮೂಡಲಗಿ ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತ ಬಾಂಧವರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈಗಾಗಲೇ 2014-15…

Read More