Home » ಹವಾಮಾನ

ಮುಂದಿನ 3 ದಿನ ಭಾರಿ ತಾಪಮಾನ ಇಳಿಕೆ, ಇರಲಿದೆ ಚಳಿ ಎಚ್ಚರಿಕೆ!

ತಾಪಮಾನ ಇಳಿಕೆ : ಸಾರ್ವಜನಿಕರೇ ನಿಮಗೊಂದು ಆಶ್ಚರ್ಯಕರ ಸುದ್ದಿ ಕೊಡುತ್ತೇನೆ. ದಯವಿಟ್ಟು ಯಾರು ಈ ಚಳಿಯ ಬಗ್ಗೆ ಅಷ್ಟು ಹಗುರವಾಗಿ ತೆಗೆದುಕೊಳ್ಳಬೇಡಿ. ರಾಜ್ಯದಲ್ಲಿ ಮೈ ನಡುಗುವ ಚಳಿ ಸೃಷ್ಟಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ನಿರೀಕ್ಷೆಗೂ ಮೀರಿ ಕುಸಿದಿದೆ. ಹಾಸನ, ಬೀದರ್, ವಿಜಯಪುರದಲ್ಲಿ ಕನಿಷ್ಠ ತಾಪಮಾನ ಒಂದಂಕಿಗೆ ಇಳಿಕೆ ಆಗಿದೆ. ಜನರು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ. ಎಷ್ಟು ದಿನ ಈ ಚಳಿ ಮುಂದುವರೆಯಲಿದೆ? ಕರ್ನಾಟಕದ ಅತ್ಯಧಿಕ ಚಳಿ ಹಾಸನ ಜಿಲ್ಲೆಯಲ್ಲಿ ನೆನ್ನೆ ದಾಖಲಾಗಿದೆ. ಹಾಸನದಲ್ಲಿ…

Read More

ಜನೆವರಿ 1 ವರೆಗೆ ಶೀತ ವಾತಾವರಣ ಮುಂದುವರಿಕೆ.

ಶೀತ ವಾತಾವರಣ : ಸಾರ್ವಜನಿಕ ಗಮನಕ್ಕೆ, ಕರ್ನಾಟಕದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತು ತೆಲಂಗಾಣ, ಉತ್ತರಾಖಂಡದ ಪ್ರತ್ಯೇಕ ಪ್ರದೇಶಗಳಲ್ಲಿ ತೀವ್ರ ಶೀತ ವಾತಾವರಣ ಮುಂದುವರಿದಿದೆ. ಪೂರ್ವ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಶೀತ ವಾತಾವರಣ ತೀವ್ರಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಡಿಸೆಂಬರ್‌ 27ರವರೆಗೆ ಉತ್ತರಾಖಂಡ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಜಾರ್ಖಂಡ್, ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ರಾತ್ರಿ ಹಾಗೂ ಬೆಳಿಗ್ಗೆ ದಟ್ಟವಾದ…

Read More

ನಾಳೆಯ ಹವಾಮಾನ: 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹೇಗಿರಲಿದೆ ರಾಜ್ಯದ ವಾತಾವರಣ?

ನಾಳೆಯ ಹವಾಮಾನ : ರಾಜ್ಯದ ಹಲವೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ? ದಕ್ಷಿಣ ಒಳನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ….

Read More

ರಾಜ್ಯಕ್ಕೆ ಮತ್ತೋಂದು ಚಂಡಮಾರುತ ಎಂಟ್ರಿ.

ಚಂಡಮಾರುತಪ್ರೀಯ ರೈತರೇ ದಕ್ಷಿಣ ಅಂಡಮಾನ್ ಸಮುದ್ರದ ಪಕ್ಕದ ಭಾಗಗಳ ಮೇಲೆ ಕಡಿಮೆ ಒತ್ತಡ ಪ್ರದೇಶವು ನವೆಂಬರ್ 26ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆಯಿದೆ. ಇದು ಪೂರ್ಣ ಚಂಡಮಾರುತವಾಗಿ ಮಾರ್ಪಟ್ಟಿದ್ದು, ಅದಕ್ಕೆ ಸೆನ್ಯಾರ್ (Senyar) ಚಂಡಮಾರುತ ಎಂದು ಕರೆಯಲಾಗಿದೆ.ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿ ಆವರಿಸಿಬಿಟ್ಟಿದೆ. ಈ ನಡುವೆಯೇ ರಾಜಧಾನಿ ಬೆಂಗಳೂರು ಸೇರಿದಂದತೆ ಹಲವೆಡೆ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

Read More

ನವೆಂಬರ್ 6 ರಿಂದ 5 ದಿನ ಭಾರಿ ಮಳೆ ಮೂನ್ಸೂಚನೆ.

ಮೂನ್ಸೂಚನೆ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಇತ್ತೀಚೆಗಷ್ಟೇ ದೇಶದಲ್ಲಿ ಮೊಂಥಾ ಚಂಡಮಾರುತ (Cyclone Montha) ಮತ್ತು ನೈಋತ್ಯ ಮಾನ್ಸೂನ್‌ ಹಿಂದಿರುಗುವಿಕೆಯಿಂದ ಮಳೆಯಬ್ಬರ ಜೋರಾಗಿತ್ತು. ಅದರಲ್ಲೂ ಮೊಂಥಾ ಚಂಡಮಾರುತದ ಅಬ್ಬರಕ್ಕೆ…

Read More

ಸಾವಯವ ಕೃಷಿ ಮಾಡುವವರು ರೋಗ – ಕೀಟ ನಿಯಂತ್ರಣ ಹೇಗೆ ಮಾಡಬೇಕು?

