Home » ವಿಶೇಷ

ಗೃಹಲಕ್ಷ್ಮಿ ಹಣ ಬಂದಿಲ್ವಾ! ಈ ನಂಬರಿಗೆ ಇವತ್ತೇ ಕರೆ ಮಾಡಿ

ಗೃಹಲಕ್ಷ್ಮಿ ಹಣ :ಆತ್ಮೀಯ ಓದುಗರೇ, ಸರ್ಕಾರದ ಜನಾಕರ್ಷಿತ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಎಲ್ಲ ಜನರ ಮನವನ್ನು ಮುಟ್ಟಿದೆ. ಎಷ್ಟೋ ಕುಟುಂಬಗಳಿಗೆ ಅಷ್ಟು ಇಷ್ಟ ಸಹಾಯವಾಗಿ ಈ ಯೋಜನೆಯು ಆಧಾರ ಸ್ತಂಭವಾಗಿದೆ. ಆದರೆ ಕಳೆದು 7-8 ತಿಂಗಳಿನಿಂದ ಈ ಯೋಜನೆಯು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ತಾಂತ್ರಿಕ ದೋಷ ಹಾಗೂ ಜನರಿಗೆ ಸರಿಯಾದ ಮಾಹಿತಿಯು ಸಿಗುತ್ತಿಲ್ಲ. ಹಾಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಒಳ್ಳೆಯ ತಂತ್ರಜ್ಞಾನವನ್ನು ಈ ಯೋಜನೆಯೊಂದಿಗೆ ಕೂಡಿಸಿದ್ದಾರೆ. ಈ…

Read More

ಆರೋಗ್ಯಕರ ಜೀವನಕ್ಕಾಗಿ ಈ 5 ಸಲಹೆಗಳು ಕಡ್ಡಾಯ.

ಆರೋಗ್ಯ ಸಲಹೆಗಳು: ಸಾಮಾನ್ಯವಾಗಿ ನಿದ್ರೆ, ಒತ್ತಡ, ಆಹಾರ ಪದ್ಧತಿ ಮತ್ತು ಜೀವನಶೈಲಿಗೆ ಸಂಬಂಧಿಸಿದ ಸಣ್ಣ ತಪ್ಪುಗಳು ಕಾಲಾನಂತರದಲ್ಲಿ ರಕ್ತದೊತ್ತಡವನ್ನು ಹೆಚ್ಚಿಸುತ್ತವೆ. ಮತ್ತು ಅಧಿಕ ರಕ್ತದೊತ್ತಡದ ಅಪಾಯವನ್ನು ಹೆಚ್ಚಿಸುವ ಐದು ದೈನಂದಿನ ಅಭ್ಯಾಸಗಳಿಂದ ನಾವು ದೂರವಿರಬೇಕು ಎಂದು ಅವರು ಹೇಳುತ್ತಾರೆ. ಹಾಗಾದರೆ ಆ ತಪ್ಪುಗಳು ಯಾವುವು.. ಮತ್ತು ಅವು ಬಿಪಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ. 1) ನಿದ್ರೆಯ ಸಮಯ ತಜ್ಞರ ಪ್ರಕಾರ.. ದಿನಕ್ಕೆ 7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವುದರಿಂದ ರಕ್ತದೊತ್ತಡ ಹೆಚ್ಚಾಗುತ್ತದೆ. ವಿಶೇಷವಾಗಿ ನೀವು 5…

Read More

ನಿಮ್ಮ ಆಧಾರ್ ಕಾರ್ಡ್‌ಗೆ ಎಷ್ಟು ಮೊಬೈಲ್ ನಂಬರ ಲಿಂಕ್ ಇದೆ ಗೊತ್ತಾ!

