ಸಾವಯವ ಕೃಷಿ ಮಾಡುವವರು ರೋಗ – ಕೀಟ ನಿಯಂತ್ರಣ ಹೇಗೆ ಮಾಡಬೇಕು?

ಸಾವಯವ ಕೃಷಿ‌ : ನಿಸರ್ಗದಲ್ಲಿರುವ ಎಲ್ಲ ಜೀವಿ-ಸಸ್ಯ ಪ್ರಭೇದಗಳಿಗೂ ಬದುಕುವ ಹಕ್ಕಿದೆ ಮತ್ತು ಆ ಶಕ್ತಿಕೂಡ ಇದೆ. ಹಾಗಾಗಿ ನಾವು ಯಾವುದೇ ಕೀಟ ಅಥವಾ ರೋಗಗಳನ್ನು ನಿರ್ಮೂಲನೆ ಮಾಡುವುದು ಅಸಾಧ್ಯ ಮತ್ತು ಅನಗತ್ಯ. ಬದಲಿಗೆ ಅವು ನಮ್ಮ ಬೆಳೆಗಳಿಗೆ ವಾಣಿಜ್ಯಕ ನಷ್ಟ ಉಂಟುಮಾಡದಂತೆ ನೋಡಿಕೊಂಡರೆ ಸಾಕು. ಈ ಉದ್ದೇಶಕ್ಕೆ ಸಮಗ್ರ ರೋಗ-ಕೀಟ ನಿಯಂತ್ರಣ ಕ್ರಮ ಅನುಸರಿಸಬೇಕು. ನಿಸರ್ಗದಲ್ಲಿ ಉಪಕಾರಿ ಕೀಟಗಳೂ ಸಾಕಷ್ಟಿವೆ. ಪ್ರತಿ ಜೀವಿಗೂ ಹಲವಾರು ಸ್ವಾಭಾವಿಕ ಶತ್ರುಗಳಿವೆ. ಹಾಗಾಗಿ ಒಟ್ಟಾರೆ ನಿಸರ್ಗ ಸಮತೋಲನದಲ್ಲಿರುತ್ತದೆ. ಆದರೆ ಪರಿಸರದಮೇಲೆ…

Read More

PMFME ಯೋಜನೆ: ಸ್ವಂತ ಉದ್ಯಮ ಶುರು ಮಾಡಲು 15 ಲಕ್ಷ ರೂ. ಸಹಾಯಧನ

PMFME ಯೋಜನೆ : ಪ್ರೀಯ ರೈತರೇ ಇವತ್ತು ನಾವು ನಿಮ್ಮೊಂದಿಗೆ ಒಂದು ಹೊಸ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ರೈತರು ಇದನ್ನು ಓದಿದ ತಕ್ಷಣ ಕೂಡಲೇ ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು. ಕರ್ನಾಟಕದಲ್ಲಿ ಸಣ್ಣ ಮತ್ತು ಅತಿಸಣ್ಣ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಸ ಅವಕಾಶಗಳನ್ನು ಒದಗಿಸುತ್ತಿವೆ. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಅಥವಾ PMFME ಯೋಜನೆ ಇದಾಗಿದ್ದು, ಕರ್ನಾಟಕ ಸರ್ಕಾರವು ಇತ್ತೀಚೆಗೆ ಘೋಷಿಸಿದಂತೆ, ರಾಜ್ಯದಲ್ಲಿ ಸುಮಾರು…

Read More

ನಿಮ್ಮ ಜಮೀನು ಒತ್ತುವರಿ ಆಗಿದ್ದರೆ ಕೂಡಲೇ ಈ ಕೆಲಸ ಮಾಡಿ.

ರೈತರು ತಮ್ಮ ಜಮೀನು ಒತ್ತುವರಿ ಇನ್ನೊಬ್ಬರಿಂದ ಅಥವಾ ಅಕ್ಕಪಕ್ಕದವರು ಒತ್ತುವರಿ ಮಾಡಿಕೊಂಡರೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕೆಂಬುದರ ಮಾಹಿತಿ ಇಲ್ಲಿದೆ. ಈಗ ತೆಂತ್ರಜ್ಞಾನ ಎಷ್ಟರಮಟ್ಟಗೆ ಬೆಳೆದಿದೆಯೆಂದರೆ ತಮ್ಮ ಬಳಿ ಮೊಬೈಲ್ ಇದ್ದರೆ ಸಾಕು, ಕ್ಷಣಮಾತ್ರದಲ್ಲಿ ಎಲ್ಲಾ ಮಾಹಿತಿಯನ್ನು ಒಂದೇ ನಿಮಿಷದಲ್ಲಿ ಪಡೆದುಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ. ಜಮೀನಿಗೆ ಸಂಬಂಧಿಸಿದ ಮಾಹಿತಿಗಳನ್ನು ರೈತರು ಮೊಬೈಲ್ ನಲ್ಲೇ ಪಡೆಯಲು ಈಗ ಹಲವಾರು ಆ್ಯಪ್ ಗಳು ಬಂದಿವೆ. ಅದರಲ್ಲಿ ವಿಶೇಷವಾಗಿ ದಿಶಾಂಕ್ ಆ್ಯಪ್ ಸಹ ಒಂದಾಗಿದೆ. ಈ ಆ್ಯಪ್…

