Home » ವಿಶೇಷ

ಪಂಚಗವ್ಯ ರೈತನ ಶಕ್ತಿ! ಆಧುನಿಕ ಕೃಷಿಯಲ್ಲಿ ಇದರ ಪಾತ್ರ!

ಪ್ರೀಯ ರೈತರೇ ಇವತ್ತು ಸಾವಯವ ದ್ರಾವಣದ ಬಗ್ಗೆ ನಿಮಗೆ ಮಾಹಿತಿ ನೀಡುತ್ತೇನೆ. ಏನಿದು ಪಂಚಗವ್ಯ? ಏನು ಇದರ ಕೆಲಸ? ಯಾವ ಬೆಳೆಗಳಿಗೆ ಸೂಕ್ತ? ಯಾವಾಗ ಬಳಸಬೇಕು? ಇದೆಲ್ಲದರ ಸಂಪೂರ್ಣ ಮಾಹಿತಿ ನೀಡುತ್ತೇನೆ. ಪಂಚಗವ್ಯ ತಯಾರಿಸುವ ವಿಧಾನ (20 ಲೀಟರ್‌ಗೆ): ಅಗತ್ಯವಿರುವ ಪದಾರ್ಥಗಳು: ತಾಜಾ ನಾಟಿ ಹಸುವಿನ ಸಗಣಿ: 5 ಕೆ.ಜಿ ಹಸುವಿನ ತುಪ್ಪ: 1 ಕೆ.ಜಿ ಗೋಮೂತ್ರ: 3 ಲೀಟರ್ ಹಸುವಿನ ಹಾಲು: 2 ಲೀಟರ್ ಹಸುವಿನ ಮೊಸರು: 2 ಲೀಟರ್ ಮಾಗಿದ ಬಾಳೆಹಣ್ಣು: 1 ಡಜನ್…

Read More

ನಿಮ್ಮ ಬಳಿ ‘ಲೇಬರ್ ಕಾರ್ಡ್’ ಇದ್ರೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

ಲೇಬರ್ ಕಾರ್ಡ್:ಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮೂಲಕ ನೋಂದಾಯಿತ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ. ಫಲಾನುಭವಿಗಳಿಗೆ ಸಿಗುವ ಸೌಲಭ್ಯಗಳು ಪಟ್ಟಿ ಇಲ್ಲಿದೆ. ಪಿಂಚಣಿ ಸೌಲಭ್ಯ: ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ ಮಾಸಿಕ ರೂ.1,000/- ದುರ್ಬಲತೆ ಪಿಂಚಣಿ: ನೋಂದಾಯಿತ ಫಲಾನುಭವಿಯು ಖಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ/ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ ರೂ.1,000/- ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆಯನ್ನಾಧರಿಸಿ ರೂ.2,00,000/-ದವರೆಗೆ ಅನುಗ್ರಹ ರಾಶಿ…

Read More

ಪ್ರತಿ ಹಳ್ಳಿಯಲ್ಲಿ ಹೆಸರುಕಾಳು ಮಾರಾಟ ಕೇಂದ್ರ. ಪ್ರತಿ ಕ್ವಿಂಟಾಲ್ಗೆ 9 ಸಾವಿರ ರೂ.

ಪ್ರಿಯ ಓದುಗರೇ ನಮ್ಮ ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಏನೆಂದರೆ ಕೇಂದ್ರ ಸರ್ಕಾರದ ಬೆಂಬಲ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಉತ್ಪನ್ನ ಮಾರಾಟಕ್ಕಾಗಿ ಧಾರವಾಡ ಜಿಲ್ಲೆಯ 9,577 ರೈತರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. 2024-25ರ ಹಂಗಾಮಿನಲ್ಲಿ, ಕೇಂದ್ರ ಸರ್ಕಾರವು ಹೆಸರುಕಾಳು (Green Gram/Moong) ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಅಂದಾಜು ₹8,682 ರಷ್ಟು ಕನಿಷ್ಠ ಬೆಂಬಲ ಬೆಲೆಯನ್ನು (MSP) ನಿಗದಿಪಡಿಸಿದೆ. ಈ ಪೈಕಿ 1,630 ರೈತರು, 13,340.50 ಕ್ವಿಂಟಲ್ ಹೆಸರು…

Read More

ಗರ್ಭಿಣಿಯರಿಗೆ‌ ಸಿಗಲಿದೆ 11,000/ ಹಣ. ಕೂಡಲೇ ಅರ್ಜಿ ಸಲ್ಲಿಸಿ.