ನಂಬರ ಲಿಂಕ್ : ಭಾರತದಲ್ಲಿ ಗುರುತಿನ ಪರಿಶೀಲನೆ ಮತ್ತು ವಿವಿಧ ಸೇವೆಗಳ ಪ್ರಯೋಜನಕ್ಕಾಗಿ ಆಧಾರ್ ಒಂದು ಪ್ರಮುಖ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಪಡೆಯುವವರೆಗೆ, ಪಾರದರ್ಶಕತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಆಧಾರ್ ಪ್ರಮುಖ ಪಾತ್ರ ವಹಿಸುತ್ತದೆ. ಆಧಾರ್‌ನ ಸಾಮಾನ್ಯ ಬಳಕೆಗಳಲ್ಲಿ ಒಂದು ಮೊಬೈಲ್ ಸಂಖ್ಯೆ ಪರಿಶೀಲನೆಗಾಗಿ. ಟೆಲಿಕಾಂ ಆಪರೇಟರ್‌ಗಳು ಸಿಮ್ ಕಾರ್ಡ್‌ಗಳನ್ನು ನೀಡಲು ಆಧಾರ್ ದೃಢೀಕರಣವನ್ನು ಹೆಚ್ಚಾಗಿ ಬಳಸುತ್ತಾರೆ. ಆದಾಗ್ಯೂ, ಕಾಲಾನಂತರದಲ್ಲಿ, ನಿಮ್ಮ ಆಧಾರ್‌ಗೆ ಎಷ್ಟು ಮೊಬೈಲ್ ಸಂಖ್ಯೆಗಳನ್ನು ನಿಜವಾಗಿಯೂ ಲಿಂಕ್ ಮಾಡಲಾಗಿದೆ…

Read More

ಇನ್ನೂ ಮುಂದೆ ರೇಷನ್ ಪಡೆಯಲು ಈ 12 ಮಾನದಂಡಗಳು ಕಡ್ಡಾಯ.

12 ಮಾನದಂಡಗಳು : ಪ್ರಿಯ ಓದುಗರೇ ನಿನ್ನೆ ನಡೆದ ಸದನದಲ್ಲಿ ಬಿಪಿಎಲ್ ಕಾರ್ಡ್ ಸಮಸ್ಯೆ ಬಗ್ಗೆ ಚರ್ಚೆ ಮಾಡುವಾಗ ಯಾವೆಲ್ಲಾ ಮಾನದಂಡಗಳನ್ನು ಪಾಲಿಸಬೇಕು? ಯಾವೆಲ್ಲಾ ನಿಯಮಗಳನ್ನು ಜಾರಿಗೆ ತರಲಾಗಿದೆ? ಸರ್ಕಾರ ಹಾಗೂ ಸಾರ್ವಜನಿಕರು ಯಾವ ರೀತಿ ಇದನ್ನು ಜಾರಿಗೆ ತರಬೇಕು ಎಂದು ಸಂಪೂರ್ಣ ಚರ್ಚೆ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಹೌದು ನಿನ್ನೆ ನಡೆದ ಸದನದಲ್ಲಿ ಬಿಪಿಎಲ್ ಕಾರ್ಡ್ ಬಗ್ಗೆ ಚರ್ಚೆ ಆಯಿತು. ಏನೆಂದರೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟು ಬಿ.ಪಿ.ಎಲ್ ಪಡಿತರ ಚೀಟಿಗಳು ಎ.ಪಿ.ಎಲ್…

Read More

ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿನ ಹಣ ಮರೆತಿರುವಿರಾ..? ಹೀಗೆ ಮಾಡಿ ಹಣ ಬರುತ್ತೆ!

ಹಳೆಯ ಬ್ಯಾಂಕ್ : ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವು ಡಿ.09 ರಂದು ಮ.03 ಗಂಟೆಯಿಂದ ಹಾಸನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಈ ಶಿಬಿರವು ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಬ್ಯಾಂಕಿಂಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬಂಧಿಸಿದ ಕಚೇರಿ ಶಾಖೆಗಳಲ್ಲಿ 1 ಅಕ್ಟೋಬರ್ 2025 ರಿಂದ ಪ್ರಾರಂಭವಾಗಿ 31 2025 ರವರೆಗೆ ಮುಂದುವರಿಯುತ್ತದೆ. ಈ ಶಿಬಿರದಲ್ಲಿ,…