Read More

ನಿಮ್ಮ ಆಧಾರ್ ಕಾರ್ಡ್‌ಗೆ ಎಷ್ಟು ಮೊಬೈಲ್ ನಂಬರ ಲಿಂಕ್ ಇದೆ ನೋಡಿ

ಮೊಬೈಲ್ ನಂಬರ : ಭಾರತದಲ್ಲಿ ಗುರುತಿನ ಪರಿಶೀಲನೆ ಮತ್ತು ವಿವಿಧ ಸೇವೆಗಳ ಪ್ರಯೋಜನಕ್ಕಾಗಿ ಆಧಾರ್ ಒಂದು ಪ್ರಮುಖ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಪಡೆಯುವವರೆಗೆ, ಪಾರದರ್ಶಕತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಆಧಾರ್ ಪ್ರಮುಖ ಪಾತ್ರ ವಹಿಸುತ್ತದೆ. ಆಧಾರ್‌ನ ಸಾಮಾನ್ಯ ಬಳಕೆಗಳಲ್ಲಿ ಒಂದು ಮೊಬೈಲ್ ಸಂಖ್ಯೆ ಪರಿಶೀಲನೆಗಾಗಿ. ಟೆಲಿಕಾಂ ಆಪರೇಟರ್‌ಗಳು ಸಿಮ್ ಕಾರ್ಡ್‌ಗಳನ್ನು ನೀಡಲು ಆಧಾರ್ ದೃಢೀಕರಣವನ್ನು ಹೆಚ್ಚಾಗಿ ಬಳಸುತ್ತಾರೆ. ಆದಾಗ್ಯೂ, ಕಾಲಾನಂತರದಲ್ಲಿ, ನಿಮ್ಮ ಆಧಾರ್‌ಗೆ ಎಷ್ಟು ಮೊಬೈಲ್ ಸಂಖ್ಯೆಗಳನ್ನು ನಿಜವಾಗಿಯೂ ಲಿಂಕ್ ಮಾಡಲಾಗಿದೆ…

Read More

ಸರ್ಕಾರದ ಪ್ರಕಾರ ನಿಮ್ಮ ಒಟ್ಟು ಹೊಲ ಎಷ್ಟಿದೆ? ಚೆಕ್ ಮಾಡಿ

ಹೊಲ ಸೀಮೆ ಅಥವಾ ಒಟ್ಟು ಜಾಗಕ್ಕಾಗಿ ರೈತರು ಜಗಳ ಆಡುವುದು ಸರ್ವೆ ಸಾಮಾನ್ಯ. ಇದಕ್ಕಾಗಿ ರೈತರು ಪೊಲೀಸು, ಕೋರ್ಟು ಮೆಟ್ಟಿಲೇರುವುದು ನಾವು ನೋಡಿದ್ದೇವೆ. ರೈತರ ಬಾಳು ಇದರಿಂದ ತುಂಬಾ ಹಾಳಾಗಿದೆ. ಆಗು ವ್ಯವಸಾಯಕ್ಕೆ ಅಡ್ಡಿ ದಾರಿ ಇರುವುದಿಲ್ಲ. ಇಂತಹ ಅನೇಕ ಸಮಸ್ಯೆಗಳಿಗೆ ಈ ಒಂದು ಅಂಕಣ ನಿಮಗೆ ಪರಿಹಾರದ ದಾರಿ ತೋರಿಸಲಿದೆ. ಹಾಗಾಗಿ ಇಂದು ನಾವು ರೈತರಿಗೆ ಸರ್ಕಾರದಲ್ಲಿ ಅಧಿಕೃತವಾಗಿ ಅವರ ಹೊಲವು ಎಷ್ಟಿದೆ ಎಂಬುದನ್ನು ತಿಳಿಸಲಿದ್ದೇವೆ. ಇದೇ ರೀತಿ ಕೃಷಿ ಸಂಬಂಧಿತ ಯೋಜನೆಗಳು ಮಾಹಿತಿಗಳು ಹಾಗೂ…

