ಜೇನು ಸಾಕಾಣಿಕೆ ಮಾಡುವ ಸಂಪೂರ್ಣ ಮಾಹಿತಿ ಹಾಗೂ ಯಶೋಗಾಥೆ
ಪ್ರೀಯ ರೈತರೇ ಇವತ್ತು ನಾವು ಜೇನು ಕೃಷಿ ಬಗ್ಗೆ ಮಾಹಿತಿ ತಿಳಿಯೋಣ. ಇತ್ತೀಚಿನ ದಿನಗಳಲ್ಲಿ ನೌಕರಿ ಮಾಡುವುದಕ್ಕಿಂತ ಸ್ವಂತ ಉದ್ಯೋಗ ಮಾಡುವುದು ಬಹಳ ಲಾಭದಾಯಕವಾಗುತ್ತಿದೆ. ಹೀಗಾಗಿಯೇ ಗ್ರಾಮೀಣ ಪ್ರದೇಶದ ಜನರು ಕೃಷಿ ಆಧಾರಿತ ವ್ಯವಹಾರಗಳತ್ತ ಗಮನ ಹರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೆಲವು ವರ್ಷಗಳ ಹಿಂದೆ ಆರಂಭಿಸಿರುವ ಆತ್ಮನಿರ್ಭರ ಯೋಜನೆಯಡಿ ದೇಶೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಇದರಲ್ಲಿ ಜೇನು ಕೃಷಿಗೆ ಅತ್ಯುತ್ತಮ ಉತ್ತೇಜನ ಸಿಗುತ್ತಿದೆ. ಯುವಕ ಯುವತಿಯರು ನಿರುದ್ಯೋಗದಿಂದ ಬಳಲುವ ಬದಲು, ಕೇವಲ ನೌಕರಿ ಹುಡುಕುತ್ತ ಕಾಲ ಕಳೆಯುವ…
