ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹೊಸ ಅಪ್ಡೇಟ್.

ಪ್ರಧಾನ ಮಂತ್ರಿ ಫಸಲ್ ಭೀಮಾ : ಪ್ರೀಯ ರೈತರೇ ಇವತ್ತು ನಾವು ಒಂದು ಕೇಂದ್ರ ಸರ್ಕಾರದ ರೈತ ಪರ ಯೋಜನೆ ಬಗ್ಗೆ ಮಾಹಿತಿ ನೀಡುತ್ತೇನೆ. PMFBY ಪ್ರಧಾನ ಮಂತ್ರಿ ಫಸಲ್ ಬಿಮಾ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ 26-12 2025 ಆಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ…

Read More

ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿನ ಹಣ ಮರೆತಿರುವಿರಾ..? ಹೀಗೆ ಮಾಡಿ ಹಣ ಬರುತ್ತೆ!

ಹಳೆಯ ಬ್ಯಾಂಕ್ : ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವು ಡಿ.09 ರಂದು ಮ.03 ಗಂಟೆಯಿಂದ ಹಾಸನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಈ ಶಿಬಿರವು ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಬ್ಯಾಂಕಿಂಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬಂಧಿಸಿದ ಕಚೇರಿ ಶಾಖೆಗಳಲ್ಲಿ 1 ಅಕ್ಟೋಬರ್ 2025 ರಿಂದ ಪ್ರಾರಂಭವಾಗಿ 31 2025 ರವರೆಗೆ ಮುಂದುವರಿಯುತ್ತದೆ. ಈ ಶಿಬಿರದಲ್ಲಿ,…

Read More

14.21 ಲಕ್ಷ ರೈತರಿಗೆ 2249 ಕೋಟಿ ರೂ. ಬೆಳೆಹಾನಿ ಪರಿಹಾರ ಘೋಷಣೆ

ಬೆಳೆಹಾನಿ ಪರಿಹಾರ : ರೈತರೇ ಗಮನಿಸಿ ಈ ವರ್ಷ ರೈತರು ಒಂದಲ್ಲಾ ಒಂದು ತೊಂದರೆಗಳಿಗೆ ಸಿಲುಕುತ್ತೀದ್ದಾರೆ. ಅದಕ್ಕೆ ಸರ್ಕಾರವು ಕೂಡ ರೈತರ ಪರವಾಗಿ ನಿಂತು ಸ್ವಲ್ಪ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಅಧಿವೇಶನದಲ್ಲಿ ಮಂಗಳವಾರ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ…

Read More

ಜಸ್ಟ್‌ 200 ರೂ.ಗೆ RC-DL ಸ್ಮಾರ್ಟ್‌ಕಾರ್ಡ್‌ ಲಭ್ಯ! ಅರ್ಜಿ ಸಲ್ಲಿಸುವುದು ಹೇಗೆ?

ಜಸ್ಟ್‌ 200 ರೂ Driving Licence : ಬೈಕ್, ಕಾರು, ಲಾರಿ ಯಾವುದೇ ಇರಲಿ ಡ್ರೈವಿಂಗ್‌ ಲೈಸೆನ್ಸ್‌ (Driving Licence) ಹೇಗೆ ಅಗತ್ಯವೋ, ಅದೇ ರೀತಿ ವಾಹನ ನೋಂದಣಿ ಪ್ರಮಾಣಪತ್ರ (RC) ಕಡ್ಡಾಯವಾಗಿ ಇರಲೇಬೇಕು. ಇದನ್ನು ಆರ್‌ಟಿಒ ಅಧಿಕೃತವಾಗಿ ವಿತರಣೆ ಮಾಡುತ್ತದೆ. ಇದೀಗ ಡಿಎಲ್‌ ಮತ್ತು ಆರ್‌ಸಿ ಸಂಬಂಧಿಸಿ ಸಾರಿಗೆ ಇಲಾಖೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಾರಿಗೆ ಇಲಾಖೆ ಹೊಸ ಸ್ಮಾರ್ಟ್‌ ಕಾರ್ಡ್‌ಗಳನ್ನು (DL-RC Smart Card) ಬಿಡುಗಡೆ ಮಾಡಿದ್ದರು, ಇದು ಡಿಸೆಂಬರ್‌…

