Home » #SoilHealth

ಮಣ್ಣು ಪರೀಕ್ಷೆ ಮಾಡದಿರುವುದೇ ಕೃಷಿಗೆ ಹಿನ್ನಡೆ

ರೈತರೇ ನಿಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡದಿದ್ದರೆ ಏನಾಗುತ್ತದೆ ಎಂದು ನೋಡೋಣ ಬನ್ನಿ. ಕೃಷಿ ಜಮೀನುಗಳ ಮಣ್ಣಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ನಿರ್ವಹಿಸದೆ ಇರುವುದರಿಂದ ರೈತರು ಸಾಕಷ್ಟು ಹಿನ್ನಡೆ ಅನುಭವಿಸಲು ಕಾರಣ ಎಂದು ಚೆಟ್ಟಳ್ಳಿ ಕಾಫಿ ಮಂಡಳಿ ಸಂಪನ್ಮೂಲ ವ್ಯಕ್ತಿ ಡಾ.ಸೈಯದ್ ನದಾಬ್ ತಿಳಿಸಿದರು. ಕೃಷಿಕರು ಕಾಲ ಕಾಲಕ್ಕೆ ಮಣ್ಣು ಪರೀಕ್ಷೆಗೆ ಒಳಪಡಿಸಿಕೊಳ್ಳುವುದರಿಂದ ಮಣ್ಣಿನ ಮಹತ್ವವನ್ನು ಹೆಚ್ಚಿಸಿಕೊಳ್ಳಬಹುದಲ್ಲದೆ, ಹುಳಿ ಮಣ್ಣು ನಿರ್ವಹಣೆ ರಾಸಯನಿಕ ಗೊಬ್ಬರ ಹಾಕುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಮಣ್ಣು ಪರೀಕ್ಷೆ ಹೇಗೆ ಮಾಡಬೇಕು?…

Read More

ಮಣ್ಣು ಪರೀಕ್ಷೆ ಮಾಡದಿರುವುದೇ ಕೃಷಿಗೆ ಹಿನ್ನಡೆ.

ಮಣ್ಣು ಪರೀಕ್ಷೆ : ರೈತರೇ ನಿಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡದಿದ್ದರೆ ಏನಾಗುತ್ತದೆ ಎಂದು ನೋಡೋಣ ಬನ್ನಿ. ಕೃಷಿ ಜಮೀನುಗಳ ಮಣ್ಣಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ನಿರ್ವಹಿಸದೆ ಇರುವುದರಿಂದ ರೈತರು ಸಾಕಷ್ಟು ಹಿನ್ನಡೆ ಅನುಭವಿಸಲು ಕಾರಣ ಎಂದು ಚೆಟ್ಟಳ್ಳಿ ಕಾಫಿ ಮಂಡಳಿ ಸಂಪನ್ಮೂಲ ವ್ಯಕ್ತಿ ಡಾ.ಸೈಯದ್ ನದಾಬ್ ತಿಳಿಸಿದರು. ಕೃಷಿಕರು ಕಾಲ ಕಾಲಕ್ಕೆ ಮಣ್ಣು ಪರೀಕ್ಷೆಗೆ ಒಳಪಡಿಸಿಕೊಳ್ಳುವುದರಿಂದ ಮಣ್ಣಿನ ಮಹತ್ವವನ್ನು ಹೆಚ್ಚಿಸಿಕೊಳ್ಳಬಹುದಲ್ಲದೆ, ಹುಳಿ ಮಣ್ಣು ನಿರ್ವಹಣೆ ರಾಸಯನಿಕ ಗೊಬ್ಬರ ಹಾಕುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಮಣ್ಣು…

Read More