Read More

ಜಮೀನು ಖರೀದಿ ಮುಂಚೆ ಈ 12 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ

ಜಮೀನು ಖರೀದಿ : ಭೂಮಿ ಖರೀದಿ ಜೀವನದಲ್ಲಿ ಬಹುಮುಖ್ಯ ಹೂಡಿಕೆಯಾಗಿರುತ್ತದೆ. ಆದರೆ ಖರೀದಿಸುವ ಮೊದಲು ಆ ಭೂಮಿಗೆ ಸಂಬಂಧಿಸಿದ ಎಲ್ಲಾ ಕಾನೂನು ದಾಖಲೆಗಳನ್ನು ಪರಿಶೀಲಿಸುವುದು ಅತ್ಯಂತ ಅಗತ್ಯ. ಸರಿಯಾದ ದಾಖಲೆಗಳನ್ನು ಪರಿಶೀಲಿಸಿದರೆ ಆ ಭೂಮಿಯ ಹಕ್ಕು ಸ್ಪಷ್ಟವಾಗಿರುವುದು, ಯಾವುದೇ ವಿವಾದವಿಲ್ಲದಿರುವುದು ಮತ್ತು ಭವಿಷ್ಯದಲ್ಲಿ ಕಾನೂನು ಸಮಸ್ಯೆಗಳು ಎದುರಾಗದಂತೆ ತಡೆಯಬಹುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸುವುದು ಖರೀದಿದಾರನ ಶಾಂತಿ ಮತ್ತು ಶ್ರಮದಿಂದ ಗಳಿಸಿದ ಹಣವನ್ನು ವಂಚನೆಗಳಿಂದ ರಕ್ಷಿಸುವಲ್ಲಿ ಸಹಾಯ ಮಾಡುತ್ತದೆ. ಭೂಮಿ ಖರೀದಿಸುವ ಮೊದಲು ಆ ಭೂಮಿಯು ನಿಜವಾಗಿಯೂ…

Read More

ಬೆಳೆಹಾನಿ ಪರಿಹಾರ ಕಾರ್ಯ ಮತ್ತೆ ಹೆಚ್ಚಳ ಮಾಡಿದ ಸರ್ಕಾರ.

ಬೆಳೆಹಾನಿ ಪರಿಹಾರ : ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ಮೊoಥಾ (Montha) ಸೈಕ್ಲೋನ್ ಎಫೆಕ್ಟ್ ಗೆ ದಕ್ಷಿಣ ಭಾರತ(South india ) ತತ್ತರಿಸಿದೆ. ವಿಪರೀತ ಮಳೆಗೆ (Rain) ಬೆಳೆ ಹಾನಿ ಸಂಭವಿಸಿದ್ದು, ರೈತರು ಇಳುವರಿ ಕಡಿಮೆಯಾಗಿ ಕಂಗಾಲಾಗಿದ್ದಾರೆ. ಅದೇ ರೀತಿ ಈಗಾಗಲೇ ಸರ್ಕಾರವು ಕೈಗೊಂಡಿರುವ ಬೆಳೆ ವಿಮೆ ಬಗ್ಗೆ ಮಾಹಿತಿ ಪಡೆಯೋಣ. ಹಿಂಗಾರು ಬೆಳೆ 2024-25 ಸಮೀಕ್ಷೆ ಆರಂಭ. ರೈತರೇ ನೀವು ಕೂಡ ನಿಮ್ಮ ಮೊಬೈಲಿನಲ್ಲಿ ಬೆಳೆ ಸಮೀಕ್ಷೆ…

Read More

ಸಮೀಕ್ಷೆದಾರರಿಗೆ ಕಾಯಬೇಕಿಲ್ಲ.! ಈ QR Code ಸ್ಕ್ಯಾನ್ ಮಾಡಿ ನೀವೇ ಮಾಹಿತಿ ಹಾಕಿ

QR Code : ರಾಜ್ಯದಲ್ಲಿ ಈಗಾಗಲೇ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಜಾರಿಯಲ್ಲಿದ್ದು, ಸಾರ್ವಜನಿಕರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆದಾರರನ್ನು ಕಾಯಬೇಕಾಗಿಲ್ಲ. ಆನ್‍ಲೈನ್‍ನಲ್ಲಿ ಸುಲಭ ವಿಧಾನದಲ್ಲಿ ಸ್ವತಃ ನಿಮ್ಮ ಮೊಬೈಲ್‍ನಲ್ಲಿ ಅರ್ಜಿ ಭರ್ತಿ ಮಾಡಬಹುದು. ಸಾರ್ವಜನಿಕರು https://kscbcselfdeclaratioin.karnataka.gov.in ವೆಬ್‍ಸೈಟಿಗೆ ಭೇಟಿ ನೀಡಿ, ನಾಗರಿಕ ಎಂದು ಆಯ್ಕೆ ಮಾಡಬೇಕು. ಮೊಬೈಲ್ ನಂಬರ್ ಹಾಕಿ ಓಟಿಪಿ ಪಡೆದು, ನಮೂದಿಸಬೇಕು. ತದನಂತರ ಹೊಸ ಸಮೀಕ್ಷೆ ಆರಂಭಿಸಿ ಎಂದು ಆಯ್ಕೆ ಮಾಡಿ ನಿಮಗೆ ಕೊಟ್ಟಿರುವ ಯುಹೆಚ್‍ಐಡಿ ಅನ್ನು ನಮೂದಿಸಿ ಪರಿಶೀಲನೆ ಮಾಡಬೇಕು….