Read More

2.43 ಲಕ್ಷ ರೇಷನ್ ಕಾರ್ಡ್‌ಗಳು ರದ್ದು! ಅಕ್ಕಿ ಸಿಗುತ್ತಾ? ತಕ್ಷಣ ಚೆಕ್ ಮಾಡಿ

ರೇಷನ್ ಕಾರ್ಡ್‌ಗಳು ರದ್ದು : ರಾಜ್ಯದಲ್ಲಿ ಅನರ್ಹರು ಹೊಂದಿದ್ದ 2.43 ಲಕ್ಷ ಪಡಿತರ ಚೀಟಿಗಳನ್ನು (Ration Cards) ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ತಿಳಿಸಿದೆ. ಈ ಕ್ರಮವನ್ನು ತಂತ್ರಜ್ಞಾನ ಮತ್ತು ಆಧಾರ್ ಲಿಂಕ್ ಪರಿಶೀಲನೆ ಮೂಲಕ ಕೈಗೊಳ್ಳಲಾಗಿದೆ. ಈ ಕೆಳಗಿನ ಕಾರಣಗಳಿಂದ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ ಎಂದು ರಾಜ್ಯದ ಆಹಾರ ಸಚಿವರು ಲೋಕಸಭೆಯಲ್ಲಿ ತಿಳಿಸಿದ್ದಾರೆ. ಆಧಾರ್ ಲಿಂಕ್ ಆಗದಿರುವುದು, ನಿಗದಿತ ಸಮಯದಲ್ಲಿ ಇ-ಕೆವೈಸಿ ಮಾಡಿಸದ ಕಾರ್ಡ್‌ಗಳು ಡಿಲೀಟ್. ರೇಷನ್ ಕಾರ್ಡ್ ರದ್ದು ಮಾಡಿರೋದು ರಾಜ್ಯ ಸರ್ಕಾರವಲ್ಲ,…

Read More

ಸ್ವಾವಲಂಬಿ ಸಾರಥಿ ಯೋಜನೆ : ವಾಹನ ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ,

ಸ್ವಾವಲಂಬಿ ಸಾರಥಿ ಯೋಜನೆ : ರಾಜ್ಯ ಸರ್ಕಾರದಿಂದ ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ನಿಗಮದ ವತಿಯಿಂದ ರಾಷ್ಟ್ರೀಕೃತ / ಶೆಡ್ಯೂಲ್ಡ್ ಬ್ಯಾಂಕ್ಗಳ RBI ನಿಂದ ಮಾನ್ಯತೆ ಪಡೆದ ವಿವಿಧ ಫೈನಾನ್ಸ್ ಸಂಸ್ಥೆಗಳು (ಫೈನಾನ್ಸ್ ಕಂಪನೀಸ್ / ಕೊ-ಅಪರೇಟಿವ್ ಬ್ಯಾಂಕ್ / ಸೊಸೈಟೀಸ್) ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತದೆ.(ಪ್ಯಾಸೆಂಜರ್ ಆಟೋರಿಕ್ಷಾಗಳಿಗೆ ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುವುದು). ಮಾರ್ಗಸೂಚಿಗಳು: ಈ ಯೋಜನೆಯನ್ನು ನಿಗಮದ ವತಿಯಿಂದ ರಾಷ್ಟ್ರೀಕೃತ ಬ್ಯಾಂಕುಗಳು / ಶೆಡ್ಯೂಲ್ಡ್…

Read More

ನಾಳೆಯ ಹವಾಮಾನ: 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹೇಗಿರಲಿದೆ ರಾಜ್ಯದ ವಾತಾವರಣ?

ನಾಳೆಯ ಹವಾಮಾನ : ರಾಜ್ಯದ ಹಲವೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ? ದಕ್ಷಿಣ ಒಳನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ….

Read More

ರೈತರ ಖಾತೆಗೆ ಜಮಾ ಆಯ್ತು ₹1,033 ಕೋಟಿ ಬೆಳೆ ಪರಿಹಾರ!