Read More

ತಂದೆ ತಾತನ ಹೆಸರಿನಲ್ಲಿರುವ ಜಮೀನು, ಅರ್ಜಿ ಸಲ್ಲಿಸದೆ ನಿಮ್ಮ ಹೆಸರಿಗೆ ನೋಂದಣಿ

ಆತ್ಮೀಯ ವೀಕ್ಷಕರೇ ಸಾಮಾಜಿಕ ಜಾಲತಾಣಕ್ಕೆ ತಮಗೆಲ್ಲರಿಗೂ ಸ್ವಾಗತ. ಇಂದು ನಾವು ನಮ್ಮ ಪೂರ್ವಜರ ಅಥವಾ ತಂದೆ ತಾತ ಮುತ್ತಾತನ ಹೆಸರಿನಲ್ಲಿರುವ ಜಮೀನಿನ ಪಹಣಿಯನ್ನು ನಮ್ಮ ಹೆಸರಿಗೆ ವರ್ಗಾವಣೆ ಯಾವ ರೀತಿ ಆಗುತ್ತದೆ. ಹಾಗೂ ಅರ್ಜಿ ಸಲ್ಲಿಸದಿದ್ದರೆ ಆ ಪಹನಿಯು ನಮ್ಮ ಹೆಸರಿಗೆ ನೋಂದಣಿ ಆಗುತ್ತದೆಯೋ, ಇಲ್ಲವೋ ಆಗುವುದಾದರೆ ಎಷ್ಟು ದಿನದೊಳಗೆ ಆಗುತ್ತದೆ. ಎಂಬುವ ಎಲ್ಲ ಮಾಹಿತಿಯನ್ನು ಇಂದು ನಿಮಗೆ ನೀಡಲಿದ್ದೇವೆ, ಅಂಕಣವನ್ನು ಸಂಪೂರ್ಣವಾಗಿ ಓದಬೇಕೆಂದು ತಮ್ಮಲ್ಲಿ ವಿನಂತಿ. ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ನೀಡುವ ಅನೇಕ…

Read More

ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಮಹತ್ವದ ಮಾಹಿತಿ

ರೇಷನ್ ಕಾರ್ಡ್ ಇವತ್ತು ನಾವು ಒಂದು ಹೊಸ ಸುದ್ದಿ ನೀಡುವುದಾಗಿ ನಿಮ್ಮ ಮುಂದೆ ಬಂದಿದ್ದೇವೆ. ಏನಪ್ಪಾ ಇದು ಹೊಸ ವಿಚಾರ ಎಂದರೆ ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇದು ಬರೀ ರೇಷನ್‌ ಪಡೆಯಲು ಅಷ್ಟೇ ಅಲ್ಲದೆ, ಆರೋಗ್ಯ ಸೇವೆಗಳು, ಸರ್ಕಾರಿ ಸೌಲಭ್ಯಗಳು ಸೇರಿದಂತೆ ಯಾವುದೇ ಅರ್ಜಿ ಸಲ್ಲಿಕೆಗೂ ಅತ್ಯಗತ್ಯವಾಗಿ ಬೇಕೇ ಬೇಕಾಗುತ್ತದೆ. ಇನ್ನು ಈ ಪಡಿತರ ಚೀಟಿ ಕುರಿತು ಆಗಾಗ ಅಪ್ಡೇಟ್‌ ಮಾಹಿತಿಗಳು ಲಭ್ಯ ಆಗುತ್ತಲಿರುತ್ತವೆ. ಹಾಗೆಯೇ ಈಗಾಗಲೇ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ…

Read More

ಜನನ ಮರಣ ಪ್ರಮಾಣ ಪತ್ರ ಈಗ ನಿಮ್ಮ ಗ್ರಾಮ ಪಂಚಾಯಿತಿಯಲ್ಲಿ ಲಭ್ಯ.

ಜನನ ಮರಣ ಪ್ರಮಾಣ ಪತ್ರ : ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇ-ಜನ್ಮ ತಂತ್ರಾಂಶದ ಬಗ್ಗೆ ಪೂರ್ವಭಾವಿಯಾಗಿ ಎಲ್ಲಾ…

Read More

ಸರ್ಕಾರವು ನಿಮ್ಮ ಬೆಳೆ ವಿಮೆ ಹೇಗೆ ನಿರ್ಧರಿಸುತ್ತದೆ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ಹೇಗೆ ಸರ್ಕಾರವು ಆ ಮೊತ್ತವನ್ನು ನಿರ್ಧರಿಸುತ್ತಾರೆ? ಬೆಳೆ ಯಾವ ಪ್ರಮಾಣದಲ್ಲಿ ನಷ್ಟವಾಗಿದೆ ಎಂಬುದನ್ನು ಗಮನಿಸಿ ಯಾವ ಯಾವ ರೀತಿ ಪರಿಶೀಲಿಸಲಾಗುತ್ತದೆ ಹಾಗೂ ಎಷ್ಟು ಪರಿಹಾರ ನೀಡಲಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ರೈತರು ತಮ್ಮ ಬೆಳೆಗೆ ವಿಮೆ ಮಾಡಿಸಿದ ನಂತರ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲ ಶೇ. 75 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ…

Read More

ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಮತ್ತಷ್ಟು ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶುಕ್ರವಾರ ಕರಾವಳಿ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಬಿದರ್ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್…

Read More