Home » #WeatherUpdate

ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆಗಳು

ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆಗಳು: ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆ (IITM) ಪುಣೆ ಮತ್ತು ಭಾರತ ಹವಾಮಾನ ಇಲಾಖೆ (IMD) ನವದೆಹಲಿ, ಇವರು ಜನೇವರಿ ತಿಂಗಳ ಎರಡನೇ ಪಾಕ್ಷಿಕಕ್ಕೆ ಒದಗಿಸಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಸೂರ್ಯನ ಉತ್ತರ ದಿಕ್ಕಿನ ಚಲನೆಯಿಂದಾಗಿ ವಾತಾವರಣದ ತಾಪಮಾನದಲ್ಲ್ಲಿ ಏರಿಕೆಯಾಗಲಿದೆ. ಜನವರಿ 2026 ರ ಎರಡನೇ ಪಾಕ್ಷಿಕದಲ್ಲಿ ದಕ್ಷಿಣ ಭಾರತ ಮತ್ತು ಫೆಸಿಫಿಕ್ ಸಾಗರಗಳಲ್ಲಿ ಉಷ್ಣವಲಯದ ಬಿರುಗಾಳಿಗಳು ರೂಪಗೊಳ್ಳುವುದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳ ಪ್ರದೇಶಗಳಲ್ಲಿ ಚದುರಿದಂತೆ ಮೋಡದ ವಾತವರಣ ಮತ್ತು ಅಲ್ಪ…

Read More