ರಾಜ್ಯದ ಎಲ್ಲಾ ಗರ್ಭಿಣಿ ಮಹಿಳೆಯರಿಗೆ ಇಲ್ಲಿದೆ ಒಂದೂ ಸಿಹಿ ಸುದ್ದಿ ಮಾತೃವಂದನ ಯೋಜನೆ ಇಂದ ಸಿಗಲ್ಲಿದೆ 11000 ಪ್ರೋತ್ಸಾಹಧನ . ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಪ್ರಧಾನಮಂತ್ರಿ ಮಾತೃವಂದನ ಯೋಜನೆ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರಿಗೆ, ಹಾಗೂ ಎರಡನೇ ಪ್ರಸವದಲಿ ಹೆಣ್ಣು ಜನಿಸಿದಲ್ಲಿ , ಅಂತಹ ಮಹಿಳೆಯರಿಂದ ನೋಂದಣಿ ಅಭಿಯಾನವು ನಡೆಯಲಿದೆ. ಮಹಿಳೆಯರು ಮೊದಲನೇ ಪ್ರಸವದ ಹಾಗೂ ಎರಡನೇ ಪ್ರಸವದ ನಂತರ ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು , ಮಹಿಳೆಯರು…

Read More

ಇನ್ನೂ ಮುಂದೆ ಕೃಷಿ ಪಂಪ್ ಸೆಟ್ ಗಳಿಗೆ 7ಘಂಟೆ ನಿರಂತರ ವಿದ್ಯುತ್.

ಕೃಷಿ ಪಂಪ್ ಸೆಟ್ ಗಳಿಗೆ 7ಘಂಟೆ ನಿರಂತರ ವಿದ್ಯುತ್ರಾ: ಜ್ಯದ ರೈತಾಪಿ ಮಿತ್ರರಿಗೆ ಇಲ್ಲಿದೆ ಸಿಹಿ ಸುದ್ದಿ , ರಾಜ್ಯದಲ್ಲಿ ಸುಮಾರು ನಾಲ್ಕು ವರೆ ಲಕ್ಷಕ್ಕಿಂತ ಹೆಚ್ಚಿನ ರೈತರು ಅಕ್ರಮವಾಗಿ ಪಂಪ್ಸೆಟುಗಳನು ಸಕ್ರಮಗೊಳಿಸುವಂತೆ ಸರ್ಕಾರಕ್ಕೆ ಅರ್ಜಿಯನು ಆಲಿಸಲಾಗಿತು, ಆದರೆ ಸರ್ಕಾರವು ನಿಗದಿತ ಹಣವನ್ನು ಪಾವತಿ ಮಾಡಿರುವ ರೈತರ ಅರ್ಜಿಯನ್ನು ಸಕ್ರಮಗೊಳಿಸಲು ಸರ್ಕಾರವು ಸಿದ್ಧವಿದೆ ಎಂದು ನಮ್ಮ ಸರ್ಕಾರದ ಇಂಧನ ಸಚಿವರಾದ ಕೆ.ಜೇ.ಜಾರ್ಜ್ ಅವರು ತಿಳಿಸಿದ್ದಾರೆ. ಪಂಪ್ಸೆಟುಗಳಿಗೆ ವಿದ್ಯುತ್ನಾ ಪೂರೈಕೆ ಬಗ್ಗೇ ಇಲ್ಲಿದೆ ಸಂಪೂರ್ಣ ವಿವರ ಇತ್ತೀಚಿನ ದಿನಗಳಲ್ಲಿ…