Read More

ಕಬ್ಬಿನಲ್ಲಿ ಗೊಣ್ಣೆಹುಳುವಿನ ನಿಯಂತ್ರಣ ಮಾಡುವುದು ಹೇಗೆ?

  ಗೊಣ್ಣೆಹುಳು : ಪ್ರೀಯ ರೈತರೇ ಜೂನ್ ತಿಂಗಳಲ್ಲಿ ಹೆಚ್ಚಿದ ಕಬ್ಬಿಗೆ ಗೊಣ್ಣೆಹುಳುವಿನ ಸಮಸ್ಯೆ ಎದುರಾಗುತ್ತದೆ. ಕಡಿಮೆ ತೇವಾಂಶ ಹಾಗೂ ಮಳೆ ಬಾರದೆ ಇದ್ದರೆ ಕಬ್ಬಿನಲ್ಲಿ ಗೊಣ್ಣೆಹುಳು ಕಾಟ ತಪ್ಪಿದ್ದಲ್ಲ. ಅದೇ ರೀತಿ ಇದರ ನಿರ್ವಹಣೆ ಕೂಡ ಅಷ್ಟೇ ಕಷ್ಟವಾಗಿದೆ. ಅದೇ ರೀತಿ ರೈತರು ಸಹ ಹಲವಾರು ಸಮಸ್ಯೆಗಳನ್ನು ಇದರ ಬಗ್ಗೆ ಪರಿಹಾರ ಇನ್ನೂ ಕಂಡುಕೊಂಡಿಲ್ಲ. ರೈತರು ಕೂಡಲೇ ಇದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅದರ ನಿಯಂತ್ರಣ ಬಗ್ಗೆ ತಲೆಕೆಡಿಸಿಕೊಳ್ಳುವುದು ಅಗತ್ಯವಿದೆ. ಹಾಗಾದರೆ ಬನ್ನಿ ಗೊಣ್ಣೆಹುಳುವಿನ…

Read More

ಸರ್ಕಾರದ ಪ್ರಕಾರ ನಿಮ್ಮ ಒಟ್ಟು ಹೊಲ ಎಷ್ಟಿದೆ? ಚೆಕ್ ಮಾಡಿ

ಹೊಲ ಸೀಮೆ ಅಥವಾ ಒಟ್ಟು ಜಾಗಕ್ಕಾಗಿ ರೈತರು ಜಗಳ ಆಡುವುದು ಸರ್ವೆ ಸಾಮಾನ್ಯ. ಇದಕ್ಕಾಗಿ ರೈತರು ಪೊಲೀಸು, ಕೋರ್ಟು ಮೆಟ್ಟಿಲೇರುವುದು ನಾವು ನೋಡಿದ್ದೇವೆ. ರೈತರ ಬಾಳು ಇದರಿಂದ ತುಂಬಾ ಹಾಳಾಗಿದೆ. ಆಗು ವ್ಯವಸಾಯಕ್ಕೆ ಅಡ್ಡಿ ದಾರಿ ಇರುವುದಿಲ್ಲ. ಇಂತಹ ಅನೇಕ ಸಮಸ್ಯೆಗಳಿಗೆ ಈ ಒಂದು ಅಂಕಣ ನಿಮಗೆ ಪರಿಹಾರದ ದಾರಿ ತೋರಿಸಲಿದೆ. ಹಾಗಾಗಿ ಇಂದು ನಾವು ರೈತರಿಗೆ ಸರ್ಕಾರದಲ್ಲಿ ಅಧಿಕೃತವಾಗಿ ಅವರ ಹೊಲವು ಎಷ್ಟಿದೆ ಎಂಬುದನ್ನು ತಿಳಿಸಲಿದ್ದೇವೆ. ಇದೇ ರೀತಿ ಕೃಷಿ ಸಂಬಂಧಿತ ಯೋಜನೆಗಳು ಮಾಹಿತಿಗಳು ಹಾಗೂ…

Read More