ಬೆಳೆ ಪರಿಹಾರ : ರೈತರೇ ಗಮನಿಸಿ ಈ ವರ್ಷ ರೈತರು ಒಂದಲ್ಲಾ ಒಂದು ತೊಂದರೆಗಳಿಗೆ ಸಿಲುಕುತ್ತೀದ್ದಾರೆ. ಅದಕ್ಕೆ ಸರ್ಕಾರವು ಕೂಡ ರೈತರ ಪರವಾಗಿ ನಿಂತು ಸ್ವಲ್ಪ ಕೆಲಸ ಮಾಡುತ್ತಿದೆ. ಮುಂಗಾರು ಮಳೆಯಿಂದ ಬೆಳೆ ನಷ್ಟಕ್ಕೆ ತುತ್ತಾದ ರೈತರಿಗೆ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿ ನೀಡಿದೆ. ಮಳೆಹಾನಿಯಿಂದ ಸಂಕಷ್ಟ ಅನುಭವಿಸಿದ ಅನ್ನದಾತರ ನೆರವಿಗೆ ಸರ್ಕಾರವು ₹1,033 ಕೋಟಿ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ…

Read More

ರಾಜ್ಯಕ್ಕೆ ಮತ್ತೋಂದು ಚಂಡಮಾರುತ ಎಂಟ್ರಿ.

ಚಂಡಮಾರುತಪ್ರೀಯ ರೈತರೇ ದಕ್ಷಿಣ ಅಂಡಮಾನ್ ಸಮುದ್ರದ ಪಕ್ಕದ ಭಾಗಗಳ ಮೇಲೆ ಕಡಿಮೆ ಒತ್ತಡ ಪ್ರದೇಶವು ನವೆಂಬರ್ 26ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆಯಿದೆ. ಇದು ಪೂರ್ಣ ಚಂಡಮಾರುತವಾಗಿ ಮಾರ್ಪಟ್ಟಿದ್ದು, ಅದಕ್ಕೆ ಸೆನ್ಯಾರ್ (Senyar) ಚಂಡಮಾರುತ ಎಂದು ಕರೆಯಲಾಗಿದೆ.ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿ ಆವರಿಸಿಬಿಟ್ಟಿದೆ. ಈ ನಡುವೆಯೇ ರಾಜಧಾನಿ ಬೆಂಗಳೂರು ಸೇರಿದಂದತೆ ಹಲವೆಡೆ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

Read More

ಜಮೀನು ಖರೀದಿ ಮುಂಚೆ ಈ 12 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ

ಜಮೀನು ಖರೀದಿ : ಭೂಮಿ ಖರೀದಿ ಜೀವನದಲ್ಲಿ ಬಹುಮುಖ್ಯ ಹೂಡಿಕೆಯಾಗಿರುತ್ತದೆ. ಆದರೆ ಖರೀದಿಸುವ ಮೊದಲು ಆ ಭೂಮಿಗೆ ಸಂಬಂಧಿಸಿದ ಎಲ್ಲಾ ಕಾನೂನು ದಾಖಲೆಗಳನ್ನು ಪರಿಶೀಲಿಸುವುದು ಅತ್ಯಂತ ಅಗತ್ಯ. ಸರಿಯಾದ ದಾಖಲೆಗಳನ್ನು ಪರಿಶೀಲಿಸಿದರೆ ಆ ಭೂಮಿಯ ಹಕ್ಕು ಸ್ಪಷ್ಟವಾಗಿರುವುದು, ಯಾವುದೇ ವಿವಾದವಿಲ್ಲದಿರುವುದು ಮತ್ತು ಭವಿಷ್ಯದಲ್ಲಿ ಕಾನೂನು ಸಮಸ್ಯೆಗಳು ಎದುರಾಗದಂತೆ ತಡೆಯಬಹುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸುವುದು ಖರೀದಿದಾರನ ಶಾಂತಿ ಮತ್ತು ಶ್ರಮದಿಂದ ಗಳಿಸಿದ ಹಣವನ್ನು ವಂಚನೆಗಳಿಂದ ರಕ್ಷಿಸುವಲ್ಲಿ ಸಹಾಯ ಮಾಡುತ್ತದೆ. ಭೂಮಿ ಖರೀದಿಸುವ ಮೊದಲು ಆ ಭೂಮಿಯು ನಿಜವಾಗಿಯೂ…

Read More