Read More

ಅಂಚೆ ಕಚೇರಿಯ ಅದ್ಭುತ ಯೋಜನೆ : ಕೇವಲ ಬಡ್ಡಿಯಿಂದಲೇ 2 ಲಕ್ಷ ರೂ. ಆದಾಯ

ಅಂಚೆ ಕಚೇರಿಯ ಅದ್ಭುತ ಯೋಜನೆ :ತಾವು ಕಷ್ಟಪಟ್ಟು ಸಂಪಾದಿಸಿದ ಹಣ ಸುರಕ್ಷಿತವಾಗಿರಬೇಕೆಂದು ಮತ್ತು ಉತ್ತಮ ಆದಾಯವನ್ನು ನೀಡಬೇಕೆಂದು ಬಯಸುತ್ತಾರೆ. ಅಂಚೆ ಕಚೇರಿ ನೀಡುವ ಸಮಯದ ಠೇವಣಿ ಅಂತಹ ಜನರಿಗೆ ಅದ್ಭುತ ಅವಕಾಶವಾಗಿದೆ. ಅನೇಕ ಜನರು ಈಗಾಗಲೇ ಅಂಚೆ ಕಚೇರಿ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಸರ್ಕಾರದ ಭರವಸೆ ಮಾತ್ರವಲ್ಲದೆ ಬ್ಯಾಂಕುಗಳಿಗಿಂತ ಉತ್ತಮ ಬಡ್ಡಿದರಗಳನ್ನು ನೀಡುವ ಈ ಯೋಜನೆಯು ಈಗ ಎಲ್ಲರ ಗಮನ ಸೆಳೆಯುತ್ತಿದೆ. ಪೋಸ್ಟ್ ಆಫೀಸ್ ಟೈಮ್ ಠೇವಣಿ ಎಂದರೇನು ಇದನ್ನು ರಾಷ್ಟ್ರೀಯ ಉಳಿತಾಯ ಸಮಯ ಠೇವಣಿ ಖಾತೆ…

Read More

ಮೇವಿಗೆ ಬ್ರೇಕ್! ಸರ್ಕಾರದಿಂದ ಮೇವು ಬೀಜ ವಿತರಣೆ

ಮೇವಿನ ಖರ್ಚಿಗೆ ಬ್ರೇಕ್ ! ಸರ್ಕಾರದಿಂದ ರೈತರಿಗೆ ಉಚಿತವಾಗಿ ಮೇವು ಬೀಜ ವಿತರಣೆ – ಮತ್ತು ಇದರ ಜೊತೆ ಸಿಗುವಂತಹ ವಸ್ತುಗಳ ಬಗ್ಗೆ ಇಲ್ಲಿದೆ ಮಾಹಿತಿ.. ನಾವು ನೀಡುವಂತಹ ಪೌಷ್ಠಿಕ ಆಹಾರ ಮತ್ತು ಮೇವಿನ ಮೇಲೆ ಕುರಿ ಹಾಗೂ ಜಾನುವಾರಗಳ ಆರೋಗ್ಯ ಸೀಮಿತವಾಗಿರುತ್ತದೆ, ಆದರೆ ಪೌಷ್ಟಿಕ ಆಹಾರವನು ರೈತರಿಗೆ ಖರೀದಿಸಲು ಹೆಚ್ಚು ಹಣ್ಣವೂ ಖರ್ಚಾಗುತ್ತದೆ ಹಾಗೂ ತಾವು ನೀಡಿರುವ ಕಾಸಿಗೆ ತಕ್ಕ ಪೌಷ್ಟಿಕತ್ತೇಉಲ್ಲ ಆಹಾರವು ಸಿಗದೆ ಇರುವ ಕಾರಣದಿಂದ. ಕರ್ನಾಟಕ ಸರ್ಕಾರವು ರೈತರಿಗೆ ಉಚಿತವಾಗಿ ಪೌಷ್ಟಿಕುಳ್ಳ ಮೇವಿನ…