ಸಾವಯವ ಕೃಷಿ‌ : ನಿಸರ್ಗದಲ್ಲಿರುವ ಎಲ್ಲ ಜೀವಿ-ಸಸ್ಯ ಪ್ರಭೇದಗಳಿಗೂ ಬದುಕುವ ಹಕ್ಕಿದೆ ಮತ್ತು ಆ ಶಕ್ತಿಕೂಡ ಇದೆ. ಹಾಗಾಗಿ ನಾವು ಯಾವುದೇ ಕೀಟ ಅಥವಾ ರೋಗಗಳನ್ನು ನಿರ್ಮೂಲನೆ ಮಾಡುವುದು ಅಸಾಧ್ಯ ಮತ್ತು ಅನಗತ್ಯ. ಬದಲಿಗೆ ಅವು ನಮ್ಮ ಬೆಳೆಗಳಿಗೆ ವಾಣಿಜ್ಯಕ ನಷ್ಟ ಉಂಟುಮಾಡದಂತೆ ನೋಡಿಕೊಂಡರೆ ಸಾಕು. ಈ ಉದ್ದೇಶಕ್ಕೆ ಸಮಗ್ರ ರೋಗ-ಕೀಟ ನಿಯಂತ್ರಣ ಕ್ರಮ ಅನುಸರಿಸಬೇಕು. ನಿಸರ್ಗದಲ್ಲಿ ಉಪಕಾರಿ ಕೀಟಗಳೂ ಸಾಕಷ್ಟಿವೆ. ಪ್ರತಿ ಜೀವಿಗೂ ಹಲವಾರು ಸ್ವಾಭಾವಿಕ ಶತ್ರುಗಳಿವೆ. ಹಾಗಾಗಿ ಒಟ್ಟಾರೆ ನಿಸರ್ಗ ಸಮತೋಲನದಲ್ಲಿರುತ್ತದೆ. ಆದರೆ ಪರಿಸರದಮೇಲೆ…

Read More

ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಮತ್ತಷ್ಟು ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶುಕ್ರವಾರ ಕರಾವಳಿ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಬಿದರ್ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್…

Read More

ಕರ್ನಾಟಕದಲ್ಲಿ ಧಾರಾಕಾರ ಮಳೆಯಿಂದ ಇವತ್ತು ಈ ಜಿಲ್ಲೆಯಲ್ಲಿ ಶಾಲಾ ಕಾಲೇಜು ರಜೆ ಘೋಷಣೆ.

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 18 ರಂದು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆಗಸ್ಟ್ 23ರವರೆಗೆ ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆಯಿದೆ. (Red alert District)ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ – ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್…

Read More

ಸಿಡಿಲು ಬಡಿದು 2 ಮಹಿಳೆಯರು ಸಾವು, ಸಿಡಿಲಿನಿಂದ ತಪ್ಪಿಸಲು ಈ ನಿಯಮ ಪಾಲಿಸಿ!

ರೈತರೇ ಇವತ್ತು ನಾವು ಮಳೆಯ ಅವಾಂತರದ ಬಗ್ಗೆ ಮಾಹಿತಿ ತಿಳಿಯೋಣ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11, 2025) ದುರಂತ ಸಂಭವಿಸಿದೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ…

Read More

ಹಕ್ಕಿ ಜ್ವರದ ಬಗ್ಗೆ ಎಚ್ಚರ! ತಿಳಿಯಬೇಕಾದ ಅಂಶಗಳು ಇಲ್ಲಿವೆ!

ಪ್ರೀಯ ಸಾರ್ವಜನಿಕರೇ ಬನ್ನಿ ಇವತ್ತು ನಾವು ಒಂದು ವೈರಸ್ ಜ್ವರದ ಬಗ್ಗೆ ಚರ್ಚೆ ಮಾಡೋಣ. ವೈರಸ್ ಜ್ಜರ ಹೇಗೆ ಹರಡುತ್ತದೆ ಎಂದು ಸಂಪೂರ್ಣ ತಿಳಿಯೋಣ. ಹಾಗೂ ಹಕ್ಕಿ ಜ್ವರದಿಂದ ಹೇಗೆ ಕಾಪಾಡಿಕೊಳ್ಳಬೇಕು ಹಾಗೂ ಅದರಿಂದ ಹೇಗೆ ಪಾರಾಗಬೇಕು ಎಂದು ತಿಳಿಯೋಣ. ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಬರ್ಡ್ ಫ್ಲ ಅಥವಾ ಏವಿಯನ್ನ ಇನ್‌ಫ್ಲೋಯೆನ್‌ಜ ಅಥವಾ ಪಕ್ಷಿ ಜ್ವರ ಎಂದೂ ಕರೆಯುತ್ತಾರೆ. ಈ ರೋಗಕ್ಕೆ ಮುಖ್ಯ ಕಾರಣ ಏವಿಯನ್ ಇನ್‌ಫ್ಲಯೆನ್‌ಜ ಎಚ್5ಎನ್1 ಪ್ರಭೇದ. ಅದು ಪಕ್ಷಿಗಳಿಗೆ ಮಾತ್ರವಲ್ಲ, ಮನುಷ್ಯರು ಮತ್ತು…

Read More