Read More

ಕೇಂದ್ರ ಸರ್ಕಾರದ ಬಜೆಟ್ : ಜನರಿಗೆ ಬಂಪರ್ ಕೊಡುಗೆ

Union Budget 2026 – Free Ration Scheme : ಕೇಂದ್ರ ಬಜೆಟ್ 2026 ” Central Budget 2026 ” ಮಂಡನೆಗೆ ದಿನಗಣನೆ ಶುರುವಾಗಿದೆ. ಹೂಡಿಕೆದಾರರು, ತೆರಿಗೆದಾರರು ಕೇಂದ್ರದಿಂದ ಭಾರಿ ನಿರೀಕ್ಷೆಯಲಿದರ, ಇದೇ ಸಂದರ್ಭದಲ್ಲಿ ಜನ ಸಾಮಾನ್ಯರಲ್ಲಿ ಮೂಡುವ ಪ್ರಶ್ನೆ ಏನೆಂದರೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೊಜನೆ “PM-GKAY ” ಮುಂದುವರಿಯುವುದೇ.. ಈ ಬಗ್ಗೆ ಭಾರಿ ಗೊಂದಲಗಳು ಶುರುವಾಗಿದು , ಕೇಂದ್ರ ಬಜೆಟಿನಲ್ಲಿ ಏನಾಗಲಿದೆ ಎಂದು ಕಾದುನೋಡಬೇಕಿದ. ಹಾಗಾದರೆ ಏನಿದು ಪ್ರಧಾನ ಮಂತ್ರಿ…

Read More

ಗೃಹಲಕ್ಷ್ಮಿ ಹಣ ಬಂದಿಲ್ವಾ! ಈ ನಂಬರಿಗೆ ಇವತ್ತೇ ಕರೆ ಮಾಡಿ

ಗೃಹಲಕ್ಷ್ಮಿ ಹಣ :ಆತ್ಮೀಯ ಓದುಗರೇ, ಸರ್ಕಾರದ ಜನಾಕರ್ಷಿತ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಎಲ್ಲ ಜನರ ಮನವನ್ನು ಮುಟ್ಟಿದೆ. ಎಷ್ಟೋ ಕುಟುಂಬಗಳಿಗೆ ಅಷ್ಟು ಇಷ್ಟ ಸಹಾಯವಾಗಿ ಈ ಯೋಜನೆಯು ಆಧಾರ ಸ್ತಂಭವಾಗಿದೆ. ಆದರೆ ಕಳೆದು 7-8 ತಿಂಗಳಿನಿಂದ ಈ ಯೋಜನೆಯು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ತಾಂತ್ರಿಕ ದೋಷ ಹಾಗೂ ಜನರಿಗೆ ಸರಿಯಾದ ಮಾಹಿತಿಯು ಸಿಗುತ್ತಿಲ್ಲ. ಹಾಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಒಳ್ಳೆಯ ತಂತ್ರಜ್ಞಾನವನ್ನು ಈ ಯೋಜನೆಯೊಂದಿಗೆ ಕೂಡಿಸಿದ್ದಾರೆ. ಈ…

Read More

ಆರೋಗ್ಯಕರ ಜೀವನಕ್ಕಾಗಿ ಈ 5 ಸಲಹೆಗಳು ಕಡ್ಡಾಯ.

ಆರೋಗ್ಯ ಸಲಹೆಗಳು: ಸಾಮಾನ್ಯವಾಗಿ ನಿದ್ರೆ, ಒತ್ತಡ, ಆಹಾರ ಪದ್ಧತಿ ಮತ್ತು ಜೀವನಶೈಲಿಗೆ ಸಂಬಂಧಿಸಿದ ಸಣ್ಣ ತಪ್ಪುಗಳು ಕಾಲಾನಂತರದಲ್ಲಿ ರಕ್ತದೊತ್ತಡವನ್ನು ಹೆಚ್ಚಿಸುತ್ತವೆ. ಮತ್ತು ಅಧಿಕ ರಕ್ತದೊತ್ತಡದ ಅಪಾಯವನ್ನು ಹೆಚ್ಚಿಸುವ ಐದು ದೈನಂದಿನ ಅಭ್ಯಾಸಗಳಿಂದ ನಾವು ದೂರವಿರಬೇಕು ಎಂದು ಅವರು ಹೇಳುತ್ತಾರೆ. ಹಾಗಾದರೆ ಆ ತಪ್ಪುಗಳು ಯಾವುವು.. ಮತ್ತು ಅವು ಬಿಪಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ. 1) ನಿದ್ರೆಯ ಸಮಯ ತಜ್ಞರ ಪ್ರಕಾರ.. ದಿನಕ್ಕೆ 7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವುದರಿಂದ ರಕ್ತದೊತ್ತಡ ಹೆಚ್ಚಾಗುತ್ತದೆ. ವಿಶೇಷವಾಗಿ ನೀವು 5